• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ, 15ರ ಭಾನುವಾರದಂದೂ ಬೆಸ್ಕಾಂ ಕ್ಯಾಶ್‌ ಕೌಂಟರ್‌ ಓಪನ್‌
ಬೆಸ್ಕಾಂ ವ್ಯಾಪ್ತಿಯಲ್ಲಿ 30 ದಿನದವರೆಗೆ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೆ ಒಳಗಾಗದಂತೆ ಸೆ. 8 ಮತ್ತು 15 ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರೆದಿರುತ್ತವೆ ಎಂದು ಬೆಸ್ಕಾಂ ತಿಳಿಸಿದೆ.
ಕನಕಪುರದ ಕಿಲ್ಲೆ ರಂಗನಾಥಸ್ವಾಮಿ ದೇವಾಲಯದ ಮೂಲ ಸ್ವರೂಪ ಉಳಿಸಿಕೊಳ್ಳುವಂತೆ ಸ್ಥಳೀಯರ ಮನವಿ
ಕನಕಪುರ ನಗರದ ಕೋಟೆ ಶ್ರೀ ಕಿಲ್ಲೆ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ಕಾಂಕ್ರೀಟ್ ಬ್ಲಾಕ್ ಹಾಗೂ ಫ್ಲೆಕ್ಸಿಬಲ್ ಬ್ಲಾಕ್ ಹಾಕುವುದಕ್ಕೆ ಸ್ಥಳೀಯ ನಿವಾಸಿಗಳು ಹಾಗೂ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.
ಪುರಿ ಜಗನ್ನಾಥನ ಅವತಾರ ಹೊತ್ತು ಬಂದ ಗಣಪತಿ
ಶ್ರೀ ಅರ್ಕಾವತಿ ವಿದ್ಯಾಗಣಪತಿ ಯುವ ಸೇವಾ ಸಂಘ ಹಾಗೂ ಅರಳೀಕಟ್ಟೆ ಗೆಳೆಯರ ಬಳಗ 40ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಪುರಿ ಜಗನ್ನಾಥನ ಪ್ರತಿರೂಪದಂತಿರುವ ಗಣಪತಿ ಮೂರ್ತಿಯನ್ನು ರಾಮನಗರದಲ್ಲಿ ಪ್ರತಿಷ್ಠಾಪಿಸಲು ಸಿದ್ಧತೆ ಮಾಡಿಕೊಂಡಿದೆ.
ಮರ ಬಿದ್ದು ಈವರೆಗೆ 18 ಮಂದಿಗೆ ಹಾನಿ: ಪರಿಹಾರಕ್ಕೆ 10 ಕೋಟಿ ವೆಚ್ಚ
ರಾಜಧಾನಿ ಬೆಂಗಳೂರಿನಲ್ಲಿ ಪ್ರಸಕ್ತ ವರ್ಷದಲ್ಲಿ ಮರ ಹಾಗೂ ಮರದ ರೆಂಬೆ-ಕೊಂಬೆ ಬಿದ್ದು ಈವರೆಗೆ ಇಬ್ಬರು ಮೃತಪಟ್ಟಿದ್ದು, 16 ಮಂದಿಗೆ ಗಾಯಗಳಾಗಿವೆ. ನಗರದಲ್ಲಿ ಪೂರ್ವ ಮುಂಗಾರು ಆರಂಭಗೊಂಡ ಮಾರ್ಚ್‌ನಿಂದ ಈವರೆಗೆ ಬರೋಬ್ಬರಿ 1,233 ಮರಗಳು ಸಂಪೂರ್ಣವಾಗಿ ಧರೆಗುರುಳಿದ್ದು, 3,308 ರಂಬೆ ಕೊಂಬೆಗಳು ಧರೆಗುರುಳಿವೆ. ಮಳೆ-ಗಾಳಿ ಇಲ್ಲದ ಸಂದರ್ಭದಲ್ಲಿಯೂ ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿದ ಉದಾಹರಣೆಯೂ ಇದೆ.
ಮಾಗಡಿಯಲ್ಲಿ ಮನೆಮನೆಗಳಲ್ಲಿ ಮುತ್ತೈದೆಯರಿಂದ ಗೌರಿ ಪೂಜೆ
ಗೌರಿ ಹಬ್ಬದ ಹಿನ್ನೆಲೆಯಲ್ಲಿ ಮಾಗಡಿ ತಾಲೂಕಿನ ಮನೆಗಳಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿ, ನಂತರ ಮುತ್ತೈದೆಯರಿಗೆ ಮರದ ಬಾಗಿನ ಅರ್ಪಿಸಿ ಗೌರಿ ಹಬ್ಬವನ್ನು ಭಕ್ತಿಯಿಂದ ಮಹಿಳೆಯರು ಆಚರಿಸಿದ್ದು ಕಂಡುಬಂದಿತ್ತು.
ಗಣೇಶ ಹಬ್ಬದ ಹಿನ್ನೆಲೆ : ಹಬ್ಬಕ್ಕೆ ಊರಿಗೆ ಹೊರಟ ಜನ - ಬಸ್ ಫುಲ್‌ ರಶ್‌ -ಎಚ್ಚರಿಕೆ ನಡುವೆಯೂ ದುಬಾರಿ ದರ
ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಭಾರೀ ಪ್ರಮಾಣದಲ್ಲಿ ಜನರು ತೆರಳಿದ ಪರಿಣಾಮ ಮೆಜೆಸ್ಟಿಕ್‌ ಸೇರಿದಂತೆ ನಗರ ಪ್ರಮುಖ ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚುವಂತಾಗಿತ್ತು.
ಅದ್ಧೂರಿ ಗಣೇಶೋತ್ಸವಕ್ಕೆ ಫೈಬರ್‌ ಗಣಪ ಲಭ್ಯ!
ರಾಜಧಾನಿ ಬೆಂಗಳೂರಿನಲ್ಲಿ ಅದ್ಧೂರಿ ಗಣೇಶೋತ್ಸವಕ್ಕಾಗಿಯೇ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ ಬೃಹತ್‌ ಗಾತ್ರದ ‘ಫೈಬರ್‌ ಗಣೇಶ ಮೂರ್ತಿ’ಗಳು.
ಗ್ರಾಮೀಣ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಅಗತ್ಯ: ಎಲ್‌ಜಿ ಫೌಂಡೇಷನ್ ಅದ್ಯಕ್ಷ ಲಕ್ಷ್ಮಣಗೌಡ
ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆಗಳು ಕಡಿಮೆ ದರದಲ್ಲಿ ಸಿಗುತ್ತಿಲ್ಲ. ಗ್ರಾಮೀಣ ಭಾಗದ ಬಡ ಜನರಿಗೆ ಕಡಿಮೆ ಖರ್ಚಿನಲ್ಲಿ ವೈದ್ಯಕೀಯ ಸೇವೆಗಳು ಸಿಗುವಂತಾಗಬೇಕು ಎಂದು ಎಲ್‌ಜಿ ಫೌಂಡೇಷನ್ ಅದ್ಯಕ್ಷ ಲಕ್ಷ್ಮಣಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಡಯಾಲಿಸಿಸ್ ಚಿಕಿತ್ಸೆಯ ಚೆಕ್ ಹಸ್ತಾಂತರಿಸಿ ಮಾತನಾಡಿದರು.
ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಬಗ್ಗೆ ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನು ವರಿಷ್ಠರಿಗೆ ತಲುಪಿಸುವ ಕೆಲಸವಾಗುತ್ತಿದ್ದು, ಟಿಕೆಟ್ ವಿಚಾರವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಚನ್ನಪಟ್ಟಣದಲ್ಲಿ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಕೋವಿಡ್ ಮಾತ್ರ ಯಾಕೆ? ಕೆಂಪಣ್ಣ ವರದಿ ಬಗ್ಗೆಯೂ ಚರ್ಚೆಯಾಗಲಿ : ಎಚ್‌.ಡಿ.ಕುಮಾರಸ್ವಾಮಿ

 ಕೆಂಪಣ್ಣ ಆಯೋಗದ ವರದಿಯನ್ನೂ ಸಚಿವ ಸಂಪುಟದಲ್ಲಿಟ್ಟು ಚರ್ಚೆ ಮಾಡಲಿ. ಅದನ್ನು ಏಕೆ ಸಂಪುಟದ ಮುಂದೆ ತಾರದೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 512
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved