• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
1 ತಿಂಗಳು ನಂದಿ ಬೆಟ್ಟ ರಸ್ತೇಲಿ ಸಾರ್ವಜನಿಕರ ವಾಹನ ಸಂಚಾರವಿಲ್ಲ : ಜಿಲ್ಲಾಧಿಕಾರಿ ಆದೇಶ

ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ.

ಸ್ಮಾರ್ಟ್‌ಮೀಟರ್‌ ಶುಲ್ಕ ಹೆಚ್ಚಳಕ್ಕೆ ಆರ್‌ಡಿಎಸ್‌ಎಸ್‌ ನಿಯಮ ಕಾರಣ ಮೀಟರ್‌ ಶಾಕ್‌

ಕೇಂದ್ರದ ಆರ್‌ಡಿಎಸ್‌ಎಸ್ ಯೋಜನೆಯಡಿ ರಾಜ್ಯವು ಸೇರದ ಕಾರಣ ಸ್ಮಾರ್ಟ್‌ ಮೀಟರ್‌ಗೆ ದೊರೆಯುವ ಶೇ.15 ಸಬ್ಸಿಡಿ ಗ್ರಾಹಕರಿಗೆ ದೊರೆಯುತ್ತಿಲ್ಲ. ಜತೆಗೆ ಕೆಇಆರ್‌ಸಿ ನಿಯಮದ ಪ್ರಕಾರ ರಾಜ್ಯದಲ್ಲಿ ಗ್ರಾಹಕರೇ ಸ್ಮಾರ್ಟ್‌ ಮೀಟರ್‌ ಖರೀದಿಸಬೇಕು.

ಮೆಟ್ರೋ, ಬಸ್, ವಿದ್ಯುತ್ ಆಯ್ತು, ಇದೀಗ ನಂದಿನಿ ಹಾಲಿನ ದರ ಶೀಘ್ರವೇ 3 ರು. ಏರಿಕೆ?

ಹೆಚ್ಚಳ ಮಾಡುವ ಹಾಲಿನ ದರದ ಪೂರ್ಣ ಹಣವನ್ನು ರೈತರಿಗೆ ಕೊಡಲು ಒಪ್ಪದ ಹಾಲು ಒಕ್ಕೂಟಗಳ ಪಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದರ ಏರಿಕೆ ತೀರ್ಮಾನವನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸುವುದಾಗಿ ಹೇಳಿದ್ದಾರೆ.

ಸಂವಿಧಾನದಿಂದಲೇ ಸ್ವಾಭಿಮಾನದ ಬದುಕು
ಹೊಸಕೋಟೆ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನ ದೇಶದ ಪರಿಸ್ಥಿತಿ ನಿಭಾಯಿಸುವ ಜತಗೆ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕುವ ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಚಿಂತಕ ಪ್ರೊ.ಜಿ.ರಾಮಕೃಷ್ಣ ಹೇಳಿದರು.
ಯೋಜನೆಗಳ ವೈಫಲ್ಯಕ್ಕೆ ಸರ್ಕಾರಗಳ ಇಚ್ಛಾಶಕ್ತಿ ಕೊರತೆ
ದೊಡ್ಡಬಳ್ಳಾಪುರ: ಇಲ್ಲಿನ ಯುವ ಸಂಚಲನ, ಭಾರತೀಯ ವೈದ್ಯಕೀಯ ಸಂಘ ಹಾಗೂ ಸಂವಿಧಾನ ಸಾಥಿ ಸಹಯೋಗದಲ್ಲಿ ವಿಶ್ವ ಜಲದಿನದ ಅಂಗವಾಗಿ ವೈದ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀರಿನ ಮರುಬಳಕೆಯ ಸಾಧಕ-ಬಾಧಕಗಳ ಕುರಿತ ಸಾಕ್ಷ್ಯಚಿತ್ರಗಳ ಪ್ರದರ್ಶನ ಹಾಗೂ ಭವಿಷ್ಯದ ನೀರಿನ ಸ್ಥಿತಿಗತಿಗಳ ಕುರಿತಾಗಿ ಸಂವಾದ ಆಯೋಜಿಸಲಾಗಿತ್ತು.
ಸಾಹಿತ್ಯ ಸಂಕಟಗಳನ್ನು ಎದುರಿಸುವ ಸಾಮರ್ಥ್ಯದ ದೀವಿಗೆ
ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯದ ಮೇಲೆ ಗಾಢ ಪ್ರಭಾವ ಬೀರಿರುವ ಇಂಗ್ಲಿಷ್‌ ಲೇಖಕರಲ್ಲಿ ಟಿ.ಎಸ್‌.ಎಲಿಯಟ್ ಕೂಡ ಪ್ರಮುಖರು.
ಶಾಸಕರ ಅಮಾನತಿಗೆ ಬಿಜೆಪಿ ತೀವ್ರ ಆಕ್ರೋಶ
ಕುಂದಾಣ: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಕ್ರಮ ಮತ್ತು ಮೀಸಲಾತಿ ನೀಡುವ ಮಸೂದೆ ಯಾವುದೇ ಚರ್ಚೆ ಇಲ್ಲದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯ
ದೊಡ್ಡಬಳ್ಳಾಪುರ: ಉತ್ತಮ ಗುಣಮಟ್ಟದ ಶಿಕ್ಷಣ ಕಾಪಾಡಿಕೊಳ್ಳಲು ಮೂಲ ಸೌಕರ್ಯಗಳು ಅವಶ್ಯಕತೆ ಇದ್ದು , ಪಿಎಂಶ್ರೀ ಶಾಲೆಯಾಗಿ ಆಯ್ಕೆಯಾಗಿರುವ ಕಾರಣ ಕೇಂದ್ರ ಸರ್ಕಾರದಿಂದ ಅಗತ್ಯ ಅನುದಾನ ಪಡೆದುಕೊಂಡು ಉತ್ತಮ ಶಿಕ್ಷಣ ನೀಡಬಹುದು ಎಂದು ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಕೆಂಪಯ್ಯ ಹೇಳಿದರು.
ಇಂದು ಕಲಬುರಗಿ ಯುವತಿ ಜತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ನಿಶ್ಚಿತಾರ್ಥ

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗ ಸುಭಾಷ್‌ ಅವರಿಗೆ ಕಲಬುರಗಿಯ ಯುವತಿ ಜತೆಗೆ ಸೋಮವಾರ ನಿಶ್ಚಿತಾರ್ಥ ನಡೆಯಲಿದೆ.

ಆಫ್ರಿಕಾದ ಗಬಾನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ 21 ಹಕ್ಕಿಪಿಕ್ಕಿಗಳು - ನಕಲಿ ವೀಸಾ ಪಡೆದ ಆರೋಪದಡಿ ಬಂಧನ

ಆಯುರ್ವೇದ ಔಷಧಿ, ತೈಲ ವ್ಯಾಪಾರಕ್ಕೆಂದು ಪಶ್ಚಿಮ ಆಫ್ರಿಕಾದ ಗಬಾನ್ ದೇಶಕ್ಕೆ ತೆರಳಿದ್ದ ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ 21 ಮಂದಿಯನ್ನು ನಕಲಿ ವೀಸಾ ಆರೋಪದಡಿ ಬಂಧಿಸಲಾಗಿದೆ.

  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved