• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಧ್ಯವರ್ತಿಗಳಿಗೆ ಅವಕಾಶ ನೀಡಬೇಡಿ: ತಹಸೀಲ್ದಾರ್‌
ದಾಬಸ್‍ಪೇಟೆ: ದರಖಾಸ್ತು ಪೋಡಿ ಆಂದೋಲನದ ಭಾಗವಾಗಿ ರೈತರಿಗೆ ಬಹುಮಾಲಿಕತ್ವದ ಪಹಣಿಗಳನ್ನು ಏಕ ಮಾಲಿಕತ್ವಕ್ಕೆ ಮಾಡಿಕೊಡಲು ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದೆ ಕಂದಾಯ ಇಲಾಖೆ ಅಧಿಕಾರಿಗಳು ರೈತರ ಬಳಿಗೆ ತೆರಳಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಹಸೀಲ್ದಾರ್ ಅಮೃತ್ ಅತ್ರೇಶ್ ತಿಳಿಸಿದರು.
ಗುಳ್ಳಹಳ್ಳಿ ಕೆರೆ ಹಸ್ತಾಂತರಿಸಿದ ಧರ್ಮಸ್ಥಳ ಸಂಸ್ಥೆ
ಸೂಲಿಬೆಲೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳು ಸಾಮಾಜಿಕ ಕಾಳಜಿಯಿಂದ ಕೂಡಿದ್ದು ಸಮಾಜಕ್ಕೆ ಅರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ ಹೇಳಿದರು.
ಮಹಿಳೆಗೆ ಸಮಾನ ಅವಕಾಶ ಅಗತ್ಯ
ದೊಡ್ಡಬಳ್ಳಾಪುರ: ಇಲ್ಲಿನ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಮಹಿಳಾ ಘಟಕದ ವತಿಯಿಂದ ಭಾನುವಾರ ಮಹಿಳಾ ದಿನಾಚರಣೆ ಕಾರ್ಯಕ್ರಮ ಜೆ.ಪಿ ವೈಭವ ಸಭಾಂಗಣದಲ್ಲಿ ನಡೆಯಿತು.
ಎಲ್ಲ ಕಲೆಗಳಿಗೂ ಜಾನಪದವೇ ಮೂಲ: ಡಾ.ರಾಮಕೃಷ್ಣಾರೆಡ್ಡಿ
ದಾಬಸ್‍ಪೇಟೆ: ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲಿಯೇ ಸ್ಥಳೀಯ ಸಂಸ್ಕೃತಿಯನ್ನು ಅರಿತು ಮುಂದುವರಿಯಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ. ರಾಮಕೃಷ್ಣಾರೆಡ್ಡಿ ತಿಳಿಸಿದರು.
ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ: ಶಾಸಕ ಶರತ್‌
ನೀರಿನ ಸಮಸ್ಯೆ
ಬಾಂಗ್ಲಾ ಹಿಂದೂಗಳ ಬೆಂಬಲಿಸಲು ಆರೆಸ್ಸೆಸ್‌ ನಿರ್ಣಯ - ಹಿಂಸೆಗೆ ಅಲ್ಲಿನ ಸರ್ಕಾರದ ಬೆಂಬಲ ಆತಂಕಕಾರಿ

ಬಾಂಗ್ಲಾದೇಶದ ಹಿಂದೂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ  ದಬ್ಬಾಳಿಕೆಗಳು ಹಾಗೂ ಹಿಂಸಾಚಾರ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದೇಶದ ಹಿಂದೂ ಸಮುದಾಯವನ್ನು ಒಗ್ಗಟ್ಟಿನಿಂದ ಬೆಂಬಲಿಸಲು ಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.

ನಕಲಿ ಅಭ್ಯರ್ಥಿಗಳ ಪತ್ತೆಗೆ ಮೊದಲ ಬಾರಿಗೆ ಎಐ ಬಳಸಿದ ಕೆಇಎ - ಕಂಪ್ಯೂಟರ್ ಆಪರೇಟರ್ ಪರೀಕ್ಷೇಲಿ ಪ್ರಯೋಗ

ನಕಲಿ ಅಭ್ಯರ್ಥಿಗಳು  ಹಾಜರಾಗುವುದನ್ನು ತಪ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ   ತಾಂತ್ರಿಕತೆಯ ಮೊಬೈಲ್ ಆಧಾರಿತ ಅಭ್ಯರ್ಥಿ ದೃಢೀಕರಣ ವ್ಯವಸ್ಥೆಯನ್ನು ಶನಿವಾರ ನಡೆದ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬಳಸಿದೆ.

ಆನೇಕಲ್‌ ಬಳಿ ಜಾತ್ರೆಯ ವೇಳೆ 100 ಅಡಿ ತೇರು ಮಳೆ, ಗಾಳಿಗೆ ವಾಲಿ ಬಿದ್ದು ಇಬ್ಬರ ಸಾವು

ಜಾತ್ರೆಯ ವೇಳೆ ಎರಡು ತೇರುಗಳು ಮಳೆ, ಗಾಳಿಗೆ ವಾಲಿ ಬಿದ್ದು ಒಬ್ಬ ವ್ಯಕ್ತಿ ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನ ಹೊಸ್ಕೂರು ಗ್ರಾಮದಲ್ಲಿ ಶನಿವಾರ ನಡೆದಿದೆ.

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಪೂರ್ವ ಮಳೆ : ನಾಲ್ಕೈದು ದಿನ ಗುಡುಗು ಸಹಿತ ಮಳೆ-ಎಲ್ಲೆಲ್ಲಿ ?

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾನುವಾರದಿಂದ ಮತ್ತಷ್ಟು ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿದ್ಯುತ್‌ ಸ್ಮಾರ್ಟ್‌ ಮೀಟರ್‌ - ಟೆಂಡರ್‌ ವಂಡರ್‌ : ಮೀಟರ್‌ ಗುತ್ತಿಗೆ ನಿಯಮ ಗಾಳಿಗೆ

ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಅಳವಡಿಸಿ ನಿರ್ವಹಿಸಲು ಅಗತ್ಯ ತಾಂತ್ರಿಕ ಹಾಗೂ ಆರ್ಥಿಕ ಸಾಮರ್ಥ್ಯ ಇಲ್ಲದ ಕಂಪನಿಯೊಂದಕ್ಕೆ ಕೆಟಿಟಿಪಿ  ನಿಯಮ ಗಾಳಿಗೆ ತೂರಿ   ಟೆಂಡರ್‌ ನೀಡಲಾಗಿದ್ದು, ಬೃಹತ್‌ ಟೆಂಡರ್ ಅಕ್ರಮ ಬಹಿರಂಗಗೊಂಡಿದೆ ಎಂದು ವಿದ್ಯುತ್‌ ಗುತ್ತಿಗೆದಾರರು ಆರೋಪಿಸಿದ್ದಾರೆ.

  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved