• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2 ಹಂತದಲ್ಲಿ ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ಮೆಟ್ರೋ ಗುಲಾಬಿ ಮಾರ್ಗ ಮುಕ್ತ?
ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ನಮ್ಮ ಮೆಟ್ರೋದ ಗುಲಾಬಿ ಮಾರ್ಗ (21.25ಕಿಮೀ) ಮುಂದಿನ ವರ್ಷಾಂತ್ಯಕ್ಕೆ ಒಂದೇ ಹಂತದ ಬದಲು ಎರಡು ಹಂತದಲ್ಲಿ ಜನಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆ ಇದೆ.
ಮಹಾಯೋಗಿ ವೇಮನ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಬೆಳವಣಿಗೆಗೆ ಎಲ್ಲರ ಸಹಕಾರ ಇದೆ: ಮುನಿರೆಡ್ಡಿ
ಮಹಾಯೋಗಿ ವೇಮನ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವತಿಯಿಂದ ಯಲಹಂಕ ಉಪನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ 15ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯು ಹಲವು ನಿರ್ಣಯಗಳ ಮಂಡನೆ- ಅಂಗೀಕಾರದ ಮೂಲಕ ಯಶಸ್ವಿಯಾಗಿ ನೆರವೇರಿತು.
ನಕಲಿ ಲೆಟರ್‌ ಹೆಡ್‌ ಸೃಷ್ಟಿಸಿ ಸಹಿ ನಕಲು ಮಾಡಿ ಶಾಮನೂರು, ರಘು ಪಿಎ ಹೆಸರಲ್ಲಿ ‘ನೌಕರಿ ವಂಚನೆ’
ಶಾಸಕರ ಹೆಸರಿನಲ್ಲಿ ನಕಲಿ ಲೆಟರ್‌ ಹೆಡ್‌ ಸೃಷ್ಟಿಸಿ ಸಹಿ ನಕಲು ಮಾಡಿ ವಿಧಾನಸಭೆ ಸಚಿವಾಲಯಕ್ಕೆ ಪತ್ರ ಬರೆದು ಆಪ್ತ ಸಹಾಯಕರ ಕೆಲಸ ಗಿಟ್ಟಿಸಿ ಸರ್ಕಾರದಿಂದ ಸಂಬಳ ಪಡೆದು ವಂಚಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಾಲಭಾದೆ ಹಾಗೂ ತಾಯಿಯ ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಮಗ ಆತ್ಮಹತ್ಯೆ: ಸುದ್ದಿ ತಿಳಿದ 3 ತಾಸಲ್ಲೆ ತಾಯಿ ಸಾವು
ಸಾಲಭಾದೆ ಹಾಗೂ ತಾಯಿಯ ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಷ್ಟ್ರೀಯ ಪಕ್ಷಗಳು ರಾಜ್ಯದ ಹಿತ ಕಡೆಗಣೆಸುತ್ತಿರುವುದರಿಂದ ನಾಡು-ನುಡಿಯ ಹಿತಕ್ಕಾಗಿ ಪ್ರಾದೇಶಿಕ ಪಕ್ಷದ ಅಗತ್ಯವಿದೆ: ವೀರಭದ್ರಪ್ಪ
ರಾಷ್ಟ್ರೀಯ ಪಕ್ಷಗಳು ರಾಜ್ಯದ ಹಿತ ಕಡೆಗಣೆಸುತ್ತಿರುವುದರಿಂದ ನಾಡು-ನುಡಿಯ ಹಿತಕ್ಕಾಗಿ ಹೋರಾಡುವ ಪ್ರಾದೇಶಿಕ ಪಕ್ಷದ ಅಗತ್ಯವಿದೆ. ಇದಕ್ಕಾಗಿ ಕನ್ನಡಿಗರು ಗಟ್ಟಿ ನಿರ್ಧಾರ ಮಾಡಬೇಕು ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.
ಭಾರೀ ಮಳೆಯಿಂದ ಈ ವರ್ಷ ಕೃಷಿ ಇಳುವರಿ ಕುಸಿತ ಭೀತಿ! ಆಗಸ್ಟಲ್ಲಿ ಕೆಲವೆಡೆ ದುಪ್ಪಟ್ಟು ಮಳೆ

ಆಗಸ್ಟ್‌ನಲ್ಲಿ ರಾಜ್ಯದ 15 ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ಮಣ್ಣಿನ ತೇವಾಂಶ ಪ್ರಮಾಣ ಹೆಚ್ಚಳವಾಗಿ ಒಂದೆಡೆ ಬೆಳೆಗಳಿಗೆ ರೋಗ ಬಾಧೆ ಎದುರಾಗಿದ್ದರೆ, ಮತ್ತೊಂದೆಡೆ ಇಳುವರಿ ಕುಸಿತದ ಭೀತಿ ಉಂಟಾಗಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣ : ಜಿಂದಾಲ್‌ಗೆ ₹20 ಕೋಟಿಗೆ ಜಾಗ ದೊಡ್ಡ ಗೋಲ್ಮಾಲ್‌: ಬೆಲ್ಲದ್‌

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದ್ದು, ಇದೀಗ ಜಿಂದಾಲ್‌ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡುವ ಮೂಲಕ ಮತ್ತೊಂದು ಹಗರಣ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ್‌ ಟೀಕಿಸಿದ್ದಾರೆ.

ದೆಹಲಿಯಂತೆಯೇ ರಾಜಧಾನಿ ಬೆಂಗಳೂರಿನ ವಿಜಯನಗರದಲ್ಲಿ ಪಾಲಿಕೆ ಬಜಾರ್ ನಿರ್ಮಾಣ : ಒಟ್ಟು 79 ಅಂಗಡಿ

ದೆಹಲಿಯಂತೆಯೇ ರಾಜಧಾನಿ ಬೆಂಗಳೂರಿನ ವಿಜಯನಗರದಲ್ಲಿ ಪಾಲಿಕೆ ಬಜಾರ್ ನಿರ್ಮಾಣಗೊಂಡಿದೆ. ಭಾನುವಾರ ಉದ್ಘಾಟನೆಯಾಗಲಿದೆ. ಇದು ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಅವರ ಕನಸಿನ ಯೋಜನೆಯಾಗಿದ್ದು ಭಾನುವಾರ ಲೋಕಾರ್ಪಣೆಯಾಗಲಿದೆ.

ವೈದ್ಯಕೀಯ ಸೌಲಭ್ಯಗಳು ಜನಸಾಮಾನ್ಯರಿಗೂ ತಲುಪಬೇಕು: ಮೀನಾ
ಆಧುನಿಕ ತಂತ್ರಜ್ಞಾನ ಆಧಾರಿತ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಆರೈಕೆ ಸೌಲಭ್ಯಗಳು ಜನಸಾಮಾನ್ಯರಿಗೂ ಲಭ್ಯವಾಗಬೇಕೆಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅಭಿಪ್ರಾಯಪಟ್ಟರು.
ಗಲೀಜು, ಕಾಯಿಲೆಗಳ ಆಗರ ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಾಚಾರಿ ಸುರಂಗ!
ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಚಾರಿ ಸುರಂಗ ಮಾರ್ಗಗಳು(ಸಬ್‌ವೇ) ಅವ್ಯವಸ್ಥೆಯಿಂದ ಕೂಡಿದ್ದು ಕೇಳುವವರೇ ಇಲ್ಲದಂತಾಗಿದೆ.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 512
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved