• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ-ರಾಜ್ಯ ಮತ್ತೆ ಮಹದಾಯಿ ಸಂಘರ್ಷ - ಪ್ರಧಾನಿ ಬಳಿಗೆ ನಿಯೋಗ ಒಯ್ಯಲು ಶೀಘ್ರ ಸರ್ವಪಕ್ಷ ಸಭೆ
ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಮಹದಾಯಿ ಯೋಜನೆಗೆ ಅನುಮೋದನೆ ನೀಡದೆ, ಗೋವಾದಲ್ಲಿ ವಿದ್ಯುತ್ ಸ್ಥಾವರಕ್ಕೆ ಅನುಮತಿ ನೀಡಿರುವುದನ್ನು ರಾಜ್ಯ ಸರ್ಕಾರ ಖಂಡಿಸಿದೆ. ಈ ಕುರಿತು ಸರ್ವಪಕ್ಷಗಳ ಸಭೆ ಕರೆದು ಪ್ರಧಾನಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
ಎತ್ತಿನಹೊಳೆ ಇಂದು ಲೋಕಾರ್ಪಣೆ : ಬರ ಪೀಡಿತ 7 ಜಿಲ್ಲೆಗಳಿಗೆ ನೀರೊದಗಿಸುವ ಯೋಜನೆ..!

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿಗೆ ಈ ಯೋಜನೆಯಿಂದ ಅನುಕೂಲ ಆಗಲಿದೆ. 

ನಂದಿನಿ ತುಪ್ಪದ ತಂದ ಲಾರಿಗೆ ಪೂಜೆ ಸಲ್ಲಿಸಿ ಟಿಟಿಡಿ ಸ್ವಾಗತ : ತಿರುಪತಿ ಮಾರ್ಕೆಟಿಂಗ್‌ ಗೋಡೌನ್‌ನಿಂದ ಪೂಜೆ

ವೆಂಕಟೇಶ್ವರ ದೇಗುಲದಲ್ಲಿ ಲಾಡು ಪ್ರಸಾದವನ್ನು ತಯಾರಿಸಲು ಕೆಎಂಎಫ್‌ ಕಳುಹಿಸಿದ್ದ ಒಂದು ಲಾರಿ ನಂದಿನಿ ತುಪ್ಪವನ್ನು ಟಿಟಿಡಿ ಅಧಿಕಾರಿಗಳು ಬುಧವಾರ ತಮ್ಮ ತಿರುಪತಿಯಲ್ಲಿನ ಉಗ್ರಾಣದಲ್ಲಿ ಪೂಜೆ ಮಾಡಿ ಸ್ವಾಗತಿಸಿದರು.

ಬೆಂಗಳೂರು : ಹಬ್ಬಕ್ಕೆ ಬೇಕಾಬಿಟ್ಟಿ ಟಿಕೆಟ್‌ ದರ ಹೆಚ್ಚಿಸಿದರೆ ಕಪ್ಪು ಪಟ್ಟಿಗೆ - ಸಾರಿಗೆ ಇಲಾಖೆ

ಹಬ್ಬ ಹಾಗೂ ರಜಾ ದಿನಗಳಂದು ಊರಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದ್ದು, ಅದರ ಲಾಭ ಪಡೆಯಲು ಖಾಸಗಿ ಬಸ್‌ ಮಾಲೀಕರು ಮಾಮೂಲಿ ದಿನಗಳಿಗಿಂತ ಎರಡು ಪಟ್ಟು ಹೆಚ್ಚಿನ ದರವನ್ನು ಪಡೆಯುತ್ತಿದ್ದಾರೆ.

ಗಣೇಶೋತ್ಸವ ಅನುಮತಿಗೆ ದೊಡ್ಡಬಳ್ಳಾಪುರ ನಗರಸಭೆಯಿಂದ ಏಕಗವಾಕ್ಷಿ ವ್ಯವಸ್ಥೆ
ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಸಂಘ-ಸಂಸ್ಥೆಗಳಿಗೆ ವಿವಿಧ ಇಲಾಖೆಗಳ ಅನುಮತಿ ಪತ್ರವನ್ನು ಒದಗಿಸಲು ಇಲ್ಲಿನ ನಗರಸಭೆಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಮಂಗಳವಾರ ಅನುಮತಿ ಪತ್ರ ವಿತರಣೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.
ರಾಮನಗರದಲ್ಲಿಯ ಕಾಡುಗೊಲ್ಲರ ಮೌಢ್ಯತೆಯ ಹಲ್ಲುಗಳಿಗೆ ಈಗಲೂ ಹೆಣ್ಣೇ ಆಹಾರ: ಪ್ರೊ.ಟಿ.ಯಲ್ಲಪ್ಪ
ಗೊಲ್ಲರ ಹಟ್ಟಿಗಳ ನಡುವೆ ಆಧುನಿಕತೆಯ ಗಾಳಿ ಇನ್ನೂ ಬೀಸಿಲ್ಲ. ಸಂಪ್ರದಾಯ ಹಾಗೂ ಆಚಾರಗಳ ಮೂಟೆಯಿಂದ ಹೊರ ಬರದ ಈ ಸಮಾಜದಲ್ಲಿ ಮೌಢ್ಯತೆಯ ಹಲ್ಲುಗಳಿಗೆ ಈಗಲೂ ಹೆಣ್ಣೇ ಆಹಾರ ಎಂದು ಬೆಂಗಳೂರಿನ ಕೆ.ಆರ್.ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕ ಪ್ರೊ.ಟಿ.ಯಲ್ಲಪ್ಪ ಹೇಳಿದರು. ರಾಮನಗರದಲ್ಲಿ ಕಾಡುಗೊಲ್ಲ ಸಮುದಾಯ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಕ್ಷೇತ್ರಕಾರ್ಯದಲ್ಲಿ ಅವರು ಮಾತನಾಡಿದರು.
ಚನ್ನಪಟ್ಟಣ ಉಪಚುನಾವಣೆ : ಸೈನಿಕನ ಮೃದು ಧೋರಣೆ ಹಿಂದೆ ನಾನಾ ಲೆಕ್ಕಾಚಾರ, ತಂತ್ರಗಾರಿಕೆ!?
ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮೃಧು ಧೋರಣೆ ಅನುಸರಿಸುತ್ತಿರುವುದರ ಹಿಂದೆ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ತಂತ್ರಗಾರಿಕೆ ಅಡಗಿದೆ.
ಬೆಂಗಳೂರಿನ ಎಫ್‌ಡಬ್ಲ್ಯುಡಿಎ ಕಂಪನಿ ಅಭಿವೃದ್ಧಿಪಡಿಸಿರುವ ಮಾನವ ರಹಿತ ಬಾಂಬ್‌ ವಿಮಾನದ ಹಾರಾಟ ಯಶಸ್ವಿ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಫ್ಲೈಯಿಂಗ್ ವೆಡ್ಜ್‌ ಡಿಫೆನ್ಸ್‌ ಅಂಡ್‌ ಏರೋಸ್ಪೇಸ್‌ (ಎಫ್‌ಡಬ್ಲ್ಯುಡಿಎ) ಕಂಪನಿ ಅಭಿವೃದ್ಧಿಪಡಿಸಿರುವ ಸ್ವದೇಶಿ ನಿರ್ಮಿತ ‘ಎಫ್‌ಡಬ್ಲ್ಯುಡಿ200ಬಿ’ ಮಾನವರಹಿತ ಬಾಂಬರ್‌ ವಿಮಾನವು ತನ್ನ ಮೊದಲ ಪ್ರಾಯೋಗಿಕ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ. 

ರಾಜ್ಯದಲ್ಲಿ ಅರಣ್ಯ ಒತ್ತುವರಿ ಕಟ್ಟು ನಿಟ್ಟಾಗಿ ತೆರವು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಮಂಗಳವಾರ ವಿಧಾನಸೌಧದಲ್ಲಿ ಅರಣ್ಯ ಇಲಾಖೆ ವತಿಯಿಂದ ನಡೆದ ಸಮಾರಂಭದಲ್ಲಿ 49 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ 2022 ಮತ್ತು 23ನೇ ಸಾಲಿನ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ ಮಾಡಲಾಯಿತು.
ಕ್ಷೇತ್ರದಲ್ಲಿ ಯೂತ್ ಕಾಂಗ್ರೆಸ್ ಶಕ್ತಿ ಹೆಚ್ಚಾಗಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ
ಯೂತ್ ಕಾಂಗ್ರೆಸ್ ಸಂಘಟನೆ ಬಲವಾದರೆ ಕಾಂಗ್ರೆಸ್ ಪಕ್ಷ ಬಲವಾಗಲಿದೆ. ಶಾಸಕರ ಕೆಲಸಗಳು ಕ್ಷೇತ್ರದಲ್ಲಿ ಮನೆಮಾತಾಗಿದ್ದು, ಪಕ್ಷ ಸಂಘಟನೆಗೂ ಬಲ ನೀಡಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ ತಿಳಿಸಿದರು. ದಾಬಸ್‌ಪೇಟೆಯಲ್ಲಿ ಯೂತ್ ಕಾಂಗ್ರೆಸ್ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 512
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved