ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
39 ಮಂದಿಗೆ ನಿಗಮ-ಮಂಡಳಿ ಹುದ್ದೆಗಳ ದಸರಾ ಉಡುಗೊರೆ
ಮಾಜಿ ಶಾಸಕ ಎನ್. ಸಂಪಂಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಗಾ ಸುಲ್ತಾನ್, ಎಂ.ಎ. ಗಫೂರ್ ಸೇರಿದಂತೆ 39 ಮಂದಿಗೆ ಕಾಂಗ್ರೆಸ್ ಹೈಕಮಾಂಡ್ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಅಂತಿಮಗೊಳಿಸಿದೆ.
1 ದಿನವಾದರೂ ಡಾ। ಹೆಗ್ಗಡೆ ಅವರನ್ನು ಜೈಲಿಗಟ್ಟುವುದೇ ಬುರುಡೆ ಟೀಂನ ಉದ್ದೇಶ!
ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆಯ ಅತ್ಯಾಚಾರ, ಕೊಲೆ ಎಲ್ಲವೂ ಸುಳ್ಳು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಒಂದು ದಿನವಾದರೂ ಜೈಲಿಗೆ ಹಾಕಿಸುವುದು ಬುರುಡೆ ಗ್ಯಾಂಗ್ನ ಉದ್ದೇಶವಾಗಿತ್ತು ಎಂಬ ಸ್ಫೋಟಕ ಸಂಗತಿಯನ್ನು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಬಾಯಿಬಿಟ್ಟಿದ್ದಾರೆ.
ಎಲ್ಲ ಕ್ರೈಸ್ತ ಜಾತಿಗೆ ಕೊಕ್
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಕ್ರಿಶ್ಚಿಯನ್ ಜಾತಿಗಳು ಎಂದು ಪಟ್ಟಿ ಮಾಡಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 14 ಜಾತಿಗಳ ಹೆಸರನ್ನೂ ಸಮೀಕ್ಷಾ ಪಟ್ಟಿ ಹಾಗೂ ಆ್ಯಪ್ನ ಡ್ರಾಪ್ಡೌನ್ನಿಂದ ಕೈಬಿಟ್ಟಿರುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ.
ಸಿನಿಮಾ ಟಿಕೆಟ್ಗೆ ಗರಿಷ್ಠ ₹200ರ ಮಿತಿ: ಹೈ ತಡೆ
ಮಲ್ಟಿಪ್ಲೆಕ್ಸ್ಗಳು ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಟಿಕೆಟ್ಗೆ ಗರಿಷ್ಠ 200 ರು. ದರ ಮಿತಿ ನಿಗದಿಪಡಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025’ಕ್ಕೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮನೆಮನೆಗಳಲ್ಲಿ ದಸರಾ ಗೊಂಬೆಗಳ ದರ್ಬಾರ್
ದೊಡ್ಡಬಳ್ಳಾಪುರ: ತನ್ನದೇ ಆದ ವಿಶಿಷ್ಟ ಸಂಪ್ರದಾಯ ಮತ್ತು ಕಲಾ ಪ್ರಜ್ಞೆಯನ್ನು ರೂಢಿಸಿಕೊಂಡು ಬಂದಿರುವ ದೊಡ್ಡಬಳ್ಳಾಪುರ ಸಂಸ್ಕೃತಿಯ ನಿರಂತರ ರಾಯಭಾರದ ಮಹತ್ವದ ಹೊಣೆಗಾರಿಕೆಯನ್ನು ತನ್ನೊಟ್ಟಿಗೆ ಬೆಳೆಸಿಕೊಂಡು ಬರುತ್ತಿದೆ.
ಸಂಘಟನೆ- ವೈಚಾರಿಕ ನೆಲೆಗಟ್ಟಿನಲ್ಲಿ ವಚನಕ್ರ್ರಾಂತಿ
ವಿಜಯಪುರ: ಕೇವಲ ಕರ್ನಾಟಕದ ಚೌಕಟ್ಟಿನಲ್ಲಿ ನಡೆದ ೧೨ನೇ ಶತಮಾನದ ಶರಣಕ್ರಾಂತಿ ಇಂದು ಅನೇಕಾಂಶಗಳಲ್ಲಿ ಇಡೀ ಜಗತ್ತಿಗೆ ವ್ಯಾಪಿಸಿದೆ.
ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪಿಸಿ ನವರಾತ್ರಿ ಆಚರಣೆ
ಹೊಸಕೋಟೆ: ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪಿಸಿ ಪ್ರತಿವರ್ಷ ನವರಾತ್ರಿ ಆಚರಿಸಲಾಗುತ್ತದೆ ಎಂದು ಜನನಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಜಯರಾಜ್ ತಿಳಿಸಿದರು.
ಹೊಸಕೋಟೆ ನಗರಸಭೆಗೆ ಗ್ರೇಡ್ 1 ಸ್ಥಾನಕ್ಕೆ ಪ್ರಯತ್ನಿಸೋಣ
ಹೊಸಕೋಟೆ: ಬೆಂಗಳೂರು ನಗರಕ್ಕೆ ಸಮೀಪವಿರುವ ಹೊಸಕೋಟೆ ನಗರ ಜಿಲ್ಲೆಯಲ್ಲಿ ಸಾಕಷ್ಟು ವೇಗವಾಗಿ ಬೆಳೆಯುತ್ತಿರುವ ತಾಲೂಕು ಕೇಂದ್ರವಾಗಿದೆ. ಈ ನಿಟ್ಟಿನಲ್ಲಿ ಹೊಸಕೋಟೆ ನಗರಸಭೆಗೆ ಗ್ರೇಡ್ 1 ಸ್ಥಾನ ಕೊಡಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಜಿಎಸ್ಟಿ ಇಳಿಸಿ ಬಡವರಿಗೆ ಆರ್ಥಿಕ ಶಕ್ತಿ ತುಂಬಿರುವ ಮೋದಿ
ನೆಲಮಂಗಲ: ಜಿಎಸ್ಟಿ ತೆರಿಗೆ ಇಳಿಸಿ ಬಡವರ ಬದುಕಿಗೆ ಆರ್ಥಿಕ ಶಕ್ತಿ ತುಂಬಿ ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಘಾಟಿ ಸುಬ್ರಹ್ಮಣ್ಯನಿಗೆ ನವರಾತ್ರಿ ವಿಶೇಷ ಅಲಂಕಾರ
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನವರಾತ್ರಿಯ 2ನೇ ದಿನದ ಅಂಗವಾಗಿ ಮಂಗಳವಾರ ವಿಶೇಷ ಅಲಂಕಾರ ಮಾಡಲಾಗಿತ್ತು.
< previous
1
...
17
18
19
20
21
22
23
24
25
...
656
next >
Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್ ಆರ್ಮಿ - ಆರ್ಎಸ್ಎಸ್ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ