• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಘಾಟಿ ಸುಬ್ರಹ್ಮಣ್ಯನಿಗೆ ನವರಾತ್ರಿ ವಿಶೇಷ ಅಲಂಕಾರ
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನವರಾತ್ರಿಯ 2ನೇ ದಿನದ ಅಂಗವಾಗಿ ಮಂಗಳವಾರ ವಿಶೇಷ ಅಲಂಕಾರ ಮಾಡಲಾಗಿತ್ತು.
ಅಪೌಷ್ಟಿಕತೆ ತಡೆಯುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು
ದೊಡ್ಡಬಳ್ಳಾಪುರ: ದೇಹದ ಅಭಿವೃದ್ಧಿಗೆ ಅಪೌಷ್ಟಿಕತೆಯು ಒಂದು ತೊಡಕಾಗಿದ್ದು, ಇದನ್ನು ಹೋಗಲಾಡಿಸುವಲ್ಲಿ ಮಹಿಳೆಯರ ಮಹತ್ವದ್ದಾಗಿದೆ.
5 ತಾಸಲ್ಲಿ ರಿಷಬ್‌ ಶೆಟ್ಟಿ ನಟನೆಯ ‘ಕಾಂತಾರ 1’ ಟ್ರೇಲರ್‌ಗೆ 2.18 ಕೋಟಿ ಹಿಟ್ಸ್‌

ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 1’ ಚಿತ್ರದ ಟ್ರೇಲರ್‌ ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಐದು ಭಾಷೆಗಳಲ್ಲಿ 2.18 ಕೋಟಿ ವೀಕ್ಷಣೆ ಕಾಣುವ ಮೂಲಕ ದಾಖಲೆ ಮಾಡಿದೆ.

ಸುಧಾಮೂರ್ತಿಗೆ ವಂಚಿಸುವ ಸೈಬರ್‌ ಕಳ್ಳರ ಯತ್ನ ವಿಫಲ

ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್ ಕಂಪನಿ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರಿಗೆ ಕೇಂದ್ರ ದೂರ ಸಂಪರ್ಕ ಸಚಿವಾಲಯದ ನೌಕರರ ಹೆಸರಿನಲ್ಲಿ ವಂಚಿಸಿ ಹಣ ದೋಚಲು ಸೈಬರ್ ಕಿಡಿಗೇಡಿಗಳು ಯತ್ನಿಸಿರುವ ಘಟನೆ ನಡೆದಿದೆ.

ಡಿಜಿಟಲ್ ಅರೆಸ್ಟ್‌ : ಸಂಸದ ಸುಧಾಕರ್‌ ಪತ್ನಿಯಿಂದ 14 ಲಕ್ಷ ರು. ಹಣ ಲೂಟಿ - ಖಾತೆಗೆ ಮರಳಿ ವರ್ಗ

ಚಿತ್ರ ನಟ ಉಪೇಂದ್ರ ದಂಪತಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ಬಳಿಕ ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರ ಪತ್ನಿಗೆ ಸೈಬರ್ ದುರುಳರು ಕಾಟ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ.

ಪೊಲೀಸರಿಂದ 2.5 ತಾಸು ಸಚಿವ ಜಮೀರ್‌ ವಿಚಾರಣೆ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್‌ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಸಂಖ್ಯಾಶಾಸ್ತ್ರದ ಪ್ರಕಾರ ಲಕ್ಕಿ ನಂಬರ್‌ ‘9’ರಡಿ ಹೊಸ 5 ಪಾಲಿಕೆಗಳಿಗೆ ವಾರ್ಡ್‌ ವಿಂಗಡಣೆ?
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ (ಜಿಬಿಎ) ರಚನೆಯಾಗಿರುವ 5 ನಗರ ಪಾಲಿಕೆಯ ವಾರ್ಡ್‌ ವಿಂಗಡಣೆಗೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಐದು ನಗರ ಪಾಲಿಕೆಯ ವಾರ್ಡ್‌ ಸಂಖ್ಯೆ ಎಷ್ಟಿದ್ದರೂ ವಾರ್ಡ್‌ಗಳ ಸಂಖ್ಯೆಯ ನಿಗದಿಯಲ್ಲಿ ಲಕ್ಕಿ ನಂಬರ್‌ ‘9’ರ ರಹಸ್ಯ ಅಡಗಿರುವುದು ಪಕ್ಕಾ ಆಗಿದೆ.
ಹಲಸು, ಬಾಳೆ ಹಣ್ಣಿನಿಂದ ಕೇಕ್‌ ತಯಾರಿ: ಹೆಬ್ಬಾಳದ ಜಿಕೆವಿಕೆಯಿಂದ ಹೊಸ ಆವಿಷ್ಕಾರ
ಹಲಸು, ಬಾಳೆ ಹಣ್ಣುಗಳು ಪಕ್ವವಾಗಿದ್ದು ಬೇಗ ವಿಲೇವಾರಿ ಮಾಡದಿದ್ದರೆ ಬೆಳೆಗಾರರಿಗೆ ನಷ್ಟ ಕಟ್ಟಿಟ್ಟ ಬುತ್ತಿಯಾಗಿದೆ. ಆದರೆ, ಈ ಸಮಸ್ಯೆಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಪರಿಹಾರವೊಂದನ್ನು ಕಂಡುಹಿಡಿದಿದೆ.
20 ಲಕ್ಷ ಗುರಿ ಬದಲು ಮೊದಲ ದಿನ ಕೇವಲ 10000 ಜನರ ಸಮೀಕ್ಷೆ
ವಿವಾದ, ಗೊಂದಲಗಳ ನಡುವೆಯೇ ಸೋಮವಾರದಿಂದ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನೀರಸ ಆರಂಭ ಕಂಡಿದೆ. ಮೊದಲ ದಿನದಾಂತ್ಯಕ್ಕೆ ನಿರೀಕ್ಷಿತ 20 ಲಕ್ಷ ಜನರ ಬದಲು 2765 ಕುಟುಂಬಗಳ ಕೇವಲ 10,642 ಮಂದಿಯ ಸಮೀಕ್ಷೆ ಮಾತ್ರ ನಡೆಸಲಾಗಿದೆ.
ಕರ್ನಾಟಕ ಜಾತಿ ಗಣತಿಗೆ ಹೈಕೋರ್ಟ್‌ ಟೆನ್ಷನ್‌

  ಸಮೀಕ್ಷೆಯನ್ನು ಸದ್ಯ ಮುಂದೂಡಲು ಸಾಧ್ಯವೇ? ಸಮೀಕ್ಷೆ ನಡೆಸಿ ಒಮ್ಮೆ ಅಂಕಿ-ಅಂಶ ಸಂಗ್ರಹಿಸಿದ ನಂತರ ಅದನ್ನು ಹಿಂಪಡೆಯಲು ಸಾಧ್ಯವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿರುವ ಹೈಕೋರ್ಟ್‌, ಸಮೀಕ್ಷೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಕುರಿತು ಮಂಗಳವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 656
  • next >
Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved