• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಜಾಬ್‌ ವಿವಾದದ ಬಗ್ಗೆ ಡಾ। ಜಿ.ಪರಮೇಶ್ವರ್‌ರನ್ನು ಕೇಳಿ : ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ನಾನೇನೂ ಹೇಳಿಕೆ ನೀಡುವುದಿಲ್ಲ. ಈ ಬಗ್ಗೆ ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಅವರನ್ನು ಹೇಳಿ, ಅವರು ಉತ್ತರ ಕೊಡುತ್ತಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಏರಿಕೆ ಖಚಿತ - ಈ ಬಾರಿ ಇಲ್ಲ ಶೇ.10 ಗ್ರೇಸ್‌ ಅಂಕ : ಸಚಿವ ಮಧು ಬಂಗಾರಪ್ಪ

ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಈ ಬಾರಿ ಹೆಚ್ಚಿಸಲು ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಹಲವು ಸೂತ್ರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಫಲಿತಾಂಶ ಏರಿಕೆಯಾಗುವುದು ಶೇ.100 ರಷ್ಟು ಗ್ಯಾರಂಟಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪತ್ರಕರ್ತರಿಗೆ ನಿವೇಶನ ಹಂಚಿಕೆಗೆ ಚಿಂತನೆ - ಶೀಘ್ರ ನಿರ್ಧಾರ - ಆರೋಗ್ಯ ವಿಮೆ ಬಗ್ಗೆ ಸಿಎಂ ಜತೆ ಚರ್ಚೆ : ಡಿಕೆಶಿ

ರಾಜ್ಯದ ಸ್ಥಳೀಯ ಪ್ರಾಧಿಕಾರಗಳಿಂದ ನಿವೇಶನ ಹಂಚಿಕೆ ವೇಳೆಗೆ ಆದ್ಯತೆ ಮೇರೆಗೆ ಪತ್ರಕರ್ತರಿಗೆ ನಿವೇಶನ ನೀಡುವ ಕುರಿತು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಘೋಷಿಸಿದರು.

ಬಯಲುಸೀಮೆ ಜಿಲ್ಲೆಗಳ ನೀರಿನ ಕೊರತೆ ಪರಿಹರಿಸಲು ವರ್ಷದೊಳಗೆ 16 ಟಿಎಂಸಿ ಎತ್ತಿನಹೊಳೆ ನೀರು

 ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನೀರಿನ ಕೊರತೆ ಪರಿಹರಿಸಲು ಒಂದು ವರ್ಷದೊಳಗೆ ಎತ್ತಿನಹೊಳೆ ಯೋಜನೆಯಿಂದ 16 ಟಿಎಂಸಿ ನೀರು ಬಂದೇ ಬರುತ್ತದೆ.  

ಕ್ಯಾನ್ಸರ್‌ ಮಾರಣಾಂತಿಕವಲ್ಲ: ನಿರ್ಲಕ್ಷ್ಯ ಸಲ್ಲದು
ದೊಡ್ಡಬಳ್ಳಾಪುರ: ಭಾರತದಲ್ಲಿ 4 ನಿಮಿಷಕ್ಕೆ ಒಂದು ಕ್ಯಾನ್ಸರ್ ರೋಗ ಪತ್ತೆಯಾಗುತ್ತಿದ್ದು, 8 ನಿಮಿಷಕ್ಕೊಬ್ಬರು ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಿರುವುದು ಕಂಡು ಬಂದಿದೆ. ಕ್ಯಾನ್ಸರ್ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಆರಂಭದಲ್ಲಿಯೇ ತಪಾಸಣೆ ಮಾಡಿಸಿಕೊಂಡರೆ ಗುಣಪಡಿಸಲು ಸಾಧ್ಯವಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕಿದೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ವೈದ್ಯ ಡಾ.ಕೆ.ಎನ್.ಲೋಕೇಶ್ ತಿಳಿಸಿದರು.
ಕನಕಶ್ರೀ ಜ್ಞಾನ ವಿದ್ಯಾಮಂದಿರ ನಿರ್ಮಾಣಕ್ಕೆ ಅಡಿಗಲ್ಲು
ಹೊಸಕೋಟೆ: ತನ್ನ ಅಧಿಕಾರಾವಧಿಯಲ್ಲಿ ನಗರದ ದಂಡುಪಾಳ್ಯ ದಿಣ್ಣೆಯಲ್ಲಿ ಕುರುಬರ ಸಂಘಕ್ಕೆನೀಡಿದ್ದ ಸ್ಥಳದಲ್ಲಿ ಶಾಲೆ ನಿರ್ಮಿಸುತ್ತಿರುವುದು ಉತ್ತಮ ಕೆಲಸ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್‌ ಹೇಳಿದರು.
ಬೊಕ್ಕತಲೆಯಲ್ಲಿ ಕೂದಲು ಕೊನರುವುದೆಂತಯ್ಯ...? ಸುದ್ದಿ ಸೂರಪ್ಪನವರಿಗೆ ವೈದ್ಯರ ಸಮಜಾಯಿಷಿ

ಸುದ್ದಿ ಸೂರಪ್ಪರು ಮಾಹಿತಿ ನೋಟ್‌ ಮಾಡಿಕೊಳ್ತಾ ಸುದ್ದಿಗೋಷ್ಠಿ ನಡೆಸೋರ ತಲೆಕಡೆ ಒಮ್ಮೆ ನೋಡಿ ಗಾಬರಿ. ಹೀಗೆ ಹೇಳೋರ ತಲೆಯಲ್ಲಿ ಹುಡುಕಿದರೂ ಒಂದೂ ಕೂದಲಿರಲಿಲ್ಲ. ಅಲ್ರಿ ಕೂದಲು ಕೊನರಿಸೋ ಚಿಕಿತ್ಸೆ ಇದೆ ಅಂತ ಹೇಳೋ ನೀವೇ ಬಾಲ್ಡ್‌ಹೆಡ್‌, ಈ ಚಿಕಿತ್ಸೆಯನ್ನ ಜನಾ ನಂಬೋದು ಹೇಗ್ರಿ? ಅಂತ ಕೇಳಿಬಿಡಬೇಕೇ?

ಸ್ನಾನದ ಮನೆಯಲ್ಲಿ ಕಾಲು ಜಾರಿ ಬಿದ್ದ ಸಿಎಂಗೆ ಮಂಡಿನೋವು - ಮಣಿಪಾಲ ಆಸ್ಪತ್ರೆ ವೈದ್ಯರಿಂದ ತಪಾಸಣೆ

ಸ್ನಾನದ ಮನೆಯಲ್ಲಿ ಕಾಲು ಜಾರಿದ ಪರಿಣಾಮ ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ನಗರದ ಮಣಿಪಾಲ್‌ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದು, ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಮಹಿಳೆಯ ಹಣಕಾಸು ಸಂಪನ್ಮೂಲ ಹಕ್ಕು ಕಸಿಯುವುದು ಕೌಟುಂಬಿಕ ದೌರ್ಜನ್ಯ - ಹೈಕೋರ್ಟ್‌

ಮಹಿಳೆಯ ಆರ್ಥಿಕ ಮತ್ತು ಹಣಕಾಸು ಸಂಪನ್ಮೂಲ ಹೊಂದುವ ಅವಕಾಶವನ್ನು ಕಿತ್ತುಕೊಳ್ಳುವುದು ಸಹ ಕೌಟುಂಬಿಕ ದೌರ್ಜನ್ಯವಾಗುತ್ತದೆ ಎಂದು ಹೈಕೋರ್ಟ್‌ ಹೇಳಿದೆ.

ನಕ್ಸಲ್‌ ಚಳವಳಿಯ ಕೊನೆಯ ಕೊಂಡಿ ಲಕ್ಷ್ಮೀ ತೊಂಬಟ್ಟು ಉಡುಪಿ ಜಿಲ್ಲಾಡಳಿತದ ಮುಂದೆ ಶರಣು

ನಕ್ಸಲ್‌ ಚಳವಳಿಯ ಕೊನೆಯ ಕೊಂಡಿ ಎನ್ನಲಾದ ಲಕ್ಷ್ಮೀ ತೊಂಬಟ್ಟು ಭಾನುವಾರ ಉಡುಪಿ ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ.

  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 625
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved