• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಬಳ್ಳಾಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ನವನೀತ ಚೋರನಿ ಕೃಷ್ಣನಿಗೆ ಜಗದ ನಮನ
ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಸೇರಿದಂತೆ ಹಲವು ಚಟುವಟಿಕೆಗಳು ಆಯೋಜನೆಗೊಂಡಿದ್ದವು.
ಶ್ರೀ ಕೃಷ್ಣನ ಆದರ್ಶಗಳನ್ನು ಪಾಲಿಸಿ: ಉಪನ್ಯಾಸಕ ಬಾಬು
ಭಗವಾನ್ ಶ್ರೀ ಕೃಷ್ಣನ ಆದರ್ಶ ಗುಣಗಳನ್ನು ಇಂದಿನ ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಲ್ಲಿ ಒಳ್ಳೆಯ ನ್ಶೆತಿಕತೆ ಹಾಗೂ ಮೂಢನಂಬಿಕೆ ರಹಿತ ಧಾರ್ಮಿಕ ಮನೋಭಾವವನ್ನು ಬೆಳೆಸಬೇಕು ಎಂದು ಡಯಟ್‌ನ ಹಿರಿಯ ಉಪನ್ಯಾಸಕ ಬಾಬು ಹೇಳಿದರು. ರಾಮನಗರದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕುದೂರಿನಲ್ಲಿ ಶಿಕ್ಷಕಿ ಅಮಾನತು ಖಂಡಿಸಿ ಮಕ್ಕಳು, ಪೋಷಕರಿಂದ ಪ್ರತಿಭಟನೆ
ಕುದೂರು ಹೋಬಳಿ ಕಾಗಿಮಡು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಪರಿಮಳ ಅವರನ್ನು ಅಮಾನತ್ತು ಮಾಡಿರುವುದನ್ನು ಖಂಡಿಸಿ ಶಾಲೆಯ ಮಕ್ಕಳು ಮತ್ತು ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.
ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ: ಕಾಂತ ನಾಯಕ್
ಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಮೈದಾನದಲ್ಲಿ ಆ.೩೦ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಲಾಗಿದ್ದು, ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹೊಸಕೋಟೆಯ ಯಾದವ ಭವನಕ್ಕೆ ೫೦ ಲಕ್ಷ ರು.: ಶಾಸಕ ಶರತ್
ಪ್ರತಿಯೊಬ್ಬ ಮನುಷ್ಯನು ತಮ್ಮ ತಮ್ಮ ಜೀವನದಲ್ಲಿ ಆದ್ಯಾತ್ಮಿಕ ಹಾಗೂ ಪವಿತ್ರ ಗ್ರಂಥವಾದ ಭಗವದ್ಗೀತೆಯ ಸಾರವನ್ನು ಜೀವನದಲ್ಲಿ ಅಳಡಿಸಿಕೊಂಡರೆ ಬದುಕು ಸಾರ್ಥಕತೆ ಕಾಣುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದರ್ಶನಕ್ಕೆ ನನಗೆ ತಡೆ : ನಟಿ ನಮಿತಾ ಆರೋಪ
ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದೇಗುಲಕ್ಕೆ ತೆರಳಿದ ತಮಗೆ, ಹಿಂದೂ ಎಂದು ಸಾಬೀತುಪಡಿಸುವ ಸಾಕ್ಷ್ಯವನ್ನು ದೇಗುಲದ ಸಿಬ್ಬಂದಿ ಕೇಳಿದರು ಹಾಗೂ ಈ ವೇಳೆ ಬಹಳ ಅಸಭ್ಯವಾಗಿ ನಡೆದುಕೊಂಡರು ಎಂದು ಖ್ಯಾತ ನಟಿ ನಮಿತಾ ಆರೋಪಿಸಿದ್ದಾರೆ.
ಕೃಷಿ ಯಂತ್ರ ಕ್ಷೇತ್ರದಲ್ಲೂ ಮಹೀಂದ್ರಾ ದಾಪುಗಾಲು - ಟ್ರ್ಯಾಕ್ಟರ್‌ ಮಾರಾಟದಲ್ಲಿ ನಂ.1 ಸ್ಥಾನ

ನವನವೀನ ಎಸ್‌ಯುವಿಗಳ ಮೂಲಕ ಕಾರು ಪ್ರಿಯರ ಮನಗೆದ್ದಿರುವ ಪ್ರತಿಷ್ಠಿತ ಮಹೀಂದ್ರಾ ಅಂಡ್‌ ಮಹೀಂದ್ರಾ ಕಂಪನಿ ಕೃಷಿ ಯಂತ್ರೋಪಕರಣಗಳ ಮಾರಾಟದಲ್ಲೂ ದಾಪುಗಾಲು ಇಟ್ಟಿದೆ.

ಕೈವಾರ ತಾತಯ್ಯ ತಮ್ಮ ತತ್ವಪದಗಳು ಇಂದಿಗೂ ಪ್ರಸ್ತುತ- ಆದರ್ಶ ಎಲ್ಲರಿಗೂ ಮಾದರಿ: ಪ್ರದೀಪ್ ಈಶ್ವರ್

ಕೈವಾರ ತಾತಯ್ಯ ತಮ್ಮ ತತ್ವಪದಗಳು ಇಂದಿಗೂ ಪ್ರಸ್ತುತ. ಅವರು ತತ್ವಪದಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದುವ ಪ್ರಯತ್ನ ಮಾಡಿದರು. ಅವರ ಆದರ್ಶಗಳು ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು. 

ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಧರಣಿ

 ಕೆಪಿಎಸ್ಸಿ ಆ. 27ರಂದು ನಡೆಸಲು ಉದ್ದೇಶಿಸಿರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಖಂಡಿಸಿ ವಿಜಯನಗರ ಪೊಲೀಸ್‌ ಠಾಣೆ ಎದುರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.

ಡ್ರಂಕ್ ಆ್ಯಂಡ್‌ ಡ್ರೈವ್‌ ವಿಶೇಷ ಕಾರ್ಯಾಚರಣೆ : ಬೆಂಗಳೂರಲ್ಲಿ ಒಂದೇ ದಿನ 324 ಕೇಸ್‌
ನಗರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ‘ಡ್ರಂಕ್‌ ಅ್ಯಂಡ್‌ ಡ್ರೈವ್‌’ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀಸರು, ಶನಿವಾರ ಪಾನಮತ್ತ ಚಾಲಕ, ಸವಾರರ ವಿರುದ್ಧ 324 ಪ್ರಕರಣ ದಾಖಲಿಸಿದ್ದಾರೆ.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 512
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved