• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಸಾಯನಿಕ ಸೋರಿಕೆ ಅಣಕು ಪ್ರದರ್ಶನಕ್ಕೆ ಸಿದ್ದತೆ
ದೊಡ್ಡಬಳ್ಳಾಪುರ: ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್‌ಪಿಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆ.20ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಎ.ಬಸವರಾಜು ಸೂಚಿಸಿದರು.
ಬಾಶೆಟ್ಟಿಹಳ್ಳಿ ಕೆರೆ ಪಕ್ಕದ ಗೋಡೆ ಮೇಲೆ ಪರಿಸರ ಜಾಗೃತಿ ಚಿತ್ತಾರ
ದೊಡ್ಡಬಳ್ಳಾಪುರ: ಇಲ್ಲಿನ ಡಬ್ಲ್ಯೂಡಬ್ಲ್ಯೂಎಫ್ ಇಂಡಿಯಾ ಸಂಸ್ಥೆಯ ಯುವ ಉದ್ಯೋಗಿಗಳು ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಗೆ ಹೊಂದಿಕೊಂಡಿರುವ ಗೋಡೆ ಮೇಲೆ ಪರಿಸರ ಜಾಗೃತಿ ಮೂಡಿಸುವ ಪರಿಸರ ಮಾಹಿತಿ ಚಿತ್ರಗಳನ್ನು ಬಿಡಿಸಿದರು.
ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್‌ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ

ನಮ್ಮ ಮೆಟ್ರೋ ಟಿಕೆಟ್‌ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್‌ಗಿಂತ ಮೆಟ್ರೋ ದರವೇ ಹೆಚ್ಚಾಗಿದೆ, ದೇಶದಲ್ಲಿ ಇರುವ ಮೆಟ್ರೋ ಪೈಕಿ ಬೆಂಗಳೂರು ಮೆಟ್ರೊ ದರ ಅತಿ ಹೆಚ್ಚಾಗಿದೆ, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಹೋಗುವುದು ಅನಿವಾರ್ಯವಾಗುತ್ತದೆ  

ಹಾಡು ಹಾಡುವಾಗ ಪಾಪ್‌ ಗಾಯಕನ ಮೈಕ್‌ ಕಿತ್ತುಕೊಂಡ ಪೊಲೀಸ್‌!
ನಗರದ ಚರ್ಚ್‌ ಸ್ಟ್ರೀಟ್‌ನಲ್ಲಿ ತನ್ನ ಗಾಯನದ ಮೂಲಕ ಪಾಪ್ ಸಂಗೀತ ಪ್ರೇಮಿಗಳನ್ನು ಅಚ್ಚರಿಗೊಳಿಸಲು ಹೋದ ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಪಾಪ್‌ ಗಾಯಕರೊಬ್ಬರಿಗೆ ಭಾನುವಾರ ಪೊಲೀಸರು ನಿರಾಸೆಗೊಳಿಸಿದ್ದಾರೆ. ಒಂದು ಹಂತದಲ್ಲಿ ಶಿರಾನ್ ಅವರಿಂದ ಬಲವಂತವಾಗಿ ಪೊಲೀಸರು ಮೈಕ್ ಕಿತ್ತು ಹಾಕೊಳ್ಳುವ ದೃಶ್ಯಗಳು ವೈರಲ್ ಆಗಿವೆ.
ಜೈಲಿಂದ ಬಂದ್ಮೇಲೆ ದರ್ಶನ್‌ ಮೊದಲ ವಿಡಿಯೋ! ಸೆಲೆಬ್ರಿಟಿಗಳೇ ಕ್ಷಮಿಸಿ, ಈ ಬಾರಿ ಬರ್ತ್‌ಡೇ ಇಲ್ಲ

ಜಾಮೀನು ಮೇಲೆ ಜೈಲಿನಿಂದ ಹೊರಬಂದ ಬಳಿಕ ನಟ ದರ್ಶನ್‌ ಅವರು ಮೊದಲ ಬಾರಿಗೆ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಫೆ.16ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

ಏರ್‌ಶೋನಲ್ಲಿ ಅಮೆರಿಕದ ಎಫ್‌ - 35, ರಷ್ಯಾದ ಎಸ್‌ಯು-35 ಯುದ್ಧ ವಿಮಾನ ಆಕರ್ಷಣೆ

ಈ ಬಾರಿಯ ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನವು ಅಪರೂಪದ ಘಟನಾವಳಿಗಳಿಗೆ ಸಾಕ್ಷಿಯಾಗುತ್ತಿದೆ

ದೆಹಲಿ ಗೆಲುವು: ವಿಜಯಪುರದಲ್ಲೂ ವಿಜಯೋತ್ಸವ
ವಿಜಯಪುರ: ಆಮ್ ಆದ್ಮಿ ಪಕ್ಷದ ದುರಾಡಳಿತದಿಂದ ಬೇಸತ್ತಿರುವ ದೆಹಲಿ ಜನತೆ, ಪ್ರಧಾನಿ ನರೇಂದ್ರಮೋದಿ ಜನಪರ ಆಡಳಿತ ಮೆಚ್ಚಿ, ಅಧಿಕಾರದ ಗದ್ದುಗೆ ನೀಡಿರುವುದು ಅಭಿವೃದ್ಧಿಯ ಧ್ಯೋತಕವಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವಿಕುಮಾರ್ ಹೇಳಿದರು.
ನಾಳೆ ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ
ಹೊಸಕೋಟೆ: ಹಾಲಿನ ದರ ಹೆಚ್ಚಳ ಸೇರಿದಂತೆ ಹಾಲಿನ ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಫೆ.10ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕರ್ನಾಟಕ ಹಾಲು ಮಹಾ ಮಂಡಳ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಹಕ್ಕಲೇಗೌಡ ತಿಳಿಸಿದರು.
ಶಿವಗಂಗೆ-ಲಕ್ಕೂರು ರಸ್ತೆ ಮೇಲ್ದರ್ಜೆಗೆ ಪರಿಶೀಲನೆ
ದಾಬಸ್‍ಪೇಟೆ: ಸೋಂಪುರ ಹೋಬಳಿಯ ಶಿವಗಂಗೆ-ದಾಬಸ್‌ಪೇಟೆ-ಲಕ್ಕೂರು(ಮಾಕೇನಹಳ್ಳಿ ಗಡಿ) ಗ್ರಾಮದವರೆಗೆ ದ್ವಿಪಥ ರಸ್ತೆ ಅಗಲೀಕರಣ ಮಾಡಿ ಚತುಷ್ಪತ ರಸ್ತೆ ನಿರ್ಮಾಣಬೇಕೆಂದು ಶಾಸಕರ ಮನವಿ ಮೇರೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶಿವಗಂಗೆಗೆ ಭೇಟಿ ನೀಡಿ ವೀಕ್ಷಿಸಿದರು.
ಸರ್ಕಾರದ ಅಭಿವೃದ್ಧಿಗೆ ನೆಲಮಂಗಲ ಕ್ಷೇತ್ರವೂ ಸಾಕ್ಷಿ
ದಾಬಸ್‍ಪೇಟೆ: ಸರ್ಕಾರದ ಹಣ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿದ್ದು, ಗ್ಯಾರಂಟಿ ಯೋಜನೆಗೆ ಬೇರೆಯದ್ದೇ ಹಣ ಸೀಮಿತವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದಕ್ಕೆ ನೆಲಮಂಗಲ ವಿಧಾನಸಭಾ ಕ್ಷೇತ್ರವೂ ಸಾಕ್ಷಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved