• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ರಾಜವಂಶಸ್ಥರಿಗೆ ಟಿಡಿಆರ್‌ ಕೊಡಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ತಾಕೀತು

ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್‌ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ  - ಸುಪ್ರೀಂಕೋರ್ಟ್‌  

ಯುವಪೀಳಿಗೆಗೆ ದೇಶದ ಸಂಸ್ಕೃತಿ ಪರಿಚಯಿಸಿ
ವಿಜಯಪುರ: ಭಾರತೀಯ ಸನಾತನ ಸಂಸ್ಕೃತಿ, ಸಂಪ್ರದಾಯ, ಆಚಾರ ವಿಚಾರಗಳನ್ನು ಯುವಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು.
ನಡವತ್ತಿ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ
ಹೊಸಕೋಟೆ: ತಾಲೂಕಿನ ನಡವತ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಿಸಿ ಕೆಲ ಗ್ರಾಪಂ ಸದಸ್ಯರು ಮಾರಾಟಕ್ಕೆಮುಂದಾಗಿದ್ದು ಸರ್ಕಾರಿ ಜಾಗದಲ್ಲಿ ಬಡವರಿಗೆ ತಲಾ 4 ಎಕರೆ ಜಮೀನು ಅಂಬೇಡ್ಕರ್ ಭವನಕ್ಕೆ 1 ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ಮನವಿ ಮಾಡಿದರು.
ದಿವ್ಯಾಂಗರಿಗೆ ನೆರವು ದೇವರ ಸೇವೆಗೆ ಸಮ
ಹೊಸಕೋಟೆ: ದಿವ್ಯಾಂಗರು ತಮ್ಮ ಬದುಕನ್ನು ಸವಾಲಾಗಿ ಸ್ವೀಕರಿಸಿದ್ದು, ಪ್ರತಿಯೊಬ್ಬರೂ ಅವರಿಗೆ ನೆರವಾದರೆ ಅದು ದೇವರ ಸೇವೆಗೆ ಸಮಾನವಾದುದು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು
ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿ ಅಲ್ಲ: ಕಾನೂನು ಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ

ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ವ್ಯಕ್ತಿಯೋರ್ವ (ಮೃತನ ಮೊದಲ ಪುತ್ರಿಯ ಪತಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಸತೀಶ್‌-ಮಹದೇವಪ್ಪ ಭೇಟಿ: ದಲಿತ ಸಚಿವರ ಭೇಟಿ ಹಿಂದೆ ರಾಜಕೀಯ ಕುತೂಹಲ ಸೃಷ್ಟಿ - ಕೈ ಅಧ್ಯಕ್ಷರ ಲೆಕ್ಕಾಚಾರ

ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮರಳಿರುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಸಮಾಜ ಕಲ್ಯಾಣ ಸಚಿವ ಎಚ್‌.ಡಿ.ಮಹದೇವಪ್ಪ ಗುರುವಾರ ನಗರದಲ್ಲಿ ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು.

ಎಐನಿಂದ ಸತ್ತ ಮನುಷ್ಯನ ಜತೆ ಮಾತನಾಡುವ ಅವಕಾಶ ಸೃಷ್ಟಿ - ಮೂರು ವರ್ಷದಲ್ಲಿ ಎಐ ಸ್ವರೂಪ ಊಹಿಸಲಸಾಧ್ಯ

ಮುಂದಿನ ಮೂರು ವರ್ಷಗಳಲ್ಲಿ ಕೃತಕ ಬುದ್ದಿಮತ್ತೆಯ (ಎಐ) ಸ್ವರೂಪ ಹೇಗಿರುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ.

ಗುಂಜಾಳಗೆ ಬಸವ ಪ್ರಶಸ್ತಿ, ಚೌಡಯ್ಯ ಪ್ರಶಸ್ತಿಗೆ ಭಜಂತ್ರಿ ಭಾಜನ - ರಾಷ್ಟ್ರೀಯ ಬಸವ, ಟಿ.ಚೌಡಯ್ಯ ಪ್ರಶಸ್ತಿ ಪ್ರಕಟ

ರಾಜ್ಯ ಸರ್ಕಾರ ಕೊಡಮಾಡುವ 2024-25ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಧಾರವಾಡದ ಡಾ। ಎಸ್‌.ಆರ್‌.ಗುಂಜಾಳ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿಗೆ ಬಾಗಲಕೋಟೆಯ ಬಸಪ್ಪ ಎಚ್‌.ಭಜಂತ್ರಿ ಅವರು ಭಾಜನರಾಗಿದ್ದಾರೆ.

ಡ್ರೋನ್‌ ತಡೆಗೆ ಬಂತು ಜಾಮರ್‌! ವಿಶಾಖಪಟ್ಟಣಂ ನೌಕಾನೆಲೆಯ ‘ಐಎನ್‌ಎಸ್‌ ಸುಖನ್ಯಾ’ದಲ್ಲಿ ನಿಯೋಜನೆ -

ಬೆಂಗಳೂರಲ್ಲಿ ನಿರ್ಮಿತವಾಗಿ ಭಾರತೀಯ ಸೈನ್ಯಕ್ಕೆ ಒಪ್ಪಿಸಲಾದ ಈ ಆ್ಯಂಟಿ ಡ್ರೋನ್‌ ಜಾಮರ್‌ ಸಂರಕ್ಷಿತ ವಲಯದಲ್ಲಿ ಶತ್ರುಗಳ ಡ್ರೋನ್‌ ಬರುತ್ತಿದ್ದಂತೆ ಅದನ್ನು ನಿಷ್ಕ್ರಿಯಗೊಳಿಸುತ್ತದೆ. ಇದನ್ನು ತಿಳಿದ ಶತ್ರುಪಾಳಯ ತಮ್ಮ ಡ್ರೋನ್‌ನ್ನು ವಾಪಸ್‌ ಕರೆಸಿಕೊಳ್ಳಲೂ ಅವಕಾಶ ನೀಡದಂತೆ ಅಲ್ಲಿಯೇ ಬೀಳಿಸುತ್ತದೆ.

ಸ್ವದೇಶಿ ಐರನ್‌ ಡೋಮ್‌ ಸೇವೆಗೆ ಸಿದ್ಧ - ವಿವಿಧ ಹಂತದ ಪರೀಕ್ಷೆ ಬಳಿಕ ನಿಯೋಜನೆ ಆಗಲಿರುವ ಗಡಿ ರಕ್ಷಣೆಯ ರಕ್ಷಾ ಕವಚ

ಇಸ್ರೇಲ್‌ನ ವಾಯು ಗಡಿ ರಕ್ಷಣಾ ವ್ಯವಸ್ಥೆ ‘ಐರನ್ ಡೋಮ್’ ಮಾದರಿಯಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ಹೊಸ ತಲೆಮಾರಿನ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆ ‘ರಕ್ಷಕ್’ ಅನ್ನು ಅಭಿವೃದ್ಧಿಪಡಿಸುತ್ತಿದೆ.

  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved