• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಹೆಬ್ಬಾಳ 45 ಎಕರೆ ಭೂಮಿ ಗೋಜಲು : ಕೆಲಸ ವಿಳಂಬ
ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಹೆಬ್ಬಾಳದ 45 ಎಕರೆ ಭೂಮಿ ಹಸ್ತಾಂತರದ ಗೋಜಲು ಇನ್ನೂ ಬಗೆಹರಿಯದ ಕಾರಣ ಟ್ರೈ-ಜಂಕ್ಷನ್‌ ಮತ್ತು ಮಲ್ಟಿ-ಮಾಡಲ್‌ ಸಾರಿಗೆ ಹಬ್‌ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ.
ವಂಚಕಿ ಐಶ್ವರ್ಯಾಗೌಡ ಅಕ್ರಮವಾಗಿ ಮೊಬೈಲ್ ಕರೆಗಳ ವಿವರ ಕೇಸ್‌ : ಪೆದೆ ಸೇರಿ ಇಬ್ಬರ ಬಂಧನ
ಅಕ್ರಮವಾಗಿ ಮೊಬೈಲ್ ಕರೆಗಳ ವಿವರ (ಸಿಡಿಆರ್‌) ವನ್ನು ವಂಚನೆ ಪ್ರಕರಣದ ಆರೋಪಿ ಐಶ್ವರ್ಯಾ ಗೌಡ ಪಡೆದ ಕೇಸ್‌ನ ಸಂಬಂಧ ರಾಮನಗರ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಇಬ್ಬರನ್ನು ವಿಜಯನಗರ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಶಿಕ್ಷಣದಷ್ಟೇ ಕ್ರೀಡೆಗಳಿಗೂ ಆದ್ಯತೆ ನೀಡಿ
ವಿಜಯಪುರ: ಶಿಕ್ಷಣದೊಂದಿಗೆ ಕ್ರೀಡೆಗಳಿಗೂ ಹೆಚ್ಚಿನ ಮಹತ್ವ ನೀಡಿ ಉನ್ನತ ಶಿಕ್ಷಣ ಪಡೆದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವೆಂದು ಪುರಸಭಾ ಮಾಜಿ ಅಧ್ಯಕ್ಷ ಎನ್ ಸತೀಶ್ ಕುಮಾರ್ ತಿಳಿಸಿದರು.
ಶಿಕ್ಷಕರು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ
ದೊಡ್ಡಬಳ್ಳಾಪುರ: ಎಲ್ಲಾ ವೃತ್ತಿಗಳಲ್ಲಿ ಅತ್ಯಂತ ಶ್ರೇಷ್ಠವಾದದ್ದು ಶಿಕ್ಷಕ ವೃತ್ತಿ. ತಾವು ಶಿಕ್ಷಕರು ಎಂದು ಕರೆಸಿಕೊಳ್ಳುವುದು ಹೆಮ್ಮೆಯ ವಿಷಯವಾಗಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ ವಾನಳ್ಳಿ ಹೇಳಿದರು.
ಕಟೋನ್ಮೆಂಟ್‌ ರೈಲು ನಿಲ್ದಾಣ ಪ್ರವೇಶಕ್ಕೆ ಮಾರ್ಗಸೂಚಿ
ಬೆಂಗಳೂರು ಕಂಟೋನ್ಮೆಂಟ್‌ ರೈಲು ನಿಲ್ದಾಣ ಮರುನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ನಿಲ್ದಾಣ ಪ್ರವೇಶ ಸೇರಿದಂತೆ ಪ್ರಯಾಣಿಕರಿಗೆ ಕೆಲವು ಮಾರ್ಗಸೂಚಿ ನೀಡಲಾಗಿದೆ.
18000 ಸಾವಿರ ಕೋಟಿ ರು. ಬಜೆಟ್‌ಗೆ ಬಿಬಿಎಂಪಿ ಸಿದ್ಧತೆ
ರಾಜ್ಯ ಸರ್ಕಾರದ ₹7000 ಕೋಟಿ ದೊಡ್ಡ ಮೊತ್ತದ ಅನುದಾನದ ನಿರೀಕ್ಷೆಯಲ್ಲಿಟ್ಟುಕೊಂಡು ಬಿಬಿಎಂಪಿಯು 2025-26ನೇ ಸಾಲಿಗೆ ಬರೋಬ್ಬರಿ ₹17 ರಿಂದ ₹18 ಸಾವಿರ ಕೋಟಿ ಗಾತ್ರದ ಬಜೆಟ್‌ ಮಂಡನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮಾ.20 ಅಥವಾ 21 ರಂದು ಬಜೆಟ್‌ ಮಂಡಿಸುವುದಕ್ಕೆ ಮುಹೂರ್ತ ನಿಗದಿ ಪಡಿಸಲಾಗಿದೆ.
ಪರೀಕ್ಷಾ ಸಮಯದಲ್ಲಿ ಒತ್ತಡ ನಿರ್ವಹಣೆ ಅಗತ್ಯ
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಒತ್ತಡಕ್ಕೊಳಗಾಗದೆ ಉತ್ಸಾಹದ ಮನೋಭಾವ ಬೆಳೆಸಿಕೊಳ್ಳಬೇಕು. ಏಕಾಗ್ರತೆ ಮತ್ತು ತಾಳ್ಮೆಯಿಂದ ಎಂತಹುದೇ ಸವಾಲನ್ನು ಎದುರಿಸಬಹುದು ಎಂದು ಶಿಕ್ಷಣ ತಜ್ಞ, ವಾಗ್ಮಿ ಡಾ.ಗುರುರಾಜ ಕರ್ಜಗಿ ಹೇಳಿದರು.
ಸರ್ಕಾರಿ ಶಾಲೆಗಳ ಪ್ರಗತಿಗೆ ಸಹಕರಿಸಿ
ಸೂಲಿಬೆಲೆ: ಸರ್ಕಾರಿ ಶಾಲೆಗಳ ಅಭಿವೃದ್ದಿ ಕಾಣಬೇಕಾದರೆ ಸಂಘ ಸಂಸ್ಥೆಗಳು ಹಾಗೂ ಕಂಪನಿಗಳ ಸಹಕಾರ ಅವಶ್ಯ ಎಂದು ಯುರಿಕಾ ಪೋರ್‍ಬಸ್ ಲಿಮಿಟೆಡ್ ಉಪಾಧ್ಯಕ್ಷ ಅಭಿಷೇಕ್ ಆನಂದ್ ಹೇಳಿದರು.
ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ವಿಜಯಪುರ: ಪುರಸಭೆ ಅಧ್ಯಕ್ಷೆಯಾಗಿ ಭವ್ಯಮಧು ಹಾಗೂ ಉಪಾಧ್ಯಕ್ಷೆಯಾಗಿ ತಾಜುನ್ನೀಸಾ ಮಹಬೂಬ್ ಪಾಷಾ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ, ತಹಸೀಲ್ದಾರ್ ಬಾಲಕೃಷ್ಣ ಘೋಷಿಸಿದರು.
ಮಹಿಳಾ ಸಬಲೀಕರಣಕ್ಕೆ ಕೇಂದ್ರ ಯೋಜನೆಗಳು ಪೂರಕ
ಹೊಸಕೋಟೆ: ದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಮೋದಿ ನೆತೃತ್ವದ ಬಿಜೆಪಿ ಸರ್ಕಾರ ಹತ್ತಾರು ಯೋಜನೆಗಳನ್ನು ಸಾಕಾರಗೊಳಿಸಿದ್ದರಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಾ ತಿಳಿಸಿದರು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved