ಕ್ರೀಡೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಅಗತ್ಯ: ಕೆ.ಜೆ.ರೂಪಶ್ರೀವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಪಾಲ್ಗೊಂಡರೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಎಂದು ಕಬ್ಬಡಿ ರಾಷ್ಟ್ರೀಯ ಆಟಗಾರ, ಕಬಡ್ಡಿ ತರಬೇತುದಾರ ಕೆ.ಜೆ.ರೂಪಶ್ರೀ ಹೇಳಿದರು. ಚನ್ನಪಟ್ಟಣದಲ್ಲಿ ಕ್ರೀಡಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.