• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರ ಹಣ ಬೇರೆಡೆಗೆ ವರ್ಗಾಯಿಸಿಲ್ಲ - ಆ ರೀತಿ ಮಾಡಿದ್ದು ಬಿಜೆಪಿ : ಸಿಎಂ ಸಿದ್ದರಾಮಯ್ಯ

‘ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ, ನಾವು ಎಸ್ಸಿಪಿ-ಟಿಎಸ್‌ಪಿ ಅನುದಾನ ಬೇರೆಡೆ ವರ್ಗಾವಣೆ ಮಾಡಿಲ್ಲ. ಎಸ್ಸಿಪಿ-ಟಿಎಸ್‌ಪಿ ಕಾಯಿದೆ ತಂದು ಎಸ್ಸಿ-ಎಸ್ಟಿಗೆ ಬಿಜೆಪಿಗಿಂತ ಆರು ಪಟ್ಟು ಹೆಚ್ಚು ಅನುದಾನ ನೀಡಿದ್ದೇನೆ.

ರಾಹುಲ್ ಗಾಂಧಿ ಮುಂದಿನ ಪಿಎಂ - ಮುಂದಿನ ಚುನಾವಣೆಯಲ್ಲಿ ಗೆಲ್ಲಲಿದೆ ಕಾಂಗ್ರೆಸ್‌ : ಸಲೀಂ ಭವಿಷ್ಯ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.

ದ್ವೇಷ ಬಿತ್ತುವ ಭಾಷಣ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ಐಆರ್‌ ದಾಖಲು

ಹಿಂದು ಯುವಕರು ಅನ್ಯಧರ್ಮದ ಯುವತಿಯರನ್ನು ಮದುವೆಯಾಗುವಂತೆ ಕರೆ ನೀಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸೋಮವಾರ ಎಫ್ಐಆರ್‌ ದಾಖಲಾಗಿದೆ.

ದುಬೈನಿಂದ ಬರುವ ಕಳ್ಳ ಚಿನ್ನಕ್ಕೆ ಭಾರಿ ಬೇಡಿಕೆ! ಕಾಳಸಂತೆಯಲ್ಲಿ ‘ಹಾಟ್‌ ಕೇಕ್‌’ ಮಾದರಿಯಲ್ಲಿ ಮಾರಾಟ
ದುಬೈನಿಂದ ಕಳ್ಳ ಸಾಗಣೆ ಮುಖಾಂತರ ರಾಜ್ಯಕ್ಕೆ ಬರುವ ‘ಚಿನ್ನ’ ಕಾಳಸಂತೆಯಲ್ಲಿ ‘ಹಾಟ್‌ ಕೇಕ್‌’ ಮಾದರಿಯಲ್ಲಿ ಮಾರಾಟವಾಗುತ್ತಿದೆ. ಎಷ್ಟು ಪ್ರಮಾಣದಲ್ಲಿ ಅಧಿಕೃತವಾಗಿ ಖರೀದಿಯಾಗುತ್ತದೋ ಅಷ್ಟೇ ಪ್ರಮಾಣದಲ್ಲಿ ಅನಧಿಕೃತವಾಗಿಯೂ ಖರೀದಿಯಾಗುತ್ತಿದೆ.
ಅನ್ನಭಾಗ್ಯ ಯೋಜನೆಯ ಅಡಿ ಹಂಚಿಕೆ ಮಾಡಲಾಗುತ್ತಿರುವ ಪಡಿತರ ಅಕ್ಕಿ ‘ನೋ ಸ್ಟಾಕ್‌’ !
ಮಂಡ್ಯ, ಶಿವಮೊಗ್ಗ, ಬೆಂಗಳೂರು, ದಾವಣಗೆರೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಹಂಚಿಕೆ ಮಾಡಲಾಗುತ್ತಿರುವ ಅಕ್ಕಿ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪಡಿತರ ವಿತರಣಾ ಕೇಂದ್ರಗಳ ಮುಂದೆ ಸ್ಟಾಕ್ ಇಲ್ಲ ಎಂಬ ಫಲಕ ಕಂಡು ಬಂದಿವೆ.
ಆಧ್ಯಾತ್ಮಿಕ, ಸಾಮಾಜಿಕ ನೆಲೆಯ ಒಳಹೂರಣ ನಾಕುತಂತಿ
ದೊಡ್ಡಬಳ್ಳಾಪುರ: ಜಗತ್ತಿನ ಸರ್ವ ಸಾಹಿತ್ಯಕ್ಕೆ ಬೇಕಾದ ಎಲ್ಲ ಅಂಶಗಳೂ ಕನ್ನಡ ಸಾಹಿತ್ಯದಲ್ಲಿದೆ. ಎಲ್ಲ ಭಾಷೆಗಳಿಗೂ ಕೊಡಬಲ್ಲಷ್ಟು ಸಂಪತ್ತು ಕನ್ನಡ ಭಾಷೆಯಲ್ಲಿದೆ ಎಂದು ಸಾಬೀತುಪಡಿಸಿದವರು ದ.ರಾ.ಬೇಂದ್ರೆ ಎಂದು ಸಂಸ್ಕೃತಿ ಚಿಂತಕ ಡಾ.ಜಿ.ಬಿ.ಹರೀಶ ಅಭಿಪ್ರಾಯಪಟ್ಟರು.
ಪುನೀತ್ ಸೇವಾ ಮನೋಭಾವ ಯುವ ಪೀಳಿಗೆಗೆ ಮಾದರಿ
ಹೊಸಕೋಟೆ: ಪುನಿತ್ ರಾಜಕುಮಾರ್ ತಮ್ಮ ಸೇವಾ ಕಾರ್ಯಗಳ ಮೂಲಕ ಇಂದಿಗೂ ನಮ್ಮಗಳ ಮನಸ್ಸುಗಳಲ್ಲಿ ಬೆರೆತು ಅಜರಾಮರಾಗಿದ್ದಾರೆ ಎಂದು ಕರುನಾಡ ಪ್ರಜಾ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಯೋಜನಾ ಪ್ರಾಧಿಕಾರದ ನಿರ್ದೇಶಕ ಡಾ ಎಚ್.ಎಂ.ಸುಬ್ಬರಾಜ್ ತಿಳಿಸಿದರು.
ಸಾವಯವ ಕೃಷಿಯತ್ತ ಮುಖ ಮಾಡಿ: ಮಹಿಮಾ ಸಲಹೆ
ದಾಬಸ್‍ಪೇಟೆ: ಆಧುನಿಕತೆಯ ಪರಿಣಾಮದಿಂದಾಗಿ ರೈತರು ರಾಸಾಯನಿಕ ವಸ್ತುಗಳ ಬಳಕೆಯಿಂದ ವಿಷಯುಕ್ತ ಆಹಾರ ಬೆಳೆಯುವ ಸ್ಥಿತಿ ಎದುರಾಗಿದೆ. ಪರಿಸರದೊಂದಿಗೆ ಸಾವಯವ ಕೃಷಿಯತ್ತ ರೈತರು ಮುಖ ಮಾಡಬೇಕು ಎಂದು ಮಾಜಿ ಶಾಸಕ ಹಾಗೂ ಸರ್ವೋದಯ ಸಮುದಾಯ ಮುಖ್ಯಸ್ಥ ಮಹಿಮಾ ಜೆ ಪಟೇಲ್ ತಿಳಿಸಿದರು.
19 ವರ್ಷಗಳ ಹಿಂದಿನ ನೇಮಕಾತಿಗೆ ಕೆಪಿಎಸ್ಸಿ ಚಾಲನೆ! - ಮೋಟಾರು ವಾಹನ ನಿರೀಕ್ಷಕರ ಹುದ್ದೆ

ವಿಳಂಬ ನೇಮಕ ಪ್ರಕ್ರಿಯೆಗೆ ಹೆಸರುವಾಸಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಬರೋಬ್ಬರಿ 19 ವರ್ಷಗಳ ಹಿಂದಿನ ನೇಮಕಾತಿಗೆ ಕೋರ್ಟ್ ಆದೇಶದ ಮೇರೆಗೆ ಮರುಚಾಲನೆ ನೀಡಿದೆ!

ಮಾರ್ಚ್ 18 ರಿಂದ 6 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಉಷ್ಣ ಅಲೆ - ಹವಾಮಾನ ಇಲಾಖೆ ಎಚ್ಚರಿಕೆ

ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಮಾ.18 ರಿಂದ ಮೂರು ದಿನ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved