• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂ. ಉತ್ತರ ವಿವಿಗೆ ಅತಿಥಿ ಉಪನ್ಯಾಸಕರೇ ಆಸರೆ ! ವಿವಿಯಲ್ಲಿ ಒಬ್ಬರೇ ಕಾಯಂ ಬೋಧಕರು

ಬೆಂ.ಉತ್ತರ ವಿವಿಗೆ ಅತಿಥಿ ಉಪನ್ಯಾಸಕರೇ ಆಸರೆ! ವಿವಿಯಲ್ಲಿ ಒಬ್ಬರೇ ಕಾಯಂ ಬೋಧಕರು । ಸಂಶೋಧನಾ ಚಟುವಟಿಕೆಗೆ ವಿವಿಯಲ್ಲಿ ತೀವ್ರ ಹಿನ್ನಡೆ । ಮೂಲ ಸೌಕರ್ಯವೂ ಮರೀಚಿಕೆ

ಕಾವೇರಿ-2, ಇ-ಆಸ್ತಿ, ಇ-ಸ್ವತ್ತು ಎಂಬ ಕ್ರಾಂತಿ ! ಕಂಡವರ ಆಸ್ತಿ ಮಾರಿ ಹಣ ಮಾಡುವ ದಂಧೆಗೆ ತಡೆ

ಕಂಡವರ ಆಸ್ತಿ ಮಾರಿ ಹಣ ಮಾಡುವ ದಂಧೆಗೆ ತಡೆ ನೀಡಿದ ಯೋಜನೆ । ತಂತ್ರಾಂಶಗಳ ಸಂಯೋಜನೆಯಿಂದ ಅಕ್ರಮಗಳಿಗೆ ತಡೆ

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ : ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಸಂಚಾರ ದಟ್ಟಣೆಗೆ ನಿವಾರಿಸಲು ಹಲವು ಯೋಜನೆ ಜಾರಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

 ಸಂಚಾರ ದಟ್ಟಣೆ   ನಿವಾರಿಸಲು ರಾಜ್ಯ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿ ತರಲಾಗುವುದು ಎಂದು   ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಚುನಾವಣಾ ಪ್ರಮಾಣ ಪತ್ರದಲ್ಲಿನ ಲೋಪ ಪ್ರಶ್ನಿಸುವ, ದೂರು ದಾಖಲಿಸುವ ಹಕ್ಕು ಖಾಸಗಿಯವರಿಗಿಲ್ಲ
ಚುನಾವಣಾ ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿದ ಮತ್ತು ಮಾಹಿತಿ ಮರೆಮಾಚಿದ ಪ್ರಕರಣಗಳಲ್ಲಿ ದೂರು ದಾಖಲಿಸುವ ಹಕ್ಕು ಚುನಾವಣಾ ಆಯೋಗ ಮಾತ್ರ ಹೊಂದಿರುತ್ತದೆ ಹೊರತು ಖಾಸಗಿ ವ್ಯಕ್ತಿಗಳು ಕ್ರಿಮಿನಲ್‌ ಪ್ರಕರಣ ದಾಖಲಿಸಲು ಅವಕಾಶವಿಲ್ಲ
ಪರಿಶಿಷ್ಟರಿಗೆ ಮೀಸಲು: ದಸಂಸಕ ಹೋರಾಟದ ಫಲ
ಹೊಸಕೋಟೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ 2 ಕೋಟಿವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿರುವುದು ದಲಿತ ಸಂಘರ್ಷ ಸಮಿತಿ ಕರ್ನಾಟಕ ಸಂಘಟನೆ ಹೋರಾಟದ ಫಲವಾಗಿದೆ ಎಂದು ಡಿಎಸ್‌ಎಸ್‌ಕೆ ರಾಜ್ಯ ಸಂಚಾಲಕ ಆಯುಷ್ಮಾನ್ ಅಣ್ಣಯ್ಯ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಆಸ್ತಿ ಮಾಲೀಕರೆ ಗಮನಿಸಿ, ದುಪ್ಪಟ್ಟು ದಂಡ ತಪ್ಪಿಸಿ : ಆಸ್ತಿ ತೆರಿಗೆ ಬಾಕಿಗೆ ಏ.1ರಿಂದ ಶೇ.100 ದಂಡ
ರಾಜಧಾನಿಯಲ್ಲಿರುವ ಆಸ್ತಿ ಮಾಲೀಕರೇ ನೀವೇನಾದರೂ ನಿಮ್ಮ ಆಸ್ತಿಯ ತೆರಿಗೆ ಪಾವತಿ ಬಾಕಿ ಉಳಿಸಿಕೊಂಡಿದ್ದೀರಾ, ಹಾಗಾದರೆ, ಮಾ.31ರೊಳಗೆ ಪಾವತಿಸಿ. ಇಲ್ಲವಾದರೇ ಏ.1 ರಿಂದ ಬಾಕಿ ಇರುವ ಆಸ್ತಿ ತೆರಿಗೆ ಮೊತ್ತಕ್ಕೆ ಸರಿಸಮನಾದ ಮೊತ್ತವನ್ನು ದಂಡ ರೂಪದಲ್ಲಿ ಪಾವತಿಸಬೇಕಾಗಲಿದೆ.
ಮಾನವ ಕೆಲಸಕ್ಕೆ ಎಐ ಪರ್ಯಾಯಲ್ಲ: ನಾಡೋಜ ವುಡೆ ಪಿ.ಕೃಷ್ಣ
ಪ್ರಸ್ತುತ ತಂತ್ರಾಂಶದ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆಯು ಎಷ್ಟೇ ಬೆಳೆದರೂ ಮಾನವ ಸಂಪನ್ಮೂಲಕ್ಕೆ ಪರ್ಯಾಯವಾಗಲು ಸಾಧ್ಯವಿಲ್ಲ ಎಂದು ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ವುಡೆ ಪಿ.ಕೃಷ್ಣ ಅಭಿಪ್ರಾಯಪಟ್ಟರು.
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಸಭೆ
ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ಷೇತ್ರದ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ನಾಯಕರು ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಚಿಂತನಾ ಸಭೆ ನಡೆಸಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved