ತಡರಾತ್ರಿ ಬಾರ್ ತೆರೆಯುವ ಆದೇಶ ಖಂಡಿಸಿ ಪ್ರತಿಭಟನೆನಗರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಿಗೆ ತಡರಾತ್ರಿ 1 ಗಂಟೆವರೆಗೆ ತೆರೆಯಲು ಅವಕಾಶ ನೀಡಿರುವ ಆದೇಶ ಹಿಂಪಡೆಯಲು ಆಗ್ರಹಿಸಿ ಬಹುಜನ ಮಹಾಸಭಾ, ಡಾ.ಅಂಬೇಡ್ಕರ್ ಚಿಂತಕರ ಒಕ್ಕೂಟ ನೇತೃತ್ವದಲ್ಲಿ ಸಾರ್ವಜನಿಕರು, ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.