ದೊಡ್ಡಬಳ್ಳಾಪುರ ಜಿಲ್ಲೆಯಾದ್ಯಂತ 40 ಬಾಲ-ಕಿಶೋರ ಕಾರ್ಮಿಕರ ರಕ್ಷಣೆಜಿಲ್ಲೆಯಾದ್ಯಂತ ನಿರಂತರವಾಗಿ ಹೋಟೆಲ್, ಗ್ಯಾರೇಜ್, ಬೇಕರಿ, ವಾಣಿಜ್ಯ ಸಂಸ್ಥೆ, ಕೈಗಾರಿಕೆ ಮುಂತಾದ ಸ್ಥಳಗಳಿಗೆ ಅನಿರೀಕ್ಷಿತ ತಪಾಸಣೆ, ದಾಳಿ ನಡೆಸಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲಾಗುತ್ತಿದೆ. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು, ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಸಂಬಂಧಪಟ್ಟ ಮಾಲಿಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು .