• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ : ಮಹಿಳೆಯರಿಗೆ ಇ - ಆಟೋ, ಹೊಲಿಗೆ ಯಂತ್ರ ವಿತರಣೆ

ಪೊಲೀಸ್ ಇಲಾಖೆಯಲ್ಲಿ ಪುರುಷ ಅಧಿಕಾರಿ ಮತ್ತು ಸಿಬ್ಬಂದಿ ಮಾಡುವಂತಹ ಕಠಿಣ ಕೆಲಸಗಳನ್ನು ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳೂ ಮಾಡುತ್ತಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮೆಚ್ಚುಗೆ ಸೂಚಿಸಿದ್ದಾರೆ.

ತ್ರಿಬಲ್‌ ರೈಡಿಂಗ್‌ನಲ್ಲಿ ಬೈಕ್ ಚಲಿಸುವ ವೇಳೆ ಯುವತಿ ಜೊತೆ ಯುವಕನ ಅಸಭ್ಯ ವರ್ತನೆ

ಇಬ್ಬರು ಯುವಕರು ಹಾಗೂ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್‌ ರೈಡಿಂಗ್‌ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ನಗರ ಸಂಚಾರ ಪೊಲೀಸರು ಆ ದ್ವಿಚಕ್ರ ವಾಹನದ ಮಾಲೀಕನನ್ನು ಪತ್ತೆಹಚ್ಚಿ ದಂಡ ವಸೂಲಿ ಮಾಡಿದ್ದಾರೆ.

ನಗರದಾದ್ಯಂತ ಮಹಿಳಾ ದಿನಾಚರಣೆ
ರಾಜಧಾನಿಯಲ್ಲಿ ಶನಿವಾರ ಸರ್ಕಾರದ ವಿವಿಧ ಇಲಾಖೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸುವ ಮೂಲಕ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹಿಳಾ ಸಾಧಕಿರನ್ನು ಸನ್ಮಾನಿಸಲಾಯಿತು.
ಬಾರ್‌ನಲ್ಲಿ ನಡೆದಿದ್ದ ರೌಡಿ ಶೀಟರ್‌ ಜಯರಾಮ್‌ ಕೊಲೆ ಕೇಸ್‌ : ನಾಲ್ವರು ಆರೋಪಿಗಳ ಬಂಧನ
ಇತ್ತೀಚೆಗೆ ಹೆಸರಘಟ್ಟ ಮುಖ್ಯರಸ್ತೆಯ ಕೊಡಗಿ ತಿರುಮಲಪುರದ ಬಾರ್‌ನಲ್ಲಿ ನಡೆದಿದ್ದ ರೌಡಿ ಶೀಟರ್‌ ಜಯರಾಮ್‌ (40) ಬರ್ಬರ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪರಿಶಿಷ್ಟರ ಕಲ್ಯಾಣಕ್ಕೆ ಬಜೆಟ್‌ನಲ್ಲಿ ಬರಪೂರ ಕೊಡುಗೆ - ಎಸ್‌ಸಿಪಿ/ಟಿಎಸ್‌ಪಿಗೆ 42,018 ಕೋಟಿ ರು.ಮೀಸಲು

ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಹಿನ್ನೆಲೆಯಲ್ಲಿ ಈ ಯೋಜನೆಗೆ ಒತ್ತು ನೀಡಲಾಗಿದ್ದು, ಬಜೆಟ್‌ನಲ್ಲಿ 42,018 ಕೋಟಿ ರು.ಮೀಸಲಿಡಲಾಗಿದೆ.

ಕರ್ನಾಟಕ ಬಜೆಟ್ 2025 : ಗ್ರಾಮೀಣ ಭಾಗದ ಅಭಿವೃದ್ಧಿಗೆ ಕೃಷಿ ಪಥ, ಹಸಿರು ಪಥ, ಕೃಷಿ ಕವಚ

ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರು, ಜನರಿಗೆ ಸುಗಮವಾಗಿ ವಿವಿಧ ಸೇವೆ, ಗ್ರಾ.ಪಂ.ಗಳ ಆದಾಯ ಹೆಚ್ಚಿಸಲು ಹೊಸ ಕಾರ್ಯಕ್ರಮಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದ್ದು, ಒಟ್ಟಾರೆ 26,735 ಕೋಟಿ ರು.ಹಂಚಿಕೆ ಮಾಡಲಾಗಿದೆ.

ಕರ್ನಾಟಕ ಬಜೆಟ್ 2025 : ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಳ ಮಾಡಿದ ಸಿಎಂ

ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಿಸುವ ಮೂಲಕ ತಮ್ಮ ಹದಿನಾರನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಪರಿಚಾರಕರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

ಕರ್ನಾಟಕ ಬಜೆಟ್ 2025 : ಕಟ್ಟಡ ಕಾರ್ಮಿಕರ ಕುಟುಂಬದವರಿಗೆ ಮರಣ ಪರಿಹಾರ ಡಬ್ಬಲ್‌

ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ನೀಡುತ್ತಿದ್ದ ಪರಿಹಾರ ಡಬ್ಬಲ್‌, ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬದವರಿಗೆ ಪಾವತಿಸುತ್ತಿದ್ದ ಪರಿಹಾರದ ಮೊತ್ತ 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಳ

ರಾಜ್ಯದಲ್ಲಿ ತಾಯಿ ಮರಣ ಶೂನ್ಯಕ್ಕಿಳಿಸಲು - 320 ಕೋಟಿ ವೆಚ್ಚದಲ್ಲಿ ವಿಶೇಷ ಕಾರ್‍ಯಕ್ರಮ

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ತೀವ್ರ ಚರ್ಚೆ ಹುಟ್ಟು ಹಾಕಿದ ಬೆನ್ನಲ್ಲೇ ತಾಯಿ ಮರಣ ಶೂನ್ಯಕ್ಕೆ ಇಳಿಸುವ ಸಂಕಲ್ಪದೊಂದಿಗೆ ರಾಜ್ಯ ಬಜೆಟ್‌ಲ್ಲಿ 320 ಕೋಟಿ ರು. ವಿಶೇಷ ಕಾರ್ಯಕ್ರಮ

'ಹಲಾಲ್‌ ಬಜೆಟ್‌'' ಆರೋಪ ಬಿಜೆಪಿಯ ಕೊಳಕು ಮನಃಸ್ಥಿತಿ - ಅಲ್ಪಸಂಖ್ಯಾತರಿಗೆ 4500 ಕೋಟಿ ಕೊಟ್ಟಿದ್ದೇವಷ್ಟೆ'

2025-26ನೇ ಸಾಲಿನ ಬಜೆಟ್ ಗಾತ್ರ 4 ಲಕ್ಷ ಕೋಟಿ ರು.ಗೂ ಹೆಚ್ಚು. ಬಜೆಟ್‌ನಲ್ಲಿ ಎಲ್ಲ ಅಲ್ಪಸಂಖ್ಯಾತರಿಗೆ ಕೇವಲ 4,500 ಕೋಟಿ ರು. (ಶೇ.1) ಅನುದಾನ ನೀಡಲಾಗಿದೆ.

  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved