• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯಪುರದಲ್ಲಿ ವಿಜೃಂಭಣೆಯ ಗಣೇಶೋತ್ಸವ
ವಿಜಯಪುರ: ಸಮಾಜದಲ್ಲಿ ಐಕ್ಯತೆ ಮೆರೆಯಲು ಮೊದಲಿಗೆ ಮಹಾರಾಷ್ಟ್ರದಲ್ಲಿ ಲೋಕಮಾನ್ಯ ಬಾಲಗಂಗಾಧರನಾಥ ತಿಲಕ್‌ರು ಗಣೇಶೋತ್ಸವ ಆರಂಭಿಸಿದರು. ಇಂದು ಎಲ್ಲಾ ರಾಜ್ಯಗಳ ನಗರ, ಗ್ರಾಮೀಣ ಪ್ರದೇಶಗಳಲ್ಲೂ ವಿಜೃಂಭಣೆಯಿಂದ ಗಣೇಶನ ಪ್ರತಿಷ್ಠಾಪನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಪುರಸಭಾ ಸದಸ್ಯ ಎಂ.ಸತೀಶ್ ಕುಮಾರ್ ಹೇಳಿದರು.
ಕಸ್ತೂರಿರಂಗನ್‌ ವರದಿಗೆ ಪಕ್ಷಾತೀತವಾಗಿ ವಿರೋಧ
ಪಶ್ಚಿಮಘಟ್ಟ ವ್ಯಾಪ್ತಿಯ ಗ್ರಾಮಗಳ ಜನರ ಅನುಕೂಲಕ್ಕಾಗಿ ಕಸ್ತೂರಿ ರಂಗನ್‌ ನೀಡಿರುವ ವರದಿಯನ್ನು ರಾಜ್ಯದ ಪರವಾಗಿ ತಿರಸ್ಕರಿಸಿ ಹಾಗೂ ಅರಣ್ಯ ಇಲಾಖೆ ಈಗಾಗಲೇ ನಿಗದಿ ಮಾಡಿರುವ ಪರಿಸರ ಸೂಕ್ಷ್ಮ ವಲಯದ ಮರು ಸರ್ವೇ ನಡೆಸುವಂತೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಅರಣ್ಯ ಸಚಿವರನ್ನು ಆಗ್ರಹಿಸಿದ್ದಾರೆ.
ಮೆಡಿಕಲ್ ತಂತ್ರಜ್ಞಾನ ಹಾಗೂ ಕಡಿಮೆ ಬೆಲೆಗೆ ಗುಣಮಟ್ಟದ ಚಿಕಿತ್ಸೆ ನೀಡಲು ಬೆಂಗಳೂರನ್ನು ಮೆಡಿಕಲ್ ಹಬ್ ಮಾಡಿ: ಶಾಸಕ ಶರತ್‌
ಬೆಂಗಳೂರು ಐಟಿಬಿಟಿ ನಗರವಾಗಿ ಗುರುತಿಸಿಕೊಂಡಂತೆ ಮೆಡಿಕಲ್ ಹಬ್ ಆಗಿ ಬೆಳೆಯಬೇಕೆಂದು ಶಾಸಕ ಶರತ್ ಬಚ್ಚೇಗೌಡ ಅಭಿಪ್ರಾಯಪಟ್ಟಿದ್ದಾರೆ. ಎಂವಿಜೆ ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ವೈದ್ಯರ ಪಾತ್ರ ಮಹತ್ವದ್ದೆಂದು ಹೇಳಿದರು.
ನಾಟಕಕಾರ ಬಿ.ವಿ.ಕಾರಂತರ ಜನ್ಮದಿನ : ಹಿರಿಯ ಕಲಾವಿದರಿಗೆ ಇನ್ಮುಂದೆ 3000 ರು.ಮಾಶಾಸನ ಘೋಷಣೆ
ಹಿರಿಯ ಕಲಾವಿದರಿಗೆ ಮುಂದಿನ ತಿಂಗಳಿಂದ 3000 ರು ಮಾಸಾಶನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಠಿಣ ಕಾನೂನುಗಳ ಜಾರಿಗೆ ಹಕ್ಕೊತ್ತಾಯ
ದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆ ತಾಲೂಕು ಮತ್ತು ಜಿಲ್ಲಾ ಘಟಕದ ವತಿಯಿಂದ ಹೆಣ್ಣು ಮಕ್ಕಳ ರಕ್ಷಣಾ ಕಾನೂನುಗಳ ಕಟ್ಟುನಿಟ್ಟಿನ ಜಾರಿಗೆ ಆಗ್ರಹಿಸಿ, ಡ್ರಗ್ಸ್ ಮಾಫಿಯಾ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೊಡ್ಡಬಳ್ಳಾಪುರ ತಾಲೂಕು ಕಚೇರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಬಳಿಕ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕೊಳತೂರು ಗೇಟ್ ಬಳಿ ಮೇಲ್ಸೇತುವೆ, ಅಂಡರ್‌ಪಾಸ್ ನಿರ್ಮಿಸಿ
ಹೊಸಕೋಟೆ: ಕೊಳತೂರು ಗೇಟ್ ಬಳಿ ಚೆನೈ ಎಕ್ಸ್‌ಪ್ರೆಸ್ ಹೈವೇಗೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣ ಮಾಡಿ ಅಂಡರ್ ಪಾಸ್ ಮೂಲಕ ಕೊಳತೂರು ಗ್ರಾಮಕ್ಕೆ ಪ್ರವೇಶ ಮಾಡಲು ಅನುವು ಮಾಡಿ ಕೊಡುವಂತೆ ಗ್ರಾಮಸ್ಥರು ಸಲ್ಲಿಸಿದ ಮನವಿ ಮೇರೆಗೆ ಸಂಸದ ಡಾ.ಕೆ ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೋದಿ ಜನ್ಮದಿನಕ್ಕೆ ಉಚಿತ ಚಹಾ ವಿತರಣೆ
ವಿಜಯಪುರ: ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಮತ್ತು ಟೌನ್ ಬಿಜೆಪಿ ಘಟಕದ ವತಿಯಿಂದ ಪ್ರಧಾನಿ ನರೇಂದ್ರಮೋದಿ ಅವರ ಜನ್ಮದಿನದ ಅಂಗವಾಗಿ ಪಟ್ಟಣದ ಶಿವಗಣೇಶ ಸರ್ಕಲ್‌ನಲ್ಲಿ ಚಹಾ ತಯಾರಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು, ಸಾರ್ವಜನಿಕರಿಗೆ ಉಚಿತವಾಗಿ ಹಂಚಿ ಮೋದಿಗೆ ಶುಭ ಹಾರೈಸಿದರು.
ಕಣ್ಣೂರಹಳ್ಳಿಯಲ್ಲಿ ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ
ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿಯ ಕಣ್ಣೂರಹಳ್ಳಿ ಗ್ರಾಮದಲ್ಲಿ ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಮನೆಗೆ ಕಲ್ಲು ತೂರಿರುವ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಘಟನೆ ವಿಚಾರವಾಗಿ ಎರಡು ಗುಂಪುಗಳಿಂದ ಪ್ರತ್ಯೇಕ ದೂರುಗಳಲ್ಲಿ 28 ಜನರ ಮೇಲೆ ಪ್ರಕರಣ ದಾಖಲಾಗಿದೆ.
ಗರ್ಭಿಣಿಯರಿಗೆ ಪೌಷ್ಟಿಕಾಂಶ ಆಹಾರ ಅಗತ್ಯ
ಕುಂದಾಣ: ಮಕ್ಕಳು, ಹದಿಹರಿಯದ ಬಾಲಕಿಯರು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಪೋಷಣ್ ಅಭಿಯಾನ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ ತಿಳಿಸಿದರು.
2 ದಿನದಲ್ಲಿ ನಗರ ಗುಂಡಿ ಮುಕ್ತ: ತುಷಾರ್‌
ಇನ್ನೆರಡು ದಿನದಲ್ಲಿ ನಗರದ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 512
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved