• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2028ಕ್ಕೆ ಸಬ್‌ ಅರ್ಬನ್‌ ರೈಲು ಕೆಲಸ ಪೂರ್ಣ: ಸೋಮಣ್ಣ
ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ಹಾಗೂ ಹೀಲಲಿಗೆಯಿಂದ ರಾಜಾನುಕುಂಟೆವರೆಗೆ 2026ರ ಡಿಸೆಂಬರ್‌ ವೇಳೆಗೆ ಸಬ್‌ ಅರ್ಬನ್‌ ರೈಲು ಯೋಜನೆ ಪೂರ್ಣಗೊಳ್ಳುವುದು ಎಂದು ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ.
ಇಂದು ಬೆಂಗಳೂರು ವಿವಿ ಘಟಿಕೋತ್ಸವ: 26 ಸಾವಿರ ವಿದ್ಯಾರ್ಥಿಗೆ ಪದವಿ
ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವವನ್ನು ಸೆ.10 ಮಂಗಳವಾರ ಆಯೋಜಿಸಲಾಗಿದೆ.
ಮಂಗಳೂರು, ಬೆಂಗಳೂರು, ಮೈಸೂರಿನಲ್ಲಿ ಭಾರಿ ವಾಯುಮಾಲಿನ್ಯ: ಗ್ರೀನ್‌ಪೀಸ್‌
ಕರ್ನಾಟಕದ 3 ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ವಾಯುಮಾಲಿನ್ಯವು ಹೆಚ್ಚುತ್ತಿರುವ ಕಾರಣ ಅಲ್ಲಿನ ಗಾಳಿಯ ಗುಣಮಟ್ಟ ಹದಗೆಟ್ಟಿದೆ ಎಂದು ‘ಗ್ರೀನ್‌ಪೀಸ್ ಇಂಡಿಯಾ’ ಪರಿಸರ ಸಂಬಂಧಿ ಸ್ವಯಂಸೇವಾ ಸಂಸ್ಥೆಯ ವರದಿ ತಿಳಿಸಿದೆ.
ನೀರಾವರಿ ಇಲಾಖೆ: ಹೊಸ ಆಯ್ಕೆಪಟ್ಟಿಯಲ್ಲೂ ನಕಲಿಗಳು?
ರಾಜ್ಯ ಜಲಸಂಪನ್ಮೂಲ ಇಲಾಖೆಯ ‘ಸಿ’ ವೃಂದದ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ವೇಳೆ ಅಭ್ಯರ್ಥಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಉದ್ಯೋಗ ಗಿಟ್ಟಿಸಲು ಯತ್ನಿಸಿದ್ದನ್ನು ಈ ಹಿಂದೆ ‘ಕನ್ನಡಪ್ರಭ’ ಬಯಲಿಗೆಳೆದಿತ್ತು.
ನಗರದಲ್ಲಿ ಸಂಭ್ರಮದ ಚತುರ್ಥಿ ಆಚರಣೆ
ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಹಬ್ಬ ಕಳೆಗಟ್ಟಿದ್ದು, ಮನೆಮನೆಗಳು, ಬಡಾವಣೆಗಳ ಗಲ್ಲಿಗಲ್ಲಿಗಳಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ ಭಕ್ತಿಭಾವದಿಂದ ಪೂಜಿಸಲಾಗುತ್ತಿದೆ. ಇಲ್ಲಿನ ದೊಡ್ಡಗಣಪತಿ ದೇವಸ್ಥಾನ ಸೇರಿ ಪ್ರಮುಖ ಗಣೇಶ ದೇವಾಲಯಗಳಲ್ಲೂ ವಿಶೇಷ ಪೂಜೆ, ಹೋಮ ಹವನಾದಿಗಳು ನಡೆಯುತ್ತಿವೆ.
ಬೆಂಗಳೂರಿನ ಶ್ರೇಷ್ಠರಿಗೆ 14ನೇ ವರ್ಷದ ನಮ್ಮ ಬೆಂಗಳೂರು ಪ್ರಶಸ್ತಿ 2024 ನಾಮನಿರ್ದೇಶನ ಆರಂಭ
ಬೆಂಗಳೂರು ಅಭಿವೃದ್ಧಿಗೆ ಶ್ರಮಿಸುವವರಿಗಾಗಿ ನಮ್ಮ ಬೆಂಗಳೂರು ಫೌಂಡೇಶನ್ ವತಿಯಿಂದ 14ನೇ ವರ್ಷದ ನಮ್ಮ ಬೆಂಗಳೂರು ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 6 ರಿಂದ ಅಕ್ಟೋಬರ್ 31 ರವರೆಗೆ ನಾಮನಿರ್ದೇಶನ ಸಲ್ಲಿಸಬಹುದು.
ಚಿಂತನೆಯತ್ತ ಕರೆದೊಯ್ಯುವುದೇ ನೈಜ ಶಿಕ್ಷಣ: ವಾಣಿಜ್ಯ ತೆರಿಗೆ ಇಲಾಖೆಯ ನರಸಿಂಹಮೂರ್ತಿ
ಮನುಷ್ಯನನ್ನು ಚಿಂತನೆಯತ್ತ ಕರೆದೊಯ್ಯುವುದೇ ಶಿಕ್ಷಣ. ಈ ಶಿಕ್ಷಣದಿಂದ ಮಾತ್ರ ಮನುಷ್ಯನನ್ನು ಬದಲಾಯಿಸಬಹುದು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನರಸಿಂಹಮೂರ್ತಿ ಹೇಳಿದರು. ದೊಡ್ಡಬಳ್ಳಾಪುರದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ಸೆಪ್ಟೆಂಬರ್ 13 ರಂದು ದೇವನಹಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳ: 28,000+ ಉದ್ಯೋಗಗಳು ಕಾದಿವೆ!
ಸೆಪ್ಟೆಂಬರ್ 13 ರಂದು ದೇವನಹಳ್ಳಿಯಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ 116 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, 28,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳೊಂದಿಗೆ ಆಗಮಿಸುತ್ತಿವೆ.
ಖಾಸಗಿ ಶಾಲೆ, ಸರ್ಕಾರಿ ಶಾಲೆಗಳೆಂಬ ತಾರತಮ್ಯ ಬೇಡ: ಸುಧೀ ಸುರೇಶ್
ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವ ವಿಚಾರದಲ್ಲಿ ಸರ್ಕಾರ ಖಾಸಗಿ ಶಾಲೆ ಹಾಗೂ ಸರ್ಕಾರಿ ಶಾಲೆಗಳೆಂಬ ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ಮುಂದಿನ ವರ್ಷದಿಂದ ಈ ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ಖಾಸಗಿ ಶಾಲಾ ಶಿಕ್ಷಕರನ್ನು ಪರಿಗಣಿಸಬೇಕು ಎಂದು ರಾಜ್ಯ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಒಕ್ಕೂಟದ ಕಾರ್ಯದರ್ಶಿ ಸುಧೀ ಸುರೇಶ್ ಸರ್ಕಾರವನ್ನು ಒತ್ತಾಯಿಸಿದರು, ದಾಬಸ್‌ಪೇಟೆಯಲ್ಲಿ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಳಪೆ ಔಷಧಿಯಿಂದ ಐತಿಹಾಸಿಕ ಆಯುರ್ವೇದಕ್ಕೆ ಕಳಂಕ: ದಿನೇಶ್‌
ಕೆಲವು ಉದ್ಯಮಗಳು ಕಳಪೆ ಗುಣಮಟ್ಟದ ಆಯುರ್ವೇದ ಔಷಧಿಗಳನ್ನು ಮಾರಾಟ ಮಾಡುತ್ತಿರುವುದರಿಂದ ಐತಿಹಾಸಿಕ ಆಯುರ್ವೇದ ಪದ್ಧತಿಗೆ ಕಳಂಕ ಬರುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 512
  • next >
Top Stories
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ಖುರೇಷಿ ಟೀಕಿಸಿದ್ದ ಎಂಪಿ ಸಚಿವನ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved