• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಸ್ಲಿಂ ಮೀಸಲು ಹೆಚ್ಚಳ ಮನವಿ ಪರಿಶೀಲಿಸಿ: ಸಚಿವ ಜಮೀರ್‌ ಒಎಸ್‌ಡಿ ಟಿಪ್ಪಣಿ!
ರಾಜ್ಯದಲ್ಲಿ ಪ್ರವರ್ಗ 2-ಬಿ ಅಡಿ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಯೊಂದಕ್ಕೆ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಟಿಪ್ಪಣಿ ಬರೆದಿದ್ದಾರೆ.
ಕೆಪಿಎಸ್ಸಿ ತಿದ್ದುಪಡಿ ವಿಧೇಯಕ ಮುಖ್ಯಮಂತ್ರಿಗಳಿಂದ ಮಂಡನೆ : ನಿಯಮಾವಳಿ ರೂಪಿಸುವುದು ಸುಲಭ

ಕರ್ನಾಟಕ ಲೋಕಸೇವಾ ಆಯೋಗದ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದ ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ 2025ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂಡಿಸಿದರು.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಮುಂದುವರಿದ ಬೇಸಿಗೆ ಮಳೆ

ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರಿದಿದ್ದು, ಬುಧವಾರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.

ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಸಾರಿಗೆ ನೌಕರರ ಆರೋಗ್ಯ ಯೋಜನೆ ವಿಸ್ತರಣೆ : ರಾಮಲಿಂಗಾರೆಡ್ಡಿ

ಸದ್ಯ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರಿಗೆ ಕಲ್ಪಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಲ್ಲಿ ಹಂತ ಹಂತವಾಗಿ ಜಾರಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕೈತಪ್ಪಿರುವ ಬ್ಯಾಕ್‌ಲಾಗ್‌ ಹುದ್ದೆಗಳ ಪತ್ತೆಗೆ 5 ತಂಡ ರಚನೆ : ಡಾ.ಎಚ್.ಸಿ.ಮಹದೇವಪ್ಪ

ರಾಜ್ಯದ ವಿವಿಧ ಇಲಾಖೆ, ನಿಗಮ-ಮಂಡಳಿ, ವಿಶ್ವವಿದ್ಯಾಲಯಗಳಲ್ಲಿ ತಪ್ಪಿ ಹೋಗಿರುವ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಪತ್ತೆ ಮಾಡಿ, ವರದಿ ನೀಡುವ ಸಲುವಾಗಿ ಐದು ತಂಡ ರಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು.

ಪುಕ್ಕಟ್ಟೆ ಕೊಡುಗೆಗಳಿಂದ ಬಡತನ ನಿವಾರಣೆ ಅಸಾಧ್ಯ : ಇನ್ಫಿ ಎನ್‌.ಆರ್‌.ನಾರಾಯಣ ಮೂರ್ತಿ

ಕೇವಲ ಉಚಿತ ಕೊಡುಗೆಗಳನ್ನು ಕೊಡುವುದರಿಂದ ದೇಶದಲ್ಲಿನ ಬಡತನವು ನಿರ್ಮೂಲನೆ ಅಸಾಧ್ಯ. ಉದ್ಯೋಗ ಸೃಷ್ಟಿಯಿಂದ ಮಾತ್ರವೇ ಅಭಿವೃದ್ಧಿ ಹೊಂದಲು ಆಗುವುದು’ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌.ನಾರಾಯಣ ಮೂರ್ತಿ ಹೇಳಿದ್ದಾರೆ.

ರನ್ಯಾ ಜಾಮೀನು ತೀರ್ಪು ಬಾಕಿ -ಬಂಧನಕ್ಕೆ ಅರೆಸ್ಟ್‌ ಮೆಮೋದಲ್ಲಿ ತನಿಖಾಧಿಕಾರಿ ಸೂಕ್ತ ಕಾರಣ ನೀಡಿಲ್ಲ

ಚಿನ್ನ ಅಕ್ರಮ‌ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ‌ ಒಳಗಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನಗರ ಆರ್ಥಿಕ ಅಪಾರಾಧಗಳ ತಡೆ ವಿಶೇಷ ನ್ಯಾಯಾಲಯ, ಮಾ.14ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

ರನ್ಯಾ ರಾವ್‌ ದುಬೈ ಚಿನ್ನ ಸ್ಮಗ್ಲಿಂಗ್‌ನಲ್ಲಿ ಕನ್ನಡ ಕಿರುತೆರೆ, ಹಿರಿತೆರೆ ಹಲವು ನಟಿಯರು ಭಾಗಿ : ಶಂಕಿತರ ಪಟ್ಟಿ ರೆಡಿ

ರನ್ಯಾ ರಾವ್‌ ಚಿನ್ಮ ಸ್ಮಗ್ಲಿಂಗ್‌ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಕಳೆದ ಐದು ವರ್ಷಗಳಿಂದ ಕನ್ನಡ ಚಲನಚಿತ್ರ, ಕಿರುತೆರೆಯ ಕೆಲ ನಟಿಯರನ್ನು ಬಳಸಿಕೊಂಡು ವಿದೇಶದಿಂದ ಕಳ್ಳ ಹಾದಿಯಲ್ಲಿ ಚಿನ್ನ ಸಾಗಿಸುವ ಜಾಲವೊಂದು ಸಕ್ರಿಯವಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಬಿಜೆಪಿ ವಿರುದ್ಧದ ಶೇ.40 ಕಮಿಷನ್‌ ಆರೋಪದ 20000 ಪುಟದ ತನಿಖಾ ವರದಿ ನ್ಯಾ.ದಾಸ್‌ ಸಮಿತಿಯಿಂದ ಸಲ್ಲಿಕೆ

ನ್ಯಾ.ಎಚ್.ಎನ್‌.ನಾಗಮೋಹನ್‌ ದಾಸ್‌ ನೇತೃತ್ವದ ವಿಚಾರಣಾ ಆಯೋಗವು 20,000 ಪುಟಗಳ ಬೃಹತ್‌ ತನಿಖಾ ವರದಿಯನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ, ಪ್ರೀತಿ, ವಿಶ್ವಾಸ ಮರೆ : ಅರಣ್ಯ ಸಚಿವ ಈಶ್ವರ ಖಂಡ್ರೆ
ಬಸವಣ್ಣ ಅವರು ‘ದಯವೇ ಧರ್ಮದ ಮೂಲವಯ್ಯ’ ಎಂದಿದ್ದರು. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಆತಂಕ ಮೂಡಿಸಲಾಗುತ್ತಿದ್ದು, ಶಾಂತಿ, ಪ್ರೀತಿ, ವಿಶ್ವಾಸ ಮರೆಯಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved