• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊದಲ ದಿನವೇ ಜಾತಿ ಗಣತಿ ಫಜೀತಿ : ಕೈಕೊಟ್ಟ ಆ್ಯಪ್
ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಮೊದಲ ದಿನವಾದ ಸೋಮವಾರ ರಾಜ್ಯದ ಹಲವೆಡೆ ಸಮೀಕ್ಷಾ ಆ್ಯಪ್ ಕೈಕೊಟ್ಟ ಪರಿಣಾಮ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕರು ಪರದಾಡುವಂತಾಯಿತು.
ರಾಜ್ಯ ಸರ್ಕಾರಗಳಿಗೆ ಜಿಎಸ್‌ಟಿ ಸಂಕಷ್ಟ: ಕೃಷ್ಣ ಬೈರೇಗೌಡ
ಜಿಎಸ್‌ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟವಾಗಲಿದ್ದು, ಈ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದ್ದಾರೆ.
ಜಿಎಸ್ಟಿ ಇಳಿಕೆಯಿಂದ ಬಡವರಿಗೆ ಹೊರೆ ಕಡಿಮೆ: ಅಂಬರೀಶ್‌ಗೌಡ
ದೇವನಹಳ್ಳಿ: ಮಧ್ಯಮವರ್ಗದವರಿಗೆ ಹೊರೆಯಾಗಿದ್ದ ಜಿಎಸ್‌ಟಿಯನ್ನು ನರೇಂದ್ರ ಮೋದಿಯವರು ಶೇ.೧೮ರಿಂದ ಶೇ.೫ಕ್ಕೆ ಇಳಿಸುವ ಮೂಲಕ ಮಧ್ಯಮ ವರ್ಗದವರ ಹೊರೆ ಕಡಿಮೆ ಮಾಡಿದ್ದಾರೆ ಎಂದು ಬಿಜೆಪಿ ದೇವನಹಳ್ಳಿ ಮಂಡಲ ಅಧ್ಯಕ್ಷ ಎನ್.ಎಲ್.ಅಂಬರೀಶ್‌ಗೌಡ ತಿಳಿಸಿದರು.
ಸ್ವಯಂ ರಕ್ತದಾನ ಜನಜಾಗೃತಿ ಮೂಡಿಸಲು ಸಲಹೆ
ವಿಜಯಪುರ: ಸಾರ್ವಜನಿಕರು ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡಲು ಸ್ವಯಂಪ್ರೇರಿತರಾಗಿ ಜನಜಾಗೃತಿ ಮೂಡಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅಂಬರೀಶ್‌ಗೌಡ ಹೇಳಿದರು.
ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಳಕೆ ಅನುಷ್ಠಾನವಾಗಲಿ
ಹೊಸಕೋಟೆ: ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಬಳಕೆ ಸಮರ್ಪಕ ಅನುಷ್ಠಾನವಾಗಬೇಕಾದರೆ ಮೊದಲು ಸರ್ಕಾರಿ ಕಚೇರಿಗಳ ವ್ಯವಹಾರಗಳು ಸಂಪೂರ್ಣ ಕನ್ನಡ ಭಾಷೆಯಲ್ಲಿ ಆಗಬೇಕು ಎಂದು ವನಮಾಲಿ ಕೃತಿ ರಚನೆಕಾರ ಹಾಗೂ ಸಾಹಿತಿ ಬಾಗೇಪಲ್ಲಿ ಕೃಷ್ಣಮೂರ್ತಿ ತಿಳಿಸಿದರು.
ಎಚ್‌ಎಚ್‌ವಿ ಕಂಪನಿ ಕಾಯಂ ನೌಕರರ ವಜಾ ಖಂಡಿಸಿ ಪ್ರತಿಭಟನೆ
ನೆಲಮಂಗಲ: ಎಚ್‌ಎಚ್‌ವಿ ಕಂಪನಿ ಪ್ರೈವೇಟ್ ಲಿಮಿಟೆಡ್ ಕಾಯಂ ನೌಕರರನ್ನು ಕೆಲಸದಿಂದ ವಜಾಗೊಳಿಸಿರುವ ಕಂಪನಿಯ ಕ್ರಮವನ್ನು ಖಂಡಿಸಿ ಕಾಯಂ ನೌಕರರು ಪ್ರತಿಭಟನೆ ನಡೆಸಿದರು.‌
ನೆ.ಯೋ.ಪ್ರಾ. ಸದಸ್ಯ ಅಂಚೆಮನೆ ಪ್ರಕಾಶ್‌ಗೆ ಅಭಿನಂದನೆ
ದಾಬಸ್‍ಪೇಟೆ: ನೆಲಮಂಗಲ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ನೇಮಕವಾಗಿರುವ ಸೋಂಪುರ ಹೋಬಳಿಯ ಅಗಳಕುಪ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಅಂಚೆಮನೆ ಪ್ರಕಾಶ್ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿ ಶುಭಕೋರಿದರು.
ಜಾತಿ ಸಮೀಕ್ಷೆಯಲ್ಲಿ ನಾಯಕ ಎಂದೇ ಬರೆಸಿ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಸೋಮವಾರದಿಂದ ಆರಂಭವಾಗಿರುವ ಜಾತಿ ಸಮೀಕ್ಷೆ, ಆರ್ಥಿಕ-ಶೈಕ್ಷಣಿಕ ಮಾಹಿತಿ ಸಂಗ್ರಹ ಕಾರ್ಯದ ವೇಳೆ ವಾಲ್ಮೀಕಿ ನಾಯಕ ಸಮುದಾಯದ ಎಲ್ಲರೂ ಜಾತಿ ಕಲಂನಲ್ಲಿ ನಾಯಕ ಎಂದೇ ಬರೆಸುವಂತೆ ಸಂಘದ ತಾಲೂಕು ಅಧ್ಯಕ್ಷ ಪ್ರೇಮ್‌ಕುಮಾರ್‌ ಹೇಳಿದರು.
ರಸ್ತೆ ಪಕ್ಕದಲ್ಲಿ ಲಾರಿಗಳು ನಿಲ್ಲಿಸಿದರೆ ಕಾನೂನು ಕ್ರಮ
ದಾಬಸ್‍ಪೇಟೆ: ಬೆಂಗಳೂರು-ತುಮಕೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ 48ರ ಪುಣೆ-ಬೆಂಗಳೂರು ರಸ್ತೆ ಸೇರಿದಂತೆ ಸೋಂಪುರ ಕೈಗಾರಿಕಾ ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಯಾವುದೇ ಕಾರಣಕ್ಕೂ ಕಂಟೈನರ್ ಲಾರಿಗಳನ್ನು ಕಿ.ಮೀ.ಗಟ್ಟಲೇ ನಿಲ್ಲಿಸಬಾರದು, ನಿಲ್ಲಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಂಪನಿ ಮುಖ್ಯಸ್ಥರಿಗೆ ದಾಬಸ್‍ಪೇಟೆ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ರಾಜು ಖಡಕ್ ಸೂಚನೆ ನೀಡಿದರು.
ದಾಬಸ್‌ಪೇಟೇಲಿ ಸಿಐಎಸ್‍ಎಫ್ ಯೋಧರಿಂದ ಸ್ವಚ್ಛತಾ ಕಾರ್ಯ
ದಾಬಸ್‍ಪೇಟೆ: ಪಟ್ಟಣದಲ್ಲಿರುವ ಬೆಂಗಳೂರಿನ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) 10ನೇ ರಿಸರ್ವ್ ಬೆಟಾಲಿಯನ್‍ನ 245 ಯೋಧರು ಸ್ವಚ್ಛತಾ ಹಿ ಸೇವಾ-2025 ಅಭಿಯಾನದಡಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಶಾಲೆ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ಮಾಡಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 656
  • next >
Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved