• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಕ್ರೋಫೈನಾನ್ಸ್‌ ವ್ಯವಹಾರದಲ್ಲಿ ರಿಸ್ಕ್‌ ಜಾಸ್ತಿ - ಸಾಲಕ್ಕಾಗಿ ಆಸ್ತಿ ಜಪ್ತಿಗೆ ಅವಕಾಶವಿಲ್ಲ : ಜಯರಾಮ ಸೂಡ

-ಮೈಕ್ರೋಫೈನಾನ್ಸ್‌ ವ್ಯವಹಾರದಲ್ಲಿ ರಿಸ್ಕ್‌ ಜಾಸ್ತಿ । ಇಲ್ಲಿ ‘ನಂಬಿಕೆ ಮತ್ತು ವಿಶ್ವಾಸ’ವೇ ಸಾಲಕ್ಕೆ ಆಧಾರ । ಹೀಗಾಗಿ ಇಲ್ಲಿ ನಿಯಮಗಳು ಕಾಗದಕ್ಕಷ್ಟೇ ಸೀಮಿತ । ಸಾಲ ವಸೂಲಿಗೆ ರೌಡಿಗಳ ಬಳಕೆ ಸಲ್ಲ । ಇದರ ವಿರುದ್ಧ ಪೊಲೀಸರಿಗೆ ದೂರು ಕೊಡಲು ಅವಕಾಶ । ಲೇವಾದೇವಿದಾರರ ಸಂಘ ಅಧ್ಯಕ್ಷ ಜಯರಾಮ ಸೂಡ

ಕೃಷ್ಣ, ಭದ್ರಾ ಮೇಲ್ಡಂಡೆ, ಮೇಕೆದಾಟುಗೆ ಒಪ್ಪಿಗೆ ನೀಡಿ ಕರುಣೆ ತೋರಿಸಿ : ಸಿಎಂ ಸಿದ್ದರಾಮಯ್ಯ ಬೇಡಿಕೆ

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತ ನ್ಯಾಯಾಧಿಕರಣದ ಅಂತಿಮ ಆದೇಶ ಹೊರಡಿಸಿ ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವುದು ಹಾಗೂ ಮೇಕೆದಾಟು ಸಮಗ್ರ ಯೋಜನಾ ವರದಿ, ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ ಕೊಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರಿದ್ದಾರೆ.

ಹೊಸ ಅನಧಿಕೃತ ಲೇಔಟ್‌ಗೆ ಖಾತಾ ಬೇಡ -ಅನಧಿಕೃತ ಬಡಾವಣೆ ತಲೆ ಎತ್ತದಂತೆ ನೋಡಿಕೊಳ್ಳಿ : ಸಿಎಂ

ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಅನಧಿಕೃತ ಬಡಾವಣೆಗಳ ನಿವೇಶನಗಳಿಗೆ ಯಾವುದೇ ಕಾರಣಕ್ಕೂ ಖಾತಾ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪ್ರಶಸ್ತಿಗಾಗಿ ಕರೆಸಿ ಜ್ಞಾನಪೀಠ ಕಂಬಾರರಿಗೆ ಕವಿವಿ ಅಪಮಾನ -ಬೆಳಗು ವಿವಾದಿತ ಪಠ್ಯ ಪ್ರಕರಣ, ಪ್ರಶಸ್ತಿ ಮುಂದೂಡಿಕೆ

ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ। ಚಂದ್ರಶೇಖರ ಕಂಬಾರ ಸೇರಿ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.

ಬಿಪಿಎಲ್‌ ಕಾರ್ಡ್‌ದಾರರಿಗೆ ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಯಡಿ ಹೃದಯ, ಶ್ವಾಸಕೋಶ, ಮೂಳೆ ಕಸಿಯೂ ಲಭ್ಯ

ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಯಡಿ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನೂ ಸೇರಿಸಿ ಅಂಗಾಂಗ ಕಸಿ ಯೋಜನೆಯನ್ನು ವಿಸ್ತರಿಸಲು ಆರೋಗ್ಯ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಬ್ಯಾಂಕ್‌ ಖಾತೆಯೇ ಹ್ಯಾಕ್‌ ಮಾಡಿ 33 ಲಕ್ಷ ದೋಚಿದ ಸೈಬರ್‌ ಕಳ್ಳರು - ಆರ್‌ಟಿಜಿಎಸ್‌ ಮಾಡಿದ್ದ ಹಣ

ಆರ್‌ಟಿಜಿಎಸ್‌ ಮೂಲಕ ಬೇರೆ ಖಾತೆದಾರರಿಗೆ ಹೋಗಬೇಕಿದ್ದ ಹಣವನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿ ₹33,42,845 ಲಕ್ಷವನ್ನು ದೋಚಿರುವ ಘಟನೆ ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ ನಡೆದಿದೆ. ಈ ಘಟನೆ ಜ.24, 27ರಂದು ನಡೆದಿದೆ ಎಂದು ಅಂದಾಜಿಸಲಾಗಿದೆ.

‘ಕುಂಭ’ ದುರಂತ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ - ಮಾಹಿತಿ ಸಂಗ್ರಹಿಸಲು ರಾಜ್ಯ ಸರ್ಕಾರ ಯತ್ನ

 ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದಾರೆನ್ನಲಾದ ಕರ್ನಾಟಕದ ಭಕ್ತರ ಮಾಹಿತಿ ಪಡೆಯುವ ಸಂಬಂಧ ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ಅವರು ಈಗಾಗಲೇ ಉತ್ತರ ಪ್ರದೇಶ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ಒತ್ತುವರಿ ತೆರವು ಮಾಡದಿದ್ರೆ, ಜೈಲಿಗೆ ಹೋಗಿ ! ಹೈಕೋರ್ಟ್

ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ, ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿದ್ದಾರೆನ್ನಲಾದ 14 ಎಕರೆ ಸರ್ಕಾರಿ ಜಮೀನು ಎರಡು ವಾರದಲ್ಲಿ ತೆರವಾಗುವಂತೆ ಕ್ರಮ  

ಮೈಸೂರು ರಾಜರ ವಿರುದ್ಧದ ಸುಗ್ರೀವಾಜ್ಞೆಗೆ ಗೌರ್ನರ್‌ ಅಸ್ತು - ₹3014 ಕೋಟಿ ಪಾವತಿಯಿಂದ ಸರ್ಕಾರ ಪಾರು

ರಾಜಧಾನಿಯ ಅರಮನೆ ಜಾಗವನ್ನು ನಿರ್ದಿಷ್ಟ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಥವಾ ಬಿಡುವುದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಸಂಬಂಧಪಟ್ಟ ವಿಚಾರ ಎಂದು ಹೇಳುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಸಹಿ ಹಾಕಿದ್ದಾರೆ.

ಮೈಕ್ರೋಫೈನಾನ್ಸ್‌ಗಳ ವಿರುದ್ಧದ ಸುಗ್ರೀವಾಜ್ಞೆ ರೆಡಿ - ಕ್ಯಾಬಿನೆಟ್‌ ಒಪ್ಪಿಗೆ ಪಡೆದು ಗೌರ್ನರ್‌ಗೆ ರವಾನೆ

ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಮಸೂದೆ ಕರಡು ಸಿದ್ಧಪಡಿಸಲಾಗಿದ್ದು, ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದರು.

  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 625
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved