• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಮುಖಂಡ ಶಿವಾನಂದ್ ಆರೋಪ ನಿರಾಧಾರ
ಹೊಸಕೋಟೆ: ನಗರಸಭೆಯ ಅಧ್ಯಕ್ಷರು ಜನಸಾಮಾನ್ಯರ ಕೈಗೆ ಸಿಗುತ್ತಿಲ್ಲ. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಕೇವಲ ಫೇಸ್ಬುಕ್ ವಾಟ್ಸಾಪ್‌ಗೆ ಅಧ್ಯಕ್ಷರು ಸೀಮಿತರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಕೆಆರ್‌ಬಿ ಶಿವಾನಂದ್ ಅವರು ನನ್ನ ಮೇಲೆ ಮಾಡಿರುವ ಆರೋಪ ನಿರಾಧಾರ ಎಂದು ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖರ್ ತಿಳಿಸಿದರು.
ಜನರಿಗೆ ಡಿಜಿಟಲ್ ಬ್ಯಾಂಕಿಂಗ್ ಅರಿವು ಅಗತ್ಯ
ದಾಬಸ್‍ಪೇಟೆ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಮಾ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು ಜನರಿಗೆ ಡಿಜಿಟಲ್ ಬ್ಯಾಂಕಿಂಗ್ ಉಪಯೋಗ ಮತ್ತು ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಕೆನರಾ ಬ್ಯಾಂಕ್ ಆರ್ಥಿಕ ಸಾಕ್ಷರತಾ ಸಲಹೆಗಾರ ಸಂಪತ್ ಕುಮಾರ್ ತಿಳಿಸಿದರು.
ನಗರ ಸಮಸ್ಯೆಗಳಿಗೆ ಸ್ಪಂದಿಸದ ನಗರಸಭೆ ಅಧ್ಯಕ್ಷರು: ಆರೋಪ
ಹೊಸಕೋಟೆ: ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದರೂ ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖರ್ ಅವರು ಜನರ ಸಮಸ್ಯೆ ಆಲಿಸದೆ, ನಗರಸಭೆಗೆ ಬರುವ ನಾಗರಿಕರ ಕೈಗೂ ಸಿಗುವುದಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ದಲಿತಪರ ಹೋರಾಟಗಾರ ಕೆಆರ್‌ಬಿ ಶಿವಾನಂದ್ ಆರೋಪಿಸಿದರು.
ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ

ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ ವಿಷಯ ಶಿಕ್ಷಕರ ವಾರ್ಷಿಕ ವೇತನ, ಬಡ್ತಿ ತಡೆಹಿಡಿಯುವ, ಶಿಕ್ಷಕರ ವೇತನ ಅನುದಾನ ತಡೆಹಿಡಿಯುವ ಕ್ರಮ ಜಾರಿ ಮಾಡುವುದಿಲ್ಲ.

12.69 ಲಕ್ಷ ಶಂಕಾಸ್ಪದ ಬಿಪಿಎಲ್‌ ಚೀಟಿ ರಾಜ್ಯದಲ್ಲಿ ಪತ್ತೆ: ಮುನಿಯಪ್ಪ

ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಿವಿಧ ಪಡಿತರ ಚೀಟಿಗಳ ಪೈಕಿ ಸುಮಾರು 12.69 ಲಕ್ಷ ಪಡಿತರ ಚೀಟಿಗಳು ಶಂಕಾಸ್ಪದವಾಗಿದ್ದು, ಈ ಪಡಿತರ ಚೀಟಿ ಹಾಗೂ ಫಲಾನುಭವಿಗಳನ್ನು ಜಿಲ್ಲಾ/ ತಾಲ್ಲೂಕು ಮಟ್ಟದಲ್ಲಿ ಆಹಾರ ನಿರೀಕ್ಷಕರ ಹಂತದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು

ಕಪ್‌ತುಳಿತ: ಸರ್ಕಾರ ವಿರುದ್ಧ ದೋಸ್ತಿಗಳ ಪ್ರತಿಭಟನೆ

ಕಾಲ್ತುಳಿತಕ್ಕೆ 11 ಮಂದಿ ಅಮಾಯಕರ ಸಾವು ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಕ್ಲೀನ್‌ ಚಿಟ್‌ ಹಾಗೂ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ-ಜೆಡಿಎಸ್‌ ಶಾಸಕರು ಸೋಮವಾರ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸೋಮವಾರ ಎಸ್ಐಟಿ ಕಚೇರಿಗೆ 1986ರಲ್ಲಿ ಅಸಹಜವಾಗಿ ಮೃತಪಟ್ಟಿದ್ದ ಬೋಳಿಯಾರಿನ ಪದ್ಮಲತಾ ಕುಟುಂಬಸ್ಥರು ಹಾಜರಾಗಿ, ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೇಲ್ಮನೆಯಲ್ಲಿ ಧರ್ಮಸ್ಥಳ ಕೇಸ್‌ ಪ್ರತಿಧ್ವನಿ : ಅನಾಮಿಕನಿಂದ ಸಾಕ್ಷ್ಯರಹಿತ ಆರೋಪ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವು ಪ್ರಕರಣವನ್ನು ಬಿಜೆಪಿ ಸದಸ್ಯ ಡಿ.ಎಸ್‌.ಅರುಣ್‌ ಅವರು ಸೋಮವಾರ ಸದನದಲ್ಲಿ ಪ್ರಸ್ತಾಪಿಸಿ, ಸರ್ಕಾರ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ ಆರೋಪದ ಹಿಂದಿರುವ ನಿಜ ಸ್ವರೂಪ ಬಹಿರಂಗಪಡಿಸಬೇಕೆಂದು ಆಗ್ರಹಿಸಿದರು.

ಮೆಟ್ರೋ ಹಳದಿ ಮಾರ್ಗಕ್ಕೆ ಫಸ್ಟ್ ಡೇ 56000 ಜನ!
ಹಳದಿ ಮೆಟ್ರೋ ಮಾರ್ಗದ ಜನಸಂಚಾರದ ಮೊದಲ ದಿನವೇ ಎಲ್ಲ ಮೂರು ರೈಲುಗಳು ಸಂಪೂರ್ಣ ಭರ್ತಿಯಾಗಿ ಸಂಚರಿಸಿದ್ದು, ಹೊಸ ಮಾರ್ಗದಲ್ಲಿ ಪ್ರಯಾಣಿಸಿದ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ರಾತ್ರಿ 9 ಗಂಟೆಯವರೆಗೆ ಬರೋಬ್ಬರಿ 56 ಸಾವಿರಕ್ಕೂ ಅಧಿಕ ಜನರು ಪ್ರಯಾಣ ಮಾಡಿದ್ದಾರೆ.
ಸಂಘಟನೆಗಳು ಅನ್ಯಾಯ, ಅಕ್ರಮಗಳ ವಿರುದ್ಧ ಧ್ವನಿಯತ್ತಿ
ವಿಜಯಪುರ: ಸಂಘಟನೆಗಳು ಅನ್ಯಾಯ, ಅಕ್ರಮಗಳ ವಿರುದ್ಧ ಧ್ವನಿಯೆತ್ತಬೇಕು, ಧ್ವನಿಯಿಲ್ಲದವರಿಗೆ ಧ್ವನಿಯಾಗಬೇಕು ಎಂದು ಪುರಸಭೆ ಅಧ್ಯಕ್ಷೆ ಎಸ್.ಭವ್ಯಾಮಹೇಶ್ ಹೇಳಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 617
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved