• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಧಾನಸೌಧ ಸಚಿವಾಲಯದ ಭದ್ರತಾ ವ್ಯವಸ್ಥೆ ಬದಲಾವಣೆಗೆ ಡಿಪಿಎಆರ್‌ ಕಾರ್ಯದರ್ಶಿ ಆಕ್ಷೇಪ

ವಿಧಾನಸೌಧದ ಸಚಿವಾಲಯದ ಭದ್ರತಾ ವ್ಯವಸ್ಥೆಯನ್ನು ಪರಿಷ್ಕರಿಸಿ ಮುಖ್ಯ ಭದ್ರತಾ ಅಧಿಕಾರಿ ಹುದ್ದೆ ರದ್ದುಪಡಿಸಿದ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ ಅವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳು ಪತ್ರ ಬರೆದು ತೀವ್ರ ಅಸಮಾಧಾನ 

ಮೈಕ್ರೋಫೈನಾನ್ಸ್‌ಗೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ - ದೂರು ಕೊಡಿ, ಕ್ರಮ ಕೈಗೊಳ್ಳುತ್ತೇವೆ : ಸಿಎಂ

ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ಸದಾ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.

ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಮರಣಶಯ್ಯೆಯಲ್ಲಿ ಇರುವ ರೋಗಿಗಳಿಗೆ ರಾಜ್ಯದಲ್ಲಿ ಗೌರವಯುತ ಸಾವಿನ ಹಕ್ಕು!
ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಯಾವುದೇ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕನ್ನು ನೀಡುವ ನಿಯಮಗಳನ್ನು ಕರ್ನಾಟಕದಲ್ಲೂ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಆದೇಶ ಹೊರಡಿಸಿದೆ.
ಅನಿರ್ಧಿಷ್ಟಾವಧಿ ಧರಣಿ : ನೋಟಿಸ್‌ಗೂ ಬಗ್ಗದ ಅಂಗನವಾಡಿ ನೌಕರರು, ಸರ್ಕಾರ ಜೊತೆ ಫೈಟ್‌
ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಅಂಗನವಾಡಿ ಸಿಬ್ಬಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೋಟಿಸ್‌ ನೀಡಿದ್ದು ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಪೊಲೀಸ್‌ ನೇಮಕಾತಿಯಲ್ಲಿ ಕ್ರೀಡಾ ಮೀಸಲು ಶೇ.3ಕ್ಕೆ ಹೆಚ್ಚಳ - 33 ನಿಷ್ಕ್ರಿಯ ಸರ್ಕಾರಿ ಉದ್ಯಮಗಳ ಬಂದ್‌/ವಿಲೀನ

ಕಾನ್‌ಸ್ಟೇಬಲ್‌ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.3ಕ್ಕೆ ಹೆಚ್ಚಿಸುವ ಜೊತೆಗೆ ಡಿವೈಎಸ್‌ಪಿ ಹುದ್ದೆಗೆ ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಶೇ.80ರಷ್ಟು ಕೈಮಗ್ಗಗಳು ಕಣ್ಮರೆ - ಮೈಸೂರು ವಿವಿ ಸಿಎಸ್‌ಎಸ್‌ಐ ಕೇಂದ್ರದಿಂದ ಅಧ್ಯಯನ ವರದಿ ತಯಾರಿ

ದೇವಾಂಗ ಸಮುದಾಯದ ಶೇ.80 ಹೆಚ್ಚಿನ ಜನರು ಇಂದಿಗೂ ನೇಕಾರಿಕೆಯನ್ನೇ ಅವಲಂಬಿಸಿದ್ದಾರೆ. ಕೊರೋನಾ ಬಳಿಕ ಇವರ ನೇಕಾರಿಕೆ ಉದ್ಯಮ ಸಂಪೂರ್ಣ ನೆಲಕಚ್ಚಿದ್ದು, ಶೇ.80ರಷ್ಟು ಕೈಮಗ್ಗಗಳು ಕಣ್ಮರೆ-ಅಳಿವಿನಂಚಿನಲ್ಲಿವೆ ಎಂದು ಅಧ್ಯಯನಾವರದಿಯೊಂದು ತಿಳಿಸಿದೆ.

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ - ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ : ಸಚಿವ ಕೃಷ್ಣ ಬೈರೇಗೌಡ

ಪ್ರಯಾಗ್‌ರಾಜನ ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟಿರುವ ಬೆಳಗಾವಿ ಮೂಲದ ನಾಲ್ವರ ಕುಟುಂಬದವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕುಂಭಮೇಳ ಕಾಲ್ತುಳಿತ - ಇಬ್ಬರ ಮೃತದೇಹ ಆಗಮನ - ಬೆಳಗಾವಿಯ ಸಾಂಬ್ರಾ ನಿಲ್ದಾಣಕ್ಕೆ ಆಗಮನ

ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ಪುಣ್ಯಸ್ನಾನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದ ಬೆಳಗಾವಿಯ ನಾಲ್ವರ ಪೈಕಿ ಇಬ್ಬರ ಮೃತದೇಹಗಳನ್ನು ದೆಹಲಿಯಿಂದ ವಿಮಾನದ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಗುರುವಾರ ಸಂಜೆ 6.20ಕ್ಕೆ ತೆಗೆದುಕೊಂಡು ಬರಲಾಯಿತು.

ಕೆಪಿಎಸ್ಸಿ ಲೋಪದೋಷಕ್ಕೆ 5 ಕೃಪಾಂಕ ಪ್ರಕಟ - ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ನಡೆಸಿದ್ದ 384 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಗುರುವಾರ ಬಿಡುಗಡೆ ಮಾಡಿದೆ. ಜೊತೆಗೆ ಕನ್ನಡ ಪ್ರಶ್ನೆ ಪತ್ರಿಕೆಯ ಲೋಪದೋಷಗಳಿಗೆ ಒಟ್ಟು 5 ಕೃಪಾಂಕ ನೀಡಿದೆ.

ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋಫೈನಾನ್ಸ್‌ ವಿರುದ್ಧದ ಸುಗ್ರೀವಾಜ್ಞೆ ಸದ್ಯಕ್ಕೆ ಮುಂದಕ್ಕೆ

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಗ್ರಾಮದ ಬಸವೇಶ್ವರನಗರ ನಿವಾಸಿ ಸುಬ್ರಹ್ಮಣ್ಯ (37), ಬೆಳಗಾವಿ ಜಿಲ್ಲೆ ಬೈಲಹೊಂಗಲದ ರಫೀಕ್ ತಿಗಡಿ (38) ಎಂಬುವರು ಸಾವಿಗೆ ಶರಣಾಗಿದ್ದಾರೆ.  

  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 625
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved