• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ರಸ್ತೆ ತೆರವಿಗೆ ಪಂಚಾಯಿತಿ ಅಧಿಕಾರಿಗಳ ಹಿಂದೇಟು
ರಾಮನಗರ ತಾಲೂಕಿನ ಮಾಯಗಾನಹಳ್ಳಿಯಲ್ಲಿನ ಮ್ಯಾಗ್ನೋಲಿಯ ಟೆಂಪಲ್ ಟ್ರೀ ಬಡಾವಣೆಯಲ್ಲಿ ಪಾರ್ಕ್ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಿರುವ ರಸ್ತೆ ತೆರವುಗೊಳಿಸಲು ಹಿಂದೇಟು ಹಾಕಿದ ಗ್ರಾಪಂ ಅಧಿಕಾರಿಗಳ ವಿರುದ್ಧ ಬಡಾವಣೆ ನಿವಾಸಿಗಳು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.
ನಾನು ತಪ್ಪು ಮಾಡಿಲ್ಲ, ಮಾಡಲ್ಲ, ಮಾಡುವುದೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ-ಜೆಡಿಎಸ್‌ನವರು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ, ಈಗಲು ಮಾಡಲ್ಲ, ಮುಂದೆ ಮಾಡುವುದೂ ಇಲ್ಲ. ಈ ದೇಶದ ಕಾನೂನಿನ ಮೇಲೆ ಗೌರವ ಇದ್ದು, ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಅಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಹೊಸದಾಗಿ 51 ಇಂದಿರಾಕ್ಯಾಂಟೀನ್‌ ನಿರ್ಮಾಣ
ನಗರದಲ್ಲಿ ಹೊಸದಾಗಿ 51 ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ - ಸಹವಾಸ ದೋಷದಿಂದ ದರ್ಶನ್‌ ಕೆಟ್ಟ : ನವರಸನಾಯಕ ಜಗ್ಗೇಶ್‌
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಂಧಿತರಾಗಿರುವ ಬಗ್ಗೆ ರಾಜ್ಯಸಭಾ ಸದಸ್ಯ, ನವರಸನಾಯಕ ಜಗ್ಗೇಶ್‌ ಅವರು ಕನ್ನಡಪ್ರಭದೊಂದಿಗೆ ಮುಖಾಮುಖಿಯಾಗಿದ್ದಾರೆ.
ಜಿಲ್ಲಾ ಬೌದ್ಧ ಸಮಾಜದ ಸಂಘಟನೆಗೆ ಚಾಲನೆ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ನೂತನ ಬೌದ್ಧ ಸಮಾಜಕ್ಕೆ ಚಾಲನೆ ದೊರೆತಿದ್ದು, ಬೌದ್ಧ ಉಪಾಸಕರ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ಬೌದ್ಧ ಸಮಾಜದ ಸಂಘಟನೆ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆದು ಬುದ್ಧ ಅನುಯಾಯಿಗಳು ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಸಂಘಟನೆಗೆ ಚಾಲನೆ ನೀಡಿದರು.
ಸಮಗ್ರ ಸಂಚಾರ ಯೋಜನೆಯಲ್ಲಿ 11 ಮಾರ್ಗದಲ್ಲಿ ಬಸ್‌ ಪಥಕ್ಕಾಗಿ 29 ಸಾವಿರ ಸಾರ್ವಜನಿಕರ ಸಹಿ

  ಬೆಂಗಳೂರಿನಲ್ಲಿ 11 ಮಾರ್ಗಗಳಲ್ಲಿ ಬಸ್‌ ಆದ್ಯತಾ ಪಥ ಸ್ಥಾಪಿಸಬೇಕು ಹಾಗೂ ಹೊರವರ್ತುಲ ರಸ್ತೆಯಲ್ಲಿ ಇದ್ದ ಬಸ್‌ ಆದ್ಯತಾ ಪಥವನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ   29 ಸಾವಿರ ಸಾರ್ವಜನಿಕರ ಸಹಿವುಳ್ಳ ಮನವಿ ಪತ್ರವನ್ನು ನಗರ ಭೂಸಾರಿಗೆ ನಿರ್ದೇಶನಾಲಯಕ್ಕೆ (ಡಲ್ಟ್‌) ಸಲ್ಲಿಸಿದೆ.

ಗ್ರಾಮಸಭೆಗೆ ಅಧಿಕಾರಿಗಳ ಗೈರು
ವಿಜಯಪುರ: ಹೋಬಳಿಯ ಗೊಡ್ಲುಮುದ್ದೇನಹಳ್ಳಿ ಗ್ರಾಪಂ ಆವರಣದಲ್ಲಿ ಅಧ್ಯಕ್ಷ ಎಂ.ಜಗದೀಶ್ ಅಧ್ಯಕ್ಷತೆಯಲ್ಲಿ ೨೦೨೪-೨೫ನೇ ಸಾಲಿನ ಮೊದಲ ಹಂತದ ಗ್ರಾಮಸಭೆ ನಡೆಯಿತು.
ಡಿಸೆಂಬರ್‌ ಅಂತ್ಯಕ್ಕೆ ಹೆಬ್ಬಾಳ ಫ್ಲೈಓವರ್‌ ಕಾಮಗಾರಿ ಪೂರ್ಣ: ಸಿಎಂ ಸಿಟಿ ರೌಂಡ್ಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಹೆಬ್ಬಾಳ ಫ್ಲೈಓವರ್‌ ಕಾಮಗಾರಿಯನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮೆಟ್ರೋ ಕಾಮಗಾರಿ ಮತ್ತು ರಸ್ತೆ ಡಾಂಬರೀಕರಣದ ಬಗ್ಗೆಯೂ ಚರ್ಚಿಸಿದರು.
ಸುಶಿಕ್ಷತರೇ ಹೆಚ್ಚು ಸೈಬರ್‌ ವಂಚನೆ ಸಂತ್ರಸ್ತರು
ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಸೈಬರ್ ಅಪರಾಧಗಳು ಅಧಿಕವಾಗುತ್ತಲೇ ಇದೆ. ಸೈಬರ್ ವಂಚನೆಗೆ ಬಲಿಯಾಗುತ್ತಿರುವ ಸಂತ್ರಸ್ತರಲ್ಲಿ ಹೆಚ್ಚು ಸುಶಿಕ್ಷಿತರೇ ಆಗಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಕಳವಳ ವ್ಯಕ್ತಪಡಿಸಿದರು.
ಭಾವೈಕ್ಯತೆ, ಸಾಮರಸ್ಯ ಸಾರುವ ಗಣೇಶೋತ್ಸವ
ಹೊಸಕೋಟೆ: ಗ್ರಾಮಗಳಲ್ಲಿ ಭಾವೈಕ್ಯತೆ ಹಾಗೂ ಸಾಮರಸ್ಯ ಸಾರಲು ಗಣೇಶೋತ್ಸವ ಪೂರಕವಾಗಿದೆ ಎಂದು ರಕ್ಷ ರಾಜ ಗೆಳೆಯರ ಬಳಗದ ಮುಖ್ಯಸ್ಥ ಗಿರೀಶ್ ತಿಳಿಸಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 512
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved