• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆ.6ರಂದು ಎತ್ತಿನಹೊಳೆ ಯೋಜನೆ ಸಿಎಂ ಚಾಲನೆ : ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಅನುಕೂಲ

 ಎತ್ತಿನಹೊಳೆ ಯೋಜನೆ ಒಂದು ಹಂತಕ್ಕೆ ಬಂದಿದ್ದು ಸೆ.6ರಂದು ಮುಖ್ಯಮಂತ್ರಿಗಳು ಚಾಲನೆ ನೀಡುವರು. ಯೋಜನೆಯಿಂದ ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಹೆಚ್‌. ಮುನಿಯಪ್ಪ ತಿಳಿಸಿದರು.

ಭದ್ರಾ ಮೇಲ್ದಂಡೆ ಹಣಕ್ಕಾಗಿ ಸಚಿವೆ ನಿರ್ಮಲಾಗೆ ಸಿದ್ದರಾಮಯ್ಯ ಪತ್ರ - 2 ವರ್ಷ ಹಿಂದೆ ಘೋಷಿಸಿದ್ದ ಹಣ ಬಿಡುಗಡೆಗೆ ಮನವಿ

ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿ ಬಿಡುಗಡೆ ಮಾಡದ 5,300 ಕೋಟಿ ರು. ಹಣವನ್ನು 2025-26ನೇ ಸಾಲಿನ ಬಜೆಟ್‌ನಲ್ಲಾದರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಮನೆಗಳ ಜಪ್ತಿಗೆ ಕೋರ್ಟ್‌ ಅನುಮತಿ ಪಡೆದಿದ್ದೀರಾ? - ಒಬ್ಬರಿಗೆ ಮೇಲಿಂದ ಮೇಲೇಕೆ ಸಾಲ? : ಮುಖ್ಯಮಂತ್ರಿ ಕ್ಲಾಸ್‌

 ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಯಾಕೆ ಮಾಡಿಸುತ್ತಿಲ್ಲ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬನೇ ವ್ಯಕ್ತಿಗೆ ಪದೇ ಪದೇ ಸಾಲ ನೀಡುತ್ತಿರುವುದು ಯಾಕೆ ಎಂದು ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ಕ್ಯಾನ್ಸರ್‌ ಗೆದ್ದ ನಟ ಶಿವರಾಜ್‌ಕುಮಾರ್‌ ತಾಯ್ನಾಡಿಗೆ - ಅಮೆರಿಕದಿಂದ ಬೆಂಗಳೂರಿಗೆ ಆಗಮನ

ನಟ ಶಿವರಾಜ್‌ಕುಮಾರ್‌ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ ಮುಗಿಸಿಕೊಂಡು ಭಾನುವಾರ ಬೆಂಗಳೂರಿಗೆ ವಾಪಸಾಗಿದ್ದಾರೆ.

ಮುಡಾದ ನಿವೇಶನ ಹಂಚಿಕೆ ಪ್ರಕರಣ : ಲೋಕಾಯುಕ್ತ ಪೊಲೀಸರಿಂದ ಸೋಮವಾರ ನ್ಯಾಯಾಲಯಕ್ಕೆ ವರದಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹಾಗೂ ಇನ್ನಿತರರ ವಿರುದ್ಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.

ಸಾಲಗಾರರಿಗೆ ಕಿರುಕುಳ ಕೊಟ್ಟರೆ ಕ್ರಿಮಿನಲ್‌ ಕೇಸ್‌ - ಮೈಕ್ರೋಫೈನಾನ್ಸ್‌ಗಳ ವಿರುದ್ಧ ಸುಗ್ರೀವಾಜ್ಞೆ ಅಸ್ತ್ರ

ಸಾಲಗಾರರ ಶೋಷಣೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಜ್ಯದ ಒಂಬತ್ತು ಮಂದಿಗೆ ಒಲಿದ ಪದ್ಮ ಗೌರವಗಳು

ಈ ಬಾರಿ ರಾಜ್ಯದ ಒಂಬತ್ತು ಮಂದಿಗೆ ಪದ್ಮ ಗೌರವಗಳು ಒಲಿದಿದೆ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಮುಖರಿಗೆ ಪ್ರಶಸ್ತಿಯ ಗೌರವ ಒಲಿದು ಬಂದಿದೆ

ಇಷ್ಟಲಿಂಗ ಪೂಜೆಯ ಮಹತ್ವ ಮುಂದಿನ ಪೀಳಿಗೆಗೆ ತಿಳಿಸಿ
ದಾಬಸ್‍ಪೇಟೆ: ವೀರಶೈವ ಲಿಂಗಾಯತ ಸಮುದಾಯದವರು ಹಿಂದಿನ ಆಚರಣೆಗಳನ್ನು ಮತ್ತೆ ಜಾರಿಗೆ ತಂದು ಮುಂದಿನ ಪೀಳಿಗೆಗೆ ಇಷ್ಟಲಿಂಗ ಪೂಜೆಯ ಮಹತ್ವ ಕುರಿತು ತಿಳಿಸಬೇಕು ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.
ಕಳೆದ ಮೂರು ದಿನಗಳಿಂದ ಅರಮನೆ ಮೈದಾನದಲ್ಲಿ ನಡೆದ ಸಿರಿಧಾನ್ಯ ಮೇಳ : 185 ಕೋಟಿ ರು. ಒಪ್ಪಂದ
ಕಳೆದ ಮೂರು ದಿನಗಳಿಂದ ಅರಮನೆ ಮೈದಾನದಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಶನಿವಾರ ತೆರೆಬಿದ್ದಿದ್ದು, ಉತ್ಪಾದಕರು ಮತ್ತು ಮಾರಾಟಗಾರರ ನಡುವೆ 185 ಕೋಟಿ ರು. ಮೌಲ್ಯದ ಒಪ್ಪಂದಗಳು ಏರ್ಪಟ್ಟಿವೆ.
(ಈ ಸುದ್ದಿ ತೆಗೆದುಕೊಳ್ಳುವುದು ಬೇಡ)ಮತ ಚಲಾಯಿಸದೆ ಹಕ್ಕು ವಂಚಿವರಾಗಬೇಡಿ
ದೊಡ್ಡಬಳ್ಳಾಪುರ: 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯವಾಗಿ ಮತದಾನ ಮಾಡುವದು ಅವಶ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಭೋಲಾ ಪಂಡಿತ್‌ ಹೇಳಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 625
  • next >
Top Stories
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved