• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಪಟ್ಟಣದಲ್ಲಿ ಜೆಡಿಎಸ್‌ನಿಂದ ಆಯ್ಕೆಯಾಗಿ ಕಾಂಗ್ರೆಸ್‌ಗೆ ಪಕ್ಷಾಂತರ : ಜೆಡಿಎಸ್‌ ನಾಯಕರಿಗೆ ಶಾಕ್‌
ಜೆಡಿಎಸ್‌ನಿಂದ ಆಯ್ಕೆಯಾಗಿ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದ ಚನ್ನಪಟ್ಟಣ ನಗರಸಭೆ ಸದಸ್ಯರು ಕಾಂಗ್ರೆಸ್ ಸದಸ್ಯರೆಂದು ಗುರುತಿಸಿಕೊಳ್ಳಲು ಅರ್ಹರೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸಚಿವ ಮುನಿಯಪ್ಪ ನಿವಾಸದ ಮುಂದೆ ಧರಣಿ
ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಅವರ ಭೂಪಸಂದ್ರದ ನಿವಾಸದ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಖಾಸಗಿ ವಿವಿಗಳ ಪ್ರತ್ಯೇಕ ಪ್ರವೇಶ ಪರೀಕ್ಷೆಗೆ ನಿರ್ಬಂಧ - 2025-26ನೇ ಸಾಲಿನಿಂದ ಜಾರಿ: ಸಚಿವ ಸುಧಾಕರ್‌

ರಾಜ್ಯದ ಖಾಸಗಿ ವಿಶ್ವವಿದ್ಯಾಲಯಗಳು ಇನ್ನುಮುಂದೆ ಇಂಜಿನಿಯರಿಂಗ್, ಆರ್ಕಿಟೆಕ್ಚರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸರ್ಕಾರಿ ಕೋಟಾ ಹೊರತುಪಡಿಸಿದ ಸೀಟುಗಳಿಗೆ ತಮ್ಮದೇ ಪ್ರವೇಶ ಪರೀಕ್ಷೆ ನಡೆಸದಂತೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ.

ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ- ವರ್ಷವಿಡೀ ಕನ್ನಡ ಸುವರ್ಣ ಸಂಭ್ರಮ: ಸಿಎಂ

ರಾಜ್ಯದಲ್ಲಿ ವರ್ಷವಿಡೀ ನಡೆದ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ 4,000 ಕೈಗೆಟುಕುವ ಬೆಲೆಯ ಫ್ಲ್ಯಾಟ್‌ಗಳು ಸಿದ್ಧ : ಮೂರ್ನಾಲ್ಕು ತಿಂಗಳಲ್ಲಿ ವಾಸಕ್ಕೆ ಮುಕ್ತ

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಬೆಂಗಳೂರು ಸುತ್ತಮುತ್ತ ನಿರ್ಮಿಸಲಾದ 4,000 ಸಿಂಗಲ್ ಬೆಡ್‌ರೂಮ್ ಫ್ಲ್ಯಾಟ್‌ಗಳು ಮುಂದಿನ ಮೂರು ತಿಂಗಳಲ್ಲಿ ಸಿದ್ಧವಾಗಲಿವೆ.  

ಕಂಬಾಳು ಸಹಕಾರ ಸಂಘದಿಂದ 3.76 ಕೋಟಿ ಬೆಳೆಸಾಲ
ದಾಬಸ್‌ಪೇಟೆ: ಸೂಪರ್ ಸೀಡ್ ಆಗಿದ್ದ ಸಂಘವನ್ನು ಕಳೆದ 30 ವರ್ಷಗಳಿಂದ ಸಮಗ್ರವಾಗಿ ಬಲಪಡಿಸಿ, ರೈತರಿಗೆ 3.76 ಕೋಟಿ ಬೆಳೆಸಾಲ, ರಸಗೊಬ್ಬರ, ಹಿಂಡಿ-ಬೂಸಾ ವಿವಿಧ ಸೌಲಭ್ಯಗಳನ್ನು ಸಂಘ ಕಲ್ಪಿಸಿಕೊಟ್ಟಿದೆ ಎಂದು ಕಂಬಾಳು ಸಹಕಾರ ಸಂಘದ ಅಧ್ಯಕ್ಷ ಕೆ.ಬಿ.ಪ್ರಭುದೇವ್ ಹೇಳಿದರು.
ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ
ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ (ಎಂಸಿಸಿ) ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಗುರುವಾರ ಪ್ರಕಟಿಸಿದ್ದು, ಅಲ್ಲಿ ಸೀಟು ಸಿಕ್ಕದ್ದಲ್ಲಿ ಅದನ್ನೇ ಉಳಿಸಿಕೊಳ್ಳಲು ಇಚ್ಛಿಸುವವರು ಸೆ.20ರ ಬೆಳಗ್ಗೆ 11ರೊಳಗೆ ಕೆಇಎ‌ ಮೂಲಕ ಹಂಚಿಕೆ ಯಾಗಿರುವ ವೈದ್ಯಕೀಯ ಸೀಟನ್ನು ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ವಿಶ್ವೇಶ್ವರಯ್ಯ ವಿವಿ: ಶೇ.10 ಸೀಟು ಕನ್ನಡಿಗರಿಗೆ ಮೀಸಲು ಚಿಂತನೆ : ಉನ್ನತ ಶಿಕ್ಷಣ ಸಚಿವ ಡಾ। ಎಂ.ಸಿ.ಸುಧಾಕರ್‌

ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ವಿಶ್ವವಿದ್ಯಾಲಯದ (ಯುವಿಸಿಇ) ಶೇ.25 ರಷ್ಟು ಸೀಟುಗಳನ್ನು ನಿಯಮಾನುಸಾರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೂಲಕ ಭರ್ತಿ ಮಾಡಬೇಕು. 

ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವಿಧಾನದ ಅರಿವು ಅಗತ್ಯ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ ನಡೆಸಲಾಯಿತು.
ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಎಸ್‌ಒಪಿ
ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷಾ ಅಕ್ರಮ ನಡೆಸಿ ಯಾವುದೇ ವಿದ್ಯಾರ್ಥಿಗಳು ಸಿಕ್ಕಿಬಿದ್ದ ಸಂದರ್ಭದಲ್ಲಿ ಅವರು ಆತ್ಮಹತ್ಯೆಯಂತಹ ಪ್ರವೃತ್ತಿಗೆ ಒಳಗಾಗದಂತೆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂಬ ಬಗ್ಗೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ರೂಪಿಸಲು ಸಮಿತಿ ರಚನೆಗೆ ಸರ್ಕಾರ ನಿರ್ಧರಿಸಿದೆ.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 512
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved