• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಗಡಿಯಲ್ಲಿ ಹಿಂದೂ ಮಹಾ ಗಣಪತಿ ಮಹೋತ್ಸವ
ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಎರಡನೇ ವರ್ಷದ ಹಿಂದೂ ಮಹಾ ಗಣಪತಿ ಗಣೇಶೋತ್ಸವಕ್ಕೆ ಮಾಗಡಿಯಲ್ಲಿ ಅದ್ಧೂರಿ ತೆರೆ ಬಿದ್ದಿತು.
ಜಾತಿನಿಂದನೆ ಮತ್ತು ಲಂಚಕ್ಕೆ ಬೇಡಿಕೆ ಇಟ್ಟ ಆರೋಪ : ಮುನಿರತ್ನ ರಾಜೀನಾಮೆಗಾಗಿ ಆಮ್ ಆದ್ಮಿ ಪಕ್ಷದಿಂದ ಧರಣಿ
ಜಾತಿನಿಂದನೆ ಮತ್ತು ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಂಧಿಸಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಕೇರಳ ರೀತಿ ಲೈಂಗಿಕ ದೌರ್ಜನ್ಯ ತಡೆ ಸಮಿತಿಗೆ ಕನ್ನಡ ಚಿತ್ರರಂಗದ ಕೆಲ ನಿರ್ಮಾಪಕರಿಂದಲೇ ಅಪಸ್ವರ?

ಕನ್ನಡ ಚಿತ್ರರಂಗದಲ್ಲಿ   ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪ್ರಿವೆನ್ಷನ್‌ ಆಫ್‌ ಸೆಕ್ಸುವಲ್‌ ಹರಾಸ್‌ಮೆಂಟ್‌- ಪಾಶ್)  ರಚನೆಗೆ ಕೆಲ ನಿರ್ಮಾಪಕರೇ  ಅಪಸ್ವರ ಎತ್ತಿದ್ದಾರೆ ಎನ್ನಲಾಗಿದೆ

ರಾಮನಗರ ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಈದ್‌ ಮಿಲಾದ್‌
ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನದ ಪ್ರಯುಕ್ತ ನಡೆಯುವ ಶಾಂತಿ, ಸೌಹಾರ್ದತೆಯ ಪ್ರತೀಕವಾಗಿರುವ ಈದ್ ಮಿಲಾದ್ ಹಬ್ಬವನ್ನು ರಾಮನಗರ ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಸೋಮವಾರ ಸಡಗರ, ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಭಾವೈಕ್ಯತೆ-ಸಾಮರಸ್ಯ ಸಾರುವ ಈದ್‌-ಮಿಲಾದ್‌: ಶಾಸಕ ಶರತ್ ಬಚ್ಚೇಗೌಡ
ಹಿಂದೂ-ಮುಸ್ಲಿಂ ಯಾವುದೇ ಹಬ್ಬಗಳಲ್ಲಿ ಪ್ರತಿಯೊಬ್ಬರು ಧರ್ಮ, ಜಾತಿ ಬೇದಭಾವ ತೋರದೆ ಪರಸ್ಪರ ಭಾವೈಕ್ಯತೆ-ಸಾಮರಸ್ಯದಿಂದ ಹಬ್ಬ ಆಚರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಮಾತನಾಡಿದರು.
ಮುನಿರತ್ನ ಶಾಸಕತ್ವ ರದ್ದುಗೊಳಿಸಿ: ದಲಿತ ಮುಖಂಡ ತೋಟದ ಮನೆ ಗಿರೀಶ್
ದಲಿತ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರ ಶಾಸಕತ್ವ ರದ್ದುಗೊಳಿಸಬೇಕು ಎಂದು ದಲಿತ ಮುಖಂಡ ತೋಟದ ಮನೆ ಗಿರೀಶ್ ಒತ್ತಾಯಿಸಿದರು. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿರುವುದು ಖಂಡನೀಯ : ಎಚ್ಚರಿಕೆ ನೀಡಿದ ರೈತ ಸಂಘ
ಹಾಲಿನ ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ರೈತರ ಪರ ನಿಲ್ಲಬೇಕೆಂದು ಒತ್ತಾಯಿಸಿದರು. ಹಾಗೂ, ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಕಾರ್ಡ್ ಜೋಡಣೆ ಕೈಬಿಡಬೇಕೆಂದು ಆಗ್ರಹಿಸಿದರು.
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಆದೇಶ ನೀಡಿ ಆರು ತಿಂಗಳಾದರೂ ಇನ್ನೂ ನಿರ್ಮಾಣವಾಗದ ರಸ್ತೆ!
ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಬ್ಲಾಕ್‌ 5, 6 ಮತ್ತು 7 ರ ಆಂತರಿಕ ರಸ್ತೆಗಳ ಕಾಮಗಾರಿ ಆರು ತಿಂಗಳು ಕಳೆದರೂ ಆರಂಭವಾಗಿಲ್ಲ. ಮಣ್ಣಿನ ಸ್ಥಿರೀಕರಣದ ತಂತ್ರಜ್ಞಾನ ಬಳಸಿ ರಸ್ತೆ ನಿರ್ಮಾಣ ಮಾಡಲು ಟೆಂಡರ್ ನೀಡಲಾಗಿದ್ದರೂ ಕಾಮಗಾರಿ ವಿಳಂಬವಾಗುತ್ತಿದೆ.
ಡೇರಿಗಳಿಗೆ ಹಾಲು ಉತ್ಪಾದಕರೇ ಜೀವಾಳ: ಶಿವಾಜಿ
ಸಹಕಾರ ಸಂಘಗಳಿಗೆ ಹಾಲು ಉತ್ಪಾದಕರೆ ಜೀವಾಳ. ಡೇರಿಗಳು ಅಭಿವೃದ್ಧಿಯತ್ತ ಸಾಗಲು ಹಾಲು ಉತ್ಪಾದಕರದ್ದು ಸಿಂಹಪಾಲು ಎಂದು ಬಮುಲ್ ಹೊಸಕೋಟೆ ಶಿಬಿರದ ಉಪವ್ಯವಸ್ಥಾಪಕ ಶಿವಾಜಿ ನಾಯಕ್ ತಿಳಿಸಿದರು. ಹೊಸಕೋಟೆಯ ಕೊಳತೂರು ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು.
ಸಾಮಾಜಿಕ ನ್ಯಾಯದ ಪ್ರತಿಪಾದಕ ಯೆಚೂರಿ
ದೊಡ್ಡಬಳ್ಳಾಪುರ: ಭಾರತವಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಮ್ಯುನಿಷ್ಟ್ ಪಕ್ಷದ ಚಿಂತನೆಗಳನ್ನು ಮುನ್ನಡೆಸಿದ ಸೀತಾರಾಮ್ ಯಚೂರಿ, ಸಾಮಾಜಿಕ ನ್ಯಾಯ ಮತ್ತು ಜಾತ್ಯಾತೀತ ಮೌಲ್ಯಗಳ ಪರವಾಗಿ ಸದಾ ಬದ್ದತೆ ಹೊಂದಿದ್ದವರು ಎಂದು ಸಿಪಿಐ(ಎಂ) ಪಕ್ಷದ. ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರ ತೇಜಸ್ವಿ ತಿಳಿಸಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 512
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved