• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ 1ಕ್ಕೆ ಪೌರಕಾರ್ಮಿಕರಿಗೆ ಕಾಯಂ ಆದೇಶ - 20 ಸಾವಿರ ಕಾರ್ಮಿಕರಿಗೆ ಅಂದೇ ಆದೇಶ ಪತ್ರ ವಿತರಣೆ

ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಕಾಯಂಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮೇ 1ರ ಕಾರ್ಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು

ಜುಲೈಗೆ ಹಳದಿ ಮೆಟ್ರೋ ರೈಲು ಜನರ ಸೇವೆಗೆ .. ? ತಿಂಗಳಾಂತ್ಯಕ್ಕೆ 3ನೇ ರೈಲು ಆಗಮನ

ಆರ್‌.ವಿ.ರಸ್ತೆ- ಬೊಮ್ಮಸಂದ್ರ ಸಂಪರ್ಕಿಸಲಿರುವ ನಮ್ಮ ಮೆಟ್ರೋದ ಹಳದಿ ಮಾರ್ಗ (19.15 ಕಿ.ಮೀ.) ಜೂನ್‌ ಅಂತ್ಯ ಅಥವಾ ಜುಲೈ ಆರಂಭದಲ್ಲಿ ತನ್ನ ವಾಣಿಜ್ಯ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆಯಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಮಧ್ಯಾಹ್ನ 1.30ಕ್ಕೆ ಪ್ರಕಟ
ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟಗೊಳ್ಳಲಿದೆ.
ನ್ಯಾಯ ಬೆಲೆ ಅಂಗಡಿ ತೆರೆಯಲು ಸ್ಥಳ ಗುರುತಿಸಲು ಸೂಕ್ತ ಮಾರ್ಗಸೂಚಿ ರೂಪಿಸಲು ಕೋರ್ಟ್ ಸೂಚನೆ

ಮಹಾನಗರ (ಮೆಟ್ರೋಪಾಲಿಟನ್‌), ನಗರ ಪಾಲಿಕೆ ಮತ್ತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಪಂ ಸೇರಿ ಇತರೆ ಪ್ರದೇಶಗಳಲ್ಲಿ ನ್ಯಾಯ ಬೆಲೆ ಅಂಗಡಿ ತೆರೆಯಲು ಯಾವುದು ‘ಸೂಕ್ತ ವ್ಯಾಪಾರ ಸ್ಥಳ’ ಎಂಬ ಬಗ್ಗೆ ಮಾರ್ಗಸೂಚಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ರಾಜ್ಯದಲ್ಲಿರುವ 2 ಗ್ರಾಮೀಣ ಬ್ಯಾಂಕ್‌ಗಳ ವಿಲೀನ ಶೀಘ್ರ - ‘ಒಂದು ರಾಜ್ಯ-ಒಂದು ಗ್ರಾಮೀಣ ಬ್ಯಾಂಕ್‌’ ನೀತಿ

‘ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌’ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವಾಲಯ ಶೀಘ್ರದಲ್ಲೇ ಜಾರಿಗೆ ತರಲಿದೆ. ಅದರಂತೆ ಕರ್ನಾಟಕದಲ್ಲಿ ಈಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳು ವಿಲೀನಗೊಂಡು ಒಂದೇ ಆಗಲಿವೆ.

ಪತ್ರಿಕೋದ್ಯಮದಲ್ಲಿ ನಾಗಮಣಿಯವರ ಸಾಧನೆ ಅಗ್ರಗಣ್ಯ: ಹಂಪನಾ ಶ್ಲಾಘನೆ
ಪತ್ರಿಕೋದ್ಯಮದಲ್ಲಿ ಪುರುಷರು ಮಾತ್ರ ಸಾಧನೆ ಮಾಡುತ್ತಿದ್ದ ಕಾಲದಲ್ಲಿ ಆಕಾಶವಾಣಿಯ ನಿವೃತ್ತ ಸುದ್ದಿ ಸಂಪಾದಕಿ ನಾಗಮಣಿ ಎಸ್.ರಾವ್‌ ಅವರು ಪತ್ರಿಕೋದ್ಯಮದಲ್ಲಿ ಅಗ್ರಗಣ್ಯ ಸಾಧನೆ ಮಾಡಿದರು ಎಂದು ಹಿರಿಯ ಸಂಶೋಧಕ ಡಾ। ಹಂಪ ನಾಗರಾಜಯ್ಯ (ಹಂಪನಾ) ಶ್ಲಾಘಿಸಿದ್ದಾರೆ.
ಬ್ರ್ಯಾಂಡ್‌ ಬೆಂಗಳೂರಿನಡಿ ಮೆಟ್ರೋ ಪಿಲ್ಲರ್‌ಗೆ ದೀಪಾಲಂಕಾರ : ಡಿಸಿಎಂ ಡಿ.ಕೆ.ಶಿವಕುಮಾರ್
ಮೆಟ್ರೋ ಕಂಬ ಹಾಗೂ ಐತಿಹಾಸಿಕ ಪಾರಂಪರಿಕ ಕಟ್ಟಡಗಳ ದೀಪಾಲಂಕಾರಕ್ಕೆ ಬ್ರಾಂಡ್ ಬೆಂಗಳೂರು ಅಡಿ ಟೆಂಡರ್ ಕರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅಂಡರ್‌ ಪಾಸ್‌ ಲೈಟಿಂಗ್‌ಗೆ ₹ 3 ಕೋಟಿ ವೆಚ್ಚ !
‘ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು’ ಎಂಬ ಗಾದೆ ಮಾತು ನಮ್ಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅನ್ವಯವಾಗಬಹುದು.
ಸಿಲಿಕಾನ್‌ ಸಿಟಿಯಲ್ಲಿ ರಾಮನವಮಿ ಸಂಭ್ರಮ, ಪಾನಕ, ಮಜ್ಜಿಗೆ ವಿತರಣೆ
ರಾಮತಾರಕ ಯಜ್ಞ, ತೊಟ್ಟಿಲು ಸೇವೆ, ರಥೋತ್ಸವ, ಸಂಗೀತ, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಿಲಿಕಾನ್‌ ಸಿಟಿಯಲ್ಲಿ ಶ್ರೀರಾಮನವಮಿ ಸಡಗರ, ಸಂಭ್ರಮದಿಂದ ನಡೆಯಿತು.
ಸರಿಹೋಯ್ತು ಆಸ್ತಿ ತೆರಿಗೆ ಪಾವತಿ ವೆಬ್‌
ಬಿಬಿಎಂಪಿಯ ಆಸ್ತಿ ತೆರಿಗೆ ಪಾವತಿಯ ಪೋರ್ಟಲ್‌ ಕಳೆದ ಶನಿವಾರದಿಂದ ಆರಂಭಗೊಂಡಿದ್ದು, ಆಸ್ತಿ ಮಾಲೀಕರು ಆನ್‌ಲೈನ್‌ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿದೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved