ರಾಜ್ಯದಲ್ಲಿ ಮುಜರಾಯಿ ದೇವಾಲಯಗಳ ಅರ್ಚಕರ ತಸ್ತಿಕ್ 60-72 ಸಾವಿರಕ್ಕೆ ಏರಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ದೇಶದ 25 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13000 ಚದರ ಕಿಲೋಮೀಟರ್ನಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದೆ. ಹೀಗೆ ಒತ್ತುವರಿಯಾದ ಪ್ರದೇಶವು ದೆಹಲಿ, ಸಿಕ್ಕಿಂ ಮತ್ತು ಗೋವಾ ರಾಜ್ಯಗಳ ಒಟ್ಟು ವಿಸ್ತೀರ್ಣಕ್ಕಿಂತಲೂ ಹೆಚ್ಚು.
ವಿಮಾನಯಾನ ಸೇವೆಯಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲು ಮುಂದಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆ (ಬಿಐಎಎಲ್) ತನ್ನ ಅಂತರ್ಜಾಲದಲ್ಲಿ ಆಂಗ್ಲ ಭಾಷೆಯ ಜತೆಗೆ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಿದೆ.
ಅಧೀನ ನ್ಯಾಯಾಲಯದ ಕ್ರಮವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಶಿಕ್ಷೆ ಪ್ರಮಾಣ ಕಡಿಮೆಗೊಳಿಸಲು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಅನುಮತಿಸಿದೆ.
ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಟಿ-20 ಕ್ರಿಕೆಟ್ ಏಳು ಪಂದ್ಯಗಳ ವೀಕ್ಷಿಸಲು ಬರುವವರಿಗೆ ‘ನಮ್ಮ ಮೆಟ್ರೋ’ ತಡರಾತ್ರಿ 12.30ರವರೆಗೆ ರೈಲು ಸೇವೆ ವಿಸ್ತರಿಸುವುದಾಗಿ ಬಿಎಂಆರ್ಸಿಎಲ್ ತಿಳಿಸಿದೆ.
ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ರನ್ಯಾರಾವ್ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಕ್ಕೆ ಪಡೆದ ಮಾ.3ರ ಸಂಜೆಯಿಂದ ಮಾ.4ರ ಮುಂಜಾನೆ ವರೆಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಭದ್ರಪಡಿಸಲು ಸೂಚಿಸುವಂತೆ ಕೋರಿರುವ ಅರ್ಜಿ ಸಂಬಂಧ ಹೈಕೋರ್ಟ್ ನೋಟಿಸ್ ನೀಡಿದೆ.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಗೌರವಕ್ಕೆ ಧಕ್ಕೆ ತರುವಂಥ ಹೇಳಿಕೆ ನೀಡಿದ ಆರೋಪ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಏ.1ರ ಮಂಗಳವಾರದಿಂದ ಜಾರಿಗೆ ಬರುವಂತೆ ಹಾಲು, ಮೊಸರು, ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಡೀಸೆಲ್ ಬೆಲೆಯನ್ನೂ ಹೆಚ್ಚಿಸಿ ಗ್ರಾಹಕರಿಗೆ ಮತ್ತೊಂದು ದರ ಏರಿಕೆ ಶಾಕ್ ನೀಡಿದೆ.