• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಡೀ ರಾಜ್ಯಕ್ಕೆ ಬಿಸಿಲ ಬೇಗೆ : ಗರಿಷ್ಠ ಉಷ್ಣಾಂಶ 40 ಡಿ. ಸೆಲ್ಸಿಯಸ್‌ನ ಸನಿಹಕ್ಕೆ

ಬಿಸಿಲನಾಡು ಕಲಬುರಗಿಯಲ್ಲಿ ದಿನೇ ದಿನೆ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ನತ್ತ ತಲುಪಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗರಿಷ್ಠ ಉಷ್ಣಾಂಶ 2 ರಿಂದ 4 ಡಿ.ಸೆ. ವರೆಗೆ ಹೆಚ್ಚಾಗಿರಲಿದೆ.

ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಭದ್ರತೆ ಮತ್ತು ಗಸ್ತು : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಭದ್ರತೆ ಮತ್ತು ಗಸ್ತು ಹೆಚ್ಟಿಸುವ ಜೊತೆ ರಾತ್ರಿ ವೇಳೆ ಶಂಕಾಸ್ಪದ ವ್ಯಕ್ತಿಗಳ ಬೆರಳಚ್ಚು ಪರಿಶೀಲನೆ ವ್ಯವಸ್ಥೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಹಂಪಿ ಬಳಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಚೆನ್ನೈನಲ್ಲಿ ಸೆರೆ

ಹಂಪಿ ಬಳಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಚೆನ್ನೈನಲ್ಲಿ ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ದುಡ್ಡಿಲ್ಲದೆ ರಾಜ್ಯಗಳ ವಿಶ್ವವಿದ್ಯಾನಿಲಯಗಳ ಪರದಾಟ : ಒಂಬತ್ತಷ್ಟೇ ಅಲ್ಲ ಉಳಿದವಕ್ಕೂ ಆಪತ್ತು

ವಿವಿ ಎಲ್ಲ ವಿಚಾರಗಳ ಬಗ್ಗೆ ಪ್ರತಿ ವಿಶ್ವವಿದ್ಯಾಲಯಗಳ ಸಮಗ್ರ ಚಿತ್ರಣವನ್ನು ಇಂದಿನಿಂದ ‘ಕನ್ನಡಪ್ರಭ’ ವಿಶೇಷ ಸರಣಿ ಮೂಲಕ ಓದುಗರ ಮುಂದಿಡುತ್ತಿದೆ.

ಅಂಧತ್ವಕ್ಕೆ ಕಾರಣವಾಗುವ ಗ್ಲುಕೋಮಾ ಜಾಗೃತಿಗೆ ನಾರಾಯಣ ನೇತ್ರಾಲಯದಿಂದ ಸೈಟ್ ಸೇವರ್ ರನ್
ಅಂಧತ್ವಕ್ಕೆ ಕಾರಣವಾಗುವ ಗ್ಲುಕೋಮಾ ಕುರಿತು ಜಾಗೃತಿ ಮೂಡಿಸಲು ನಾರಾಯಣ ನೇತ್ರಾಲಯದಿಂದ ರಾಮಗೊಂಡನಹಳ್ಳಿಯ ಜಾರಕಬಂಡೆ ಮೀಸಲು ಅರಣ್ಯದಲ್ಲಿ ‘ಸೈಟ್ ಸೇವರ್ ರನ್’ ನಡೆಯಿತು.
ಮಹಿಳೆಯರ ವ್ಯಕ್ತಿತ್ವ ವಿಕಸನಕ್ಕೆ ಸವಾಲು ಸಹಕಾರಿ: ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ
ಮಹಿಳೆಯರು ಸವಾಲುಗಳನ್ನು ಎದುರಿಸುವಾಗ ಉಂಟಾಗುವ ಅಡೆತಡೆಗಳನ್ನೂ ವ್ಯಕ್ತಿತ್ವ ವಿಕಸನಕ್ಕೆ ಲಭ್ಯವಾಗುವ ಅವಕಾಶಗಳು ಎಂದು ತಿಳಿದು ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಸಲಹೆ ನೀಡಿದರು.
ನಟಿ ರನ್ಯಾ ಸಂಪರ್ಕದಲ್ಲಿದ್ದ ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳಿಗೆ ಎದುರಾದ ಸಂಕಷ್ಟ
ದುಬೈನಿಂದ ಕೆ.ಜಿ.ಗಟ್ಟಲೆ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು, ಆರೋಪಿ ರನ್ಯಾ ರಾವ್‌ ಜತೆಗೆ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದ ಓಟದಲ್ಲಿ 1 ಲಕ್ಷ ಮಂದಿ ಭಾಗಿ
ರಾಜ್ಯ ಪೊಲೀಸ್ ಇಲಾಖೆ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‌ಬಿಐ) ಬೆಂಗಳೂರು ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ 2ನೇ ಆವೃತ್ತಿಯ ಕರ್ನಾಟಕ ರಾಜ್ಯ ಪೊಲೀಸ್ ಓಟ (ಕೆಎಸ್‌ಪಿ ರನ್) ಬೆಂಗಳೂರು ನಗರ ಸೇರಿ ರಾಜ್ಯಾದ್ಯಂತ 1 ಲಕ್ಷ ಮಂದಿ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಅಪಾರ್ಟ್‌ಮೆಂಟ್‌ನಲ್ಲಿದ್ದ ‘ಗೋ ಗೋ’ ಹೆಸರಿನ ಹೆಣ್ಣು ನಾಯಿ ನಾಪತ್ತೆ : ಪತ್ತೆಗಾಗಿ ಪ್ರಾಣಿ ಪ್ರಿಯೆ ಮನವಿ
ಅಪಾರ್ಟ್‌ಮೆಂಟ್‌ನಲ್ಲಿದ್ದ ‘ಗೋ ಗೋ’ ಹೆಸರಿನ ಹೆಣ್ಣು ನಾಯಿ ನಾಪತ್ತೆಯಾಗಿದ್ದು, ಹುಡುಕಿ ಕೊಡುವಂತೆ ಪ್ರಾಣಿ ಪ್ರಿಯೆಯೊಬ್ಬರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.
ಟಿಕೆಟ್‌ ದರ ಏರಿಕೆ ವಿರುದ್ಧ ಮೆಟ್ರೋ ರೈಲಿನೊಳಗೆ ಗ್ರೀನ್‌ಪೀಸ್ ಇಂಡಿಯಾದ ಕಾರ್ಯಕರ್ತೆಯರ ಮೌನ ಪ್ರತಿಭಟನೆ
ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಗ್ರೀನ್‌ಪೀಸ್ ಇಂಡಿಯಾದ ಕಾರ್ಯಕರ್ತೆಯರು ಮೆಟ್ರೋ ರೈಲಿನ ಒಳಗಡೆ ‘ಬೆಲೆ ಏರಿಕೆಯಿಂದ ಅಸಮಾನತೆ ಏರಿಕೆ’ ಭಿತ್ತಿಪತ್ರ ಪ್ರದರ್ಶಿಸಿ ಮೌನ ಪ್ರತಿಭಟನೆ ನಡೆಸಿದ್ದಾರೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved