• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆಗೆ ಭರ್ಜರಿ ಲಾಬಿ!

  ಮಂಡ್ಯದಲ್ಲಿ ಡಿ.20ರಿಂದ ಮೂರು ದಿನ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಪಟ್ಟಕ್ಕೆ ಕನ್ನಡ ಪುಸ್ತಕ ಬರೆಯುವ ಮಠಾಧೀಶರು, ಸಿನಿಮಾ ಸಾಹಿತಿಗಳು ಸೇರಿದಂತೆ ಕನ್ನಡದ ಅಭಿವೃದ್ಧಿಯಲ್ಲಿ ಕೈಜೋಡಿಸಿರುವ ಇತರೆ ಕ್ಷೇತ್ರಗಳ ಸಾಧಕರನ್ನು ಪರಿಗಣಿಸಬೇಕೆಂಬ ಕೂಗು ಕೇಳಿಬಂದಿದೆ.

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಅಗತ್ಯ ನೆರವು ಒದಗಿಸಿ: ಜಿಲ್ಲಾಧಿಕಾರಿ ಯಂಶವತ್ ವಿ.ಗುರುಕರ್
ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ, ಅಗತ್ಯ ಕೌನ್ಸೆಲಿಂಗ್ ನೀಡುವಂತೆ ಜಿಲ್ಲಾಧಿಕಾರಿ ಯಂಶವತ್ ವಿ.ಗುರುಕರ್ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಮನಗರದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಬಗ್ಗೆ ಕೋರ್ಟಲ್ಲಿ ನಾಳೆ ಕ್ಲೈಮ್ಯಾಕ್ಸ್‌?

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಶನಿವಾರಕ್ಕೆ (ಆ.31) ಮುಂದೂಡಿರುವ ಹೈಕೋರ್ಟ್‌ 

10ನೇ ಏಷಿಯನ್ ಟೇಕ್ವಾಂಡೋ ಸ್ಪರ್ಧೆ: ರಾಮನಗರದ ಶಾನ್ವಿಗೆ ಚಿನ್ನ, ಬೆಳ್ಳಿ
ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 6ರಿಂದ 10ವರ್ಷದೊಳಗಿನ ಮಕ್ಕಳಿಗೆ ಏಷ್ಯಾ ಅಂತಾರಾಷ್ಟ್ರೀಯ ಮಟ್ಟದ 10ನೇ ವರ್ಷದ ಏಷಿಯನ್ ಐಟಿಎಫ್ ಟೇಕ್ವೆಂಡೋ ಚಾಂಪಿಯನ್ ಶಿಪ್‌ ನಲ್ಲಿ ಶಾನ್ವಿ 1ಚಿನ್ನ, 1 ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರದ ಕ್ರೀಡಾಕೂಟದಲ್ಲಿ ದೇವರಾಜ ಅರಸ್‌ ಪ.ಪೂ ಕಾಲೇಜಿಗೆ ಹಲವು ಬಹುಮಾನ
ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ನಡೆದ ದೊಡ್ಡಬಳ್ಳಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಶ್ರೀ ದೇವರಾಜ ಅರಸ್‌ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ಪಡೆದಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಸಂಕಷ್ಟದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯ ನಿರಾಳ

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಕೋರಿ   ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

ಅಂಗನವಾಡಿಗಳಿಗೆ ಮೂಲಸೌಕರ್ಯಕ್ಕೆ ಕ್ರಮ ಅಗತ್ಯ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ಕೆ.ಬಿ.ಗೀತಾ
ದೊಡ್ಡಬಳ್ಳಾಪುರ ಜಿಲ್ಲೆಯ ಕೆಲ ಅಂಗನವಾಡಿ ಕೇಂದ್ರಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ಕೆ.ಬಿ.ಗೀತಾ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಲ್ಲ: ಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾಧ್ಯಕ್ಷ ಜೆ.ಎಂ.ಶಿವಲಿಂಗಯ್ಯ
ರೈತರಿಗೆ ಪರಿಹಾರ ನೀಡುವುದಾಗಿ ಹೇಳಿ ಸುಮಾರು 22 ವರ್ಷ ಕಳೆದರೂ ಇಲ್ಲಿಯವರೆಗೆ ಯಾವುದೇ ಪರಿಹಾರ ನೀಡದೆ ರೈತರಿಗೆ ವಂಚಿಸಿದ್ದಾರೆ ಎಂದು ಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾಧ್ಯಕ್ಷ ಜೆ ಎಂ ಶಿವಲಿಂಗಯ್ಯ ಆರೋಪಿಸಿದ್ದಾರೆ. ಕನಕಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕ್ರೀಡೆ ಮೂಲಕ ರಾಜಕೀಯಕ್ಕೆ ಬರಲು ಸಾಧ್ಯವಾಯಿತು: ಎಚ್.ಎಂ.ರೇವಣ್ಣ
ಕ್ರೀಡೆ ಮೂಲಕ ರಾಜಕೀದಯಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ನಾನು ಯಶಸ್ಸಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಹೆಚ್.ಎಂ.ರೇವಣ್ಣ ತಿಳಿಸಿದರು. ಮಾಗಡಿಯಲ್ಲಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯಾದ್ಯಂತ ನಾಳೆ, ನಾಡಿದ್ದು ಹೋಟೆಲ್‌ ಗುಣಮಟ್ಟ ತಪಾಸಣೆ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಆ.30 ಮತ್ತು 31ರಂದು ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿರುವ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 512
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved