• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಕ್ಷ್ಯಾಧಾರಗಳ ಕೊರತೆ : ಸಿಎಂ, ಪತ್ನಿ, ಭಾಮೈದಗೆ ಲೋಕಾಯುಕ್ತ ಪೊಲೀಸ್‌ ಕ್ಲೀನ್‌ಚಿಟ್‌

ರಾಜಕೀಯ ಬಿರುಗಾಳಿ ಎಬ್ಬಿಸಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸಿದ ಮೈಸೂರಿನ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್‌ಚಿಟ್ ನೀಡಿದ್ದಾರೆ.

ಶಿವಾಜಿ ಹೆಸರಲ್ಲಿ ಕೇಸರಿಕರಣ ಸಲ್ಲ: ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ
ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಸೀಮಿತವಲ್ಲ. ಅವರ ಹೆಸರನ್ನು ಕೇಸರಿಕರಣಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಬೇಸರ ವ್ಯಕ್ತಪಡಿಸಿದರು.
ಸಿಂಗನಾಯಕನಹಳ್ಳಿ ಸಹಕಾರ ಸಂಘಕ್ಕೆ ವಾಣಿಶ್ರೀ ಮತ್ತೆ ಅಧ್ಯಕ್ಷೆ
ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ.ವಾಣಿಶ್ರೀ ವಿಶ್ವನಾಥ್ ಅವರು ಸತತ 5ನೇ ಬಾರಿಗೆ ಆಯ್ಕೆಯಾಗಿದ್ದು, ಅವರ ನೇತೃತ್ವದ ಹಾಲಿ 12 ನಿರ್ದೇಶಕರ ತಂಡ 2025-30ರ ಅವಧಿಗೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಹಕಾರ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ.
ಎಸ್ಸೆಸ್ಸೆಫ್‌ ಬೆಂಗಳೂರು ಜಿಲ್ಲೆಗೆ ನವ ಸಾರಥ್ಯ : ನೂತನ ಅಧ್ಯಕ್ಷರಾಗಿ ಫಾರೂಕ್ ಅಮಾನಿ
ಕೆ‌.ಎಂ.ಜೆ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಹಮಾನ್ ಹಾಜಿ ಉದ್ಘಾಟಿಸಿದರು. ಕೋಆರ್ಡಿನೇಷನ್ ಸಮಿತಿ ಅಧ್ಯಕ್ಷ ಅನಸ್ ಸಿದ್ದೀಖಿ ತರಗತಿ ನಡೆಸಿಕೊಟ್ಟರು.
ಎಲ್ಲ ಬೀದಿನಾಯಿಗಳಿಗೆ ಪಾಲಿಕೆ ಮೈಕ್ರೋ ಚಿಪ್‌
ರಾಜಧಾನಿಯಲ್ಲಿರುವ 2.79 ಲಕ್ಷ ಬೀದಿ ನಾಯಿಗಳಿಗೆ ತಲಾ ₹170 ವೆಚ್ಚದಲ್ಲಿ ಬಿಬಿಎಂಪಿಯು ಮೈಕ್ರೋ ಚಿಪ್‌ ಅಳವಡಿಕೆಗೆ ಯೋಜನೆ ರೂಪಿಸಿದ್ದು, 2025-26ನೇ ಸಾಲಿನಲ್ಲಿ ಮೊದಲ ಹಂತವಾಗಿ 60 ಸಾವಿರ ಬೀದಿ ನಾಯಿಗಳಿಗೆ ಅಳವಡಿಕೆ ಮಾಡುವ ಗುರಿ ಹಾಕಿಕೊಂಡಿದೆ.
‘ರಸ್ತೆ ಸುರಕ್ಷತೆ’ ಜಾಗೃತಿಗಾಗಿ ಮಾ.1ಕ್ಕೆ ಸೇಫಥಾನ್‌ ಜಾಥಾ
ರಸ್ತೆ ಸುರಕ್ಷತೆ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಾರಿಗೆ ಇಲಾಖೆಯು ಸಲುವಾಗಿ ಪೊಲೀಸ್‌ ಇಲಾಖೆ, ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮಾ. 1ರಂದು ಸೇಫಥಾನ್‌ 2025 ಜಾಗೃತಿ ಜಾಥಾ ಆಯೋಜಿಸಿದೆ.
ತಿರುವಿನಲ್ಲಿ ವೇಗವಾಗಿ ಮರಕ್ಕೆ ಅಪ್ಪಳಿಸಿದ ಕಾರು, ಇಬ್ಬರ ಬಲಿ
ತಿರುವಿನಲ್ಲಿ ಅತಿವೇಗವಾಗಿ ವಾಹನ ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬನ್ನೇರುಘಟ್ಟ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅನಧಿಕೃತ ಬಡಾವಣೆಗೆ ಖಾತಾ ಒಟಿಎಸ್‌
ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಂದ ತೆರಿಗೆ ಸಂಗ್ರಹಕ್ಕಾಗಿ ಒಂದು ಬಾರಿಯ ಕ್ರಮವಾಗಿ ಬಿ-ಖಾತಾ ನೀಡಲು ‘ಬಿ-ಖಾತಾ ಅಭಿಯಾನ’ ಆರಂಭಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಮಕ್ಕಳ ಹಬ್ಬ
ವಿಜಯಪುರ: ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ಲಸ್ಟರ್ ಹಂತದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಹಬ್ಬ ಕಾರ್ಯಕ್ರಮ ಪ್ರಯೋಜನಕಾರಿಯಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ಅನಂತಕುಮಾರಿಚಿನ್ನಪ್ಪ ಹೇಳಿದರು.
ಅನ್ನಭಾಗ್ಯ ಫಲಾನುಭವಿಗಳಿಗೆ ಇನ್ನು ಹಣ ಬದಲು ಅಕ್ಕಿಭಾಗ್ಯ?
‘ಅನ್ನಭಾಗ್ಯ’ ಯೋಜನೆಯಡಿ ಕೆಲ ಅಂತ್ಯೋದಯ ಮತ್ತು ಬಿಪಿಎಲ್‌ ಕಾರ್ಡ್‌ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಬ್ಯಾಂಕ್‌ ಖಾತೆಗೆ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ. ಇದು ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved