ರಾಜಧಾನಿಯಲ್ಲಿ ಕಾರು ಚಾಲನೆ ಮಾಡುತ್ತಲೇ ಲ್ಯಾಪ್ಟಾಪ್ನಲ್ಲಿ ಕೆಲಸ ಮಾಡಿದ ಮಹಿಳೆಗೆ ಸಂಚಾರ ಉತ್ತರ ವಿಭಾಗದ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.
ದಾಸರಹಳ್ಳಿ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ದಾನಿಗಳ ನೆರವಿನಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಶಾಸಕ ಎಸ್.ಮುನಿರಾಜು ಹೇಳಿದರು.
ನಾಡಪ್ರಭು ಕೆಂಪೇಗೌಡ ನಿರ್ಮಿಸಿದ ಬೆಂಗಳೂರಿನ ಒಳಿತಿಗಾಗಿ ದಕ್ಷ ಮತ್ತು ಪ್ರಾಮಾಣಿಕ ಸಚಿವರೊಬ್ಬರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಶಾಸಕ ಮುನಿರತ್ನ
ಕರ್ನಾಟಕದಲ್ಲಿ ಯುನೈಟೆಡ್ ಕಿಂಗ್ಡಂ (ಯುಕೆ) ಮೂಲದ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಿಂದ ಭಾರೀ ಪ್ರಮಾಣದ ಉದ್ಯೋಗ ಸೃಷ್ಟಿಯಾಗುತ್ತಿದೆ.
ಕರ್ನಾಟಕ ಪ್ರಗತಿಯು ದೇಶದ ಪ್ರಗತಿಯಾಗಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ ನಿಲ್ಲಲಿದೆ. ಕರ್ನಾಟಕವನ್ನು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಕೇಂದ್ರವನ್ನಾಗಿಸಲು ಎಲ್ಲ ನೆರವು ನೀಡಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ತಿಳಿಸಿದರು.
ಮೈಸೂರು ಜಿಲ್ಲೆ ತಿರುಮಕೂಡಲ ಟಿ.ನರಸೀಪುರದಲ್ಲಿ ನಡೆದ ಮೂರು ದಿನಗಳ ಕುಂಭಮೇಳಕ್ಕೆ ಬುಧವಾರ ವೈಭವಯುತ ತೆರೆ ಬಿತ್ತು.
ಖಾಸಗಿ ಕಂಪನಿಗಳು ರಕ್ಷಣಾ ಉತ್ಪನ್ನಗಳ ಉತ್ಪಾದನೆಯ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಕರೆ ನೀಡಿದ್ದಾರೆ.