• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರನ್ಯಾ ಪ್ರೋಟೋಕಾಲ್‌ ಬಗ್ಗೆ ತಂದೆಗೆ ಗೊತ್ತಿತ್ತು! ನಿರ್ಬಂಧ ಹೇರಲು ಡಿಜಿಪಿ ರಾಮಚಂದ್ರರಾವ್‌ ಸೂಚಿಸಿರಲಿಲ್ಲ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ಮಲ ಮಗಳು ಹಾಗೂ ನಟಿ ರನ್ಯಾರಾವ್‌ ಶಿಷ್ಟಾಚಾರ ಸೌಲಭ್ಯ(ಪ್ರೋಟೋಕಾಲ್‌) ಪಡೆದಿರುವುದು ಡಿಜಿಪಿ ರಾಮಚಂದ್ರರಾವ್ ಅವರ ಅರಿವಿಗಿತ್ತು.

ದುಬಾರಿ ದುನಿಯಾ - ಯುಗಾದಿ ಹಬ್ಬದ ವೇಳೆ ಹೊಸ ಶಾಕ್‌ : ಹಾಲು, ಮೊಸರು ಬೆಲೆ ದುಬಾರಿ

ಈಗಾಗಲೇ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಯುಗಾದಿ ಹಬ್ಬದ ವೇಳೆ ಹೊಸ ಶಾಕ್‌ ನೀಡಿದೆ. ಎಲ್ಲಾ ಮಾದರಿಯ ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಪ್ರತಿ ಲೀಟರ್‌ಗೆ ನಾಲ್ಕು ರು. ಹೆಚ್ಚಳ ಮಾಡಿದೆ. ಈ ದರ ಹೆಚ್ಚಳ ಏ.1ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ.

ರಾಜಣ್ಣ ಪುತ್ರನೂ ಉಲ್ಟಾ ಹೊಡೆದ್ರಣ್ಣ - ಹನಿಟ್ರ್ಯಾಪ್‌ ಅಲ್ಲ, ಆಗಿದ್ದು ಕೊಲೆ ಯತ್ನ: ರಾಜೇಂದ್ರ

ತಮ್ಮ ತಂದೆ ಹಾಗೂ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಬಳಿಕ ಹನಿಟ್ರ್ಯಾಪ್‌ ಪ್ರಕರಣ ಸಂಬಂಧ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಕೂಡ ಉಲ್ಟಾ ಹೊಡೆದಿದ್ದಾರೆ.

ಎಸ್ಸಿ ಒಳ ಮೀಸಲಿಗಾಗಿ ಮತ್ತೊಂದು ಸಮೀಕ್ಷೆ - ನ್ಯಾ। ನಾಗಮೋಹನದಾಸ್‌ ಆಯೋಗಕ್ಕೇ ಹೊಣೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ಅಧ್ಯಕ್ಷತೆಯ ಏಕಸದಸ್ಯ ಆಯೋಗ ಗುರುವಾರ ಸರ್ಕಾರಕ್ಕೆ ಸಲ್ಲಿಸಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ.

ವಿಪ್ ಉಲ್ಲಂಘಿಸಿದ 7 ಸದಸ್ಯರನ್ನು ಅನರ್ಹಗೊಳಿಸುವಂತೆ ಮುಖ್ಯಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ಜೆಡಿಎಸ್ ದೂರು

ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಪಕ್ಷದ 7 ಸದಸ್ಯರನ್ನು ಅನರ್ಹಗೊಳಿಸುವಂತೆ ಗುರುವಾರ ಮುಖ್ಯಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಹಿಂದೂ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಪೂಜ್ಯಸ್ಥಾನ
ಹೊಸಕೋಟೆ: ಹಿಂದೂ ಸಂಸ್ಕೃತಿಯಲ್ಲಿ ದೇವಾನುದೇವತೆಗಳ ಹೆಸರುಗಳಲ್ಲಿ ಮೊದಲಿಗೆ ಮಹಿಳೆಯರ ಹೆಸರಿನೊಟ್ಟಿಗೆ ಪುರುಷ ದೇವರ ಹೆಸರು ಬಳಸಲಾಗುತ್ತಿತ್ತು, ಆ ಸಂಸ್ಕೃತಿ ಅಲ್ಲಿಗೇ ನಿಂತಿದ್ದು ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಆ ಸಂಸ್ಕೃತಿಯನ್ನು ಮುಂದುವರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಅಕ್ರಮ ಮರ ಕಡಿತಲೆ : ದಂಡ-ಶಿಕ್ಷೆ 10 ಪಟ್ಟು ಹೆಚ್ಚಳಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ಸದ್ಯ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಿಸುವುದಕ್ಕೆ ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1976ಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚನೆ

ರನ್ಯಾ ಕೇಸ್‌: ಬಳ್ಳಾರಿ ಚಿನ್ನದ ವ್ಯಾಪಾರಿ ಬಂಧನ - ಚಿನ್ನ ವಿಲೇವಾರಿಗೆ ನೆರವು ನೀಡಿದ ಆರೋಪ

ಡಿಜಿಪಿ ಮಲಮಗಳು ಹಾಗೂ ನಟಿ ರನ್ಯಾ ರಾವ್ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲೆಯ ಚಿನ್ನಾಭರಣ ವ್ಯಾಪಾರಿಯೊಬ್ಬನನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಬಂಧಿಸಿದೆ.

ನಾಡದೇವತೆ ಬಗ್ಗೆ ಲಘು ಹೇಳಿಕೆ - ನಟ ರಕ್ಷಕ್‌ ವಿರುದ್ಧ ದೂರು - ಖಾಸಗಿ ವಾಹಿನಿ ಶೋನಲ್ಲಿ ನಡೆದ ಘಟನೆ

  ರಿಯಾಲಿಟಿ ಶೋ ಸ್ಟಾರ್‌ ಬುಲೆಟ್‌ ರಕ್ಷಕ್‌ಗೆ ಸಂಕಷ್ಟ ಎದುರಾಗಿದ್ದು ಖಾಸಗಿ ವಾಹಿನಿ ರಿಯಾಲಿಟಿ ಶೋನಲ್ಲಿ ನಾಡದೇವತೆ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವತೆ ಕುರಿತು ಲಘು ಹೇಳಿಕೆ ನೀಡಿದ ಆರೋಪದಡಿ ಆತನ ವಿರುದ್ಧ ತನಿಖೆಗೆ ಆಗ್ರಹಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ದಾಖಲಾಗಿದೆ.

ಬೆಂಗಳೂರು : ಯುಗಾದಿಗೆ ಖಾಸಗಿ ಬಸ್‌ ದರ ಶಾಕ್‌ ! ಟಿಕೆಟ್‌ ದರ ಮೂರು ಪಟ್ಟು ಹೆಚ್ಚಳ

ಪ್ರತಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿ ದರ ಹೆಚ್ಚಿಸುವ ಚಾಳಿಯನ್ನು ಖಾಸಗಿ ಬಸ್‌ ಮಾಲೀಕರು ಮುಂದುವರಿಸಿದ್ದು, ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ತೆರಳುವವರಿಗೆ ಮತ್ತೆ ದುಬಾರಿ ಪ್ರಯಾಣ ದರ ವಸೂಲಿಗೆ ಮುಂದಾಗಿದ್ದಾರೆ.

  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved