• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದ ಶಾಸಕನ ಪುತ್ರನಿಗೆ ಕ್ಷೀರಾಭಿಷೇಕ - ಬಸವೇಶ್‌ ವಿರುದ್ಧ ಕುತಂತ್ರ : ಕೈ ಕಾರ್ಯಕರ್ತರು

ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಮುಂದಾದ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾದ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ ಅವರ ಪುತ್ರ ಬಿ.ಎಸ್.ಬಸವೇಶ್‌ಗೆ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

ರೈಲ್ವೆ ಬಜೆಟಲ್ಲಿ ರಾಜ್ಯಕ್ಕೆ ₹ 7564 ಕೋಟಿ - ಯುಪಿಎ ಅವಧಿಗಿಂತ 9 ಪಟ್ಟು ಹೆಚ್ಚು ಅನುದಾನ : ಅಶ್ವಿನಿ

ಕೇಂದ್ರ ಸರ್ಕಾರವು ಕರ್ನಾಟಕ ರೈಲ್ವೆಗೆ ಹೆಚ್ಚಿನ ಅನುದಾನ ನೀಡಿದೆ. ಯುಪಿಎ ಅವಧಿಗಿಂತ ಒಂಬತ್ತು ಪಟ್ಟು ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ಚಿನಿ ವೈಷ್ಣವ್‌ ಹೇಳಿದ್ದಾರೆ.

ಜಯಲಲಿತಾ ಚಿನ್ನಾಭರಣ, ಆಸ್ತಿ ಹಸ್ತಾಂತರ - ವಿಶೇಷ ಕೋರ್ಟ್‌ನಿಂದ ತ.ನಾಡು ಸರ್ಕಾರಕ್ಕೆ ಹಸ್ತಾಂತರ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜಪ್ತಿ ಮಾಡಲಾದ ಕೋಟ್ಯಂತರ ರುಪಾಯಿ ಮೌಲ್ಯದ ಚಿನ್ನಾಭರಣಗಳು ಸೇರಿ ಇನ್ನಿತರ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ವಿಶೇಷ ನ್ಯಾಯಾಲಯ ಪೂರ್ಣಗೊಳಿಸಿದೆ.

ನಮ್ಮ ಮೆಟ್ರೋ ದರ ರಾಜಕೀಯ ಸಂಘರ್ಷ ತೀವ್ರ : ಕಾಂಗ್ರೆಸ್‌ - ಬಿಜೆಪಿ ಮಧ್ಯೆ ಜನ ಹೈರಾಣು

‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.

ಬೆಲೆ ಏರಿಕೆಗೆ ಮಾತ್ರ ‘ನಮ್ಮ ಮೆಟ್ರೋ’ : ಸೌಲಭ್ಯ ಶೂನ್ಯ! - ಬೇರೆಡೆ ವಿದ್ಯಾರ್ಥಿಗಳು, ಮಹಿಳೆಯರು, ಅಂಗವಿಕಲರಿಗೆ ರಿಯಾಯ್ತಿ

ದೇಶದ ಇತರೆ ಮೆಟ್ರೋ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯ, ರಿಯಾಯಿತಿ ನೀಡಲಾಗಿದೆ. ಆದರೆ ಇಡೀ ದೇಶದಲ್ಲಿ ಅತ್ಯಂತ ದುಬಾರಿ ಟಿಕೆಟ್‌ ದರ ವಿಧಿಸುವ ‘ನಮ್ಮ ಮೆಟ್ರೋ’ದಲ್ಲಿ ಮಾತ್ರ ಯಾವುದೇ ಸೌಲಭ್ಯ ಇಲ್ಲ. ಹಾಗಾಗಿ ಬಿಎಂಆರ್‌ಸಿಎಲ್‌ ಸಹ ಪ್ರಯಾಣಿಕರಿಗೆ ಸೌಲಭ್ಯ ಒದಗಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ.

ಎಲೆಕ್ಷನ್‌ ಗೆಲ್ಲಲು ಸಿದ್ದು ಬೇಕೇಬೇಕು - ಮುಂದಿನ ನಾಯಕತ್ವ ಬೆಳೆಯುವವರೆಗೆ ಇರಬೇಕು : ಸತೀಶ್

‘ಮುಂದಿನ ಚುನಾವಣೆ ಗೆಲ್ಲಬೇಕು ಎಂದರೆ ನಮಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಬೇಕೇ ಬೇಕು. ಮತ್ತೊಂದು ಅವಧಿವರೆಗೂ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಮುಂದಿನ ನಾಯಕತ್ವ ಬೆಳೆಸುವವರೆಗೆ ಇರಬೇಕು’ ಎಂದು ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಡಾ.ಎಚ್.ಸಿ. ಮಹದೇವಪ್ಪ ಅಭಿಪ್ರಾಯ ಪಟ್ಟಿದ್ದಾರೆ

ರಾಜ್ಯದ ಕೈ ಬಣಗಳ ನಡುವೆ ಕಾಲೆಳೆದಾಟಕ್ಕೆ ಕಾರಣಗಳು - ನವೆಂಬರ್‌ ಅಥವಾ ಅಕ್ಟೋಬರ್‌ ಕ್ರಾಂತಿಯ ಪೂರ್ವ ಕಿಡಿಗಳಾ?

  ಕಾಂಗ್ರೆಸ್‌ ಆಂತರಿಕ ರಾಜಕಾರಣ ಇದೀಗ, ಮುಂದಿನ ಚುನಾವಣೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಇರಬೇಕು ಎಂಬಲ್ಲಿಗೆ ಬಂದು ನಿಂತಿದ್ದು, ತನ್ಮೂಲಕ ನವೆಂಬರ್‌ ಅಥವಾ ಅಕ್ಟೋಬರ್‌ ಕ್ರಾಂತಿಗೆ ಪೂರ್ವ ಕಿಡಿಗಳು ರಾಜ್ಯ ರಾಜಕಾರಣದ ಅಂಕಣದಲ್ಲಿ ಭರ್ಜರಿಯಾಗಿ ಸಿಡಿಯತೊಡಗಿವೆ.

ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಬುಲ್ಡೋಜರ್‌ ಸಂಸ್ಕೃತಿ ಪಾಲನೆ ಮಾಡುವ ಸ್ಥಿತಿ ನಮಗಿಲ್ಲ-‘ಉದಯಗಿರಿ’ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ: ಗೃಹ ಸಚಿವ

ಉದಯಗಿರಿ ಪೊಲೀಸ್ ಠಾಣೆಯ ಮೇಲಿನ ಕಲ್ಲು ತೂರಾಟದಂತಹ ದಾಂಧಲೆಗೆ ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಬುಲ್ಡೋಜರ್ ಹತ್ತಿಸುವ ಕ್ರಮ ಇದೆ. ಕರ್ನಾಟಕದಲ್ಲೂ ಆ ಪರಿಸ್ಥಿತಿ ಬಂದರೆ ನೋಡೋಣ. ಈಗ ಅಂತಹ ಪರಿಸ್ಥಿತಿ ಕರ್ನಾಟಕದಲ್ಲಿ ಇಲ್ಲ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಹೇಳಿದರು.

ತೆರಿಗೆ ವ್ಯಾಜ್ಯ ತಗ್ಗಿಸಲು ಹೊಸ ಆದಾಯ ಮಸೂದೆ - ಕಾನೂನಿನಲ್ಲಿ ಸರಳತೆ, ಸ್ಪಷ್ಟತೆ ಹಾಗೂ ಪಾರದರ್ಶಕತೆ

ಆರೂವರೆ ದಶಕಗಳಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆ-1961ರ ಬದಲಿಗೆ ಆದಾಯ ತೆರಿಗೆ ಕಾನೂನಿಗೆ ಸರಳತೆ, ಸ್ಪಷ್ಟತೆ ಹಾಗೂ ಪಾರದರ್ಶಕತೆ ತರುವುದರ ಜತೆಗೆ ಜನಸಾಮಾನ್ಯರಿಗೂ ಅರ್ಥವಾಗುವಂತೆ ಸರಳ ಭಾಷೆಯಲ್ಲಿ ಒದಗಿಸಲು ಕೇಂದ್ರ ಸರ್ಕಾರವು ‘ಆದಾಯ ತೆರಿಗೆ ಮಸೂದೆ-2025’ ಮಂಡಿಸಿದೆ.

  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved