• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಜಾರಿಗೆ ಇಲಾಖೆ ಒತ್ತು - 14,750 ಹೊಸ ಎಲೆಕ್ಟ್ರಿಕ್‌ ಬಸ್‌ಗಳ ಸೇರ್ಪಡೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳನ್ನು ಪರಿಸರ ಸ್ನೇಹಿ ಸಂಸ್ಥೆಗಳನ್ನಾಗಿ ಪರಿವರ್ತಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಅದಕ್ಕಾಗಿ 2025-26ನೇ ಸಾಲಿನಲ್ಲಿ 14,750 ಎಲೆಕ್ಟ್ರಿಕ್‌ ಬಸ್‌ಗಳ ಸೇರ್ಪಡೆ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದೆ.

ಕರ್ನಾಟಕ ಬಜೆಟ್ 2025 : ರೈತರ ಬಾಳು ಹಸನು ಮಾಡಲು ಸಿದ್ಧು ಸಂಕಲ್ಪ - 7145 ಕೋಟಿ ಅನುದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ ಬಜೆಟ್‌ನಲ್ಲಿ ಒಟ್ಟಾರೆ 7145 ಕೋಟಿ ರು. ಮೀಸಲಿಡಲಾಗಿದೆ.

ಕರ್ನಾಟಕ ಬಜೆಟ್ 2025 : 4 ಲಕ್ಷ ಕೋಟಿ ದಾಟಿದ ಬಜೆಟ್‌ - ಈ ಪೈಕಿ 1.16 ಲಕ್ಷ ಕೋಟಿ ರು. ಸಾಲ

ರಾಜ್ಯದ ಬಜೆಟ್ ಗಾತ್ರ 4.09 ಲಕ್ಷ ಕೋಟಿ ರು. ತಲುಪಿದ್ದು ಈ ಪೈಕಿ ರಾಜ್ಯ ತೆರಿಗೆ ಆದಾಯದಿಂದ 2.08 ಲಕ್ಷ ಕೋಟಿ ರು. ಬರಲಿದೆ. ಉಳಿದ ಮೊತ್ತವನ್ನು ಕೇಂದ್ರದ ತೆರಿಗೆ ಪಾಲು, ಸಹಾಯ ಅನುದಾನ ಹಾಗೂ ಸಾಲದ ರೂಪದಲ್ಲಿ ನಿರೀಕ್ಷಿಸಲಾಗಿದೆ.

ಕರ್ನಾಟಕ ಬಜೆಟ್ 2025 : ಜಾನುವಾರುಗಳ ಆಕಸ್ಮಿಕ ಸಾವಿಗೆ ‘ಅನುಗ್ರಹ’ದಡಿ ಹೆಚ್ಚು ಪರಿಹಾರ

 ದೇಶೀಯ ತಳಿಗಳ ರಕ್ಷಣೆಗೆ 2 ಕೋಟಿ ರು. ಅನುದಾನ, ಜಾನುವಾರುಗಳ ಆಕಸ್ಮಿಕ ಸಾವಿಗೆ ನೀಡುತ್ತಿದ್ದ ಪರಿಹಾರ ಮೊತ್ತ ಹೆಚ್ಚಳ, 50 ನೂತನ ಪಶು ಚಿಕಿತ್ಸಾಲಯ ಸ್ಥಾಪನೆ, ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಮತ್ತು ಹೈಟೆಕ್‌ ಮತ್ಸ್ಯದರ್ಶಿನಿ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ   ಘೋಷಿಸಿದ್ದಾರೆ.

ಗ್ಯಾರಂಟಿ ಯೋಜನೆ ಅನುದಾನ ಈ ಬಾರಿ 966 ಕೋಟಿ ರು. ಕಡಿತ - ಒಟ್ಟು 51,034 ಕೋಟಿ ರು. ಗ್ಯಾರಂಟಿಗೆ ಮೀಸಲು

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ಈ ಬಾರಿ 51,034 ಕೋಟಿ ರು. ಒದಗಿಸಲಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 966 ಕೋಟಿ ರು. ಕಡಿತ ಮಾಡಲಾಗಿದೆ

ಕರ್ನಾಟಕ ಬಜೆಟ್ 2025 : ಅನ್ನಭಾಗ್ಯದಡಿ 10 ಕೆ. ಜಿ. ಅಕ್ಕಿ ವಿತರಣೆ : ಯಾವಾಗಿಂದ ಆರಂಭ ?

ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲು ಒಂದೂವರೆ ವರ್ಷದಿಂದ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಸಹಾಯಧನ ಸ್ಥಗಿತ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಕರ್ನಾಟಕ ಬಜೆಟ್ 2025 : ಬಡವರ ಮನೆ ಸಾಲ ತಗ್ಗಿಸಲು ಬಡ್ಡಿ ಕಡಿತ - ಬಡವರಿಗಾಗಿ ಮನೆ ನಿರ್ಮಾಣ

ಬಡವರ ಮನೆಗಳ ಸಾಲದ ಮೇಲಿನ ಬಡ್ಡಿ ಕಡಿತ, ಸರ್ಕಾರದ ಜಾಗದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಬಡವರ ಮನೆಗಳ ನಿರ್ಮಾಣ, ಬೆಂಗಳೂರಿನಲ್ಲಿ ಕೆಎಚ್‌ಬಿಯ ಸೂರ್ಯ ನಗರ 4 ಹಂತದ ಯೋಜನೆಯಡಿ ನಿವೇಶನಗಳ ಹಂಚಿಕೆ ಸೇರಿದಂತೆ ವಸತಿ ಇಲಾಖೆಗೆ ಬಜೆಟ್‌ನಲ್ಲಿ ವಿಶೇಷ ಆದ್ಯತೆಗಳನ್ನು ನೀಡಲಾಗಿದೆ.

ಕರ್ನಾಟಕ ಬಜೆಟ್ 2025 : ಶ್ರೀಸಾಮಾನ್ಯರಿಗೆ ಹೊಸ ತೆರಿಗೆ ಹೊರೆ ಇಲ್ಲ- ಮದ್ಯ, ಖನಿಜಗಳಿಂದ ಆದಾಯ ಸಂಗ್ರಹಕ್ಕೆ ಕಸರತ್ತು

ರಾಜ್ಯದ ಬೊಕ್ಕಸ ಭರ್ತಿ ಮಾಡಿಕೊಳ್ಳಲು ಜನಸಾಮಾನ್ಯರ ಮೇಲೆ ಯಾವುದೇ ಹೊಸ ತೆರಿಗೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿಲ್ಲ

ಕರ್ನಾಟಕ ಬಜೆಟ್ : ಕಲ್ಯಾಣ ಕರ್ನಾಟಕ ಭಾಗಕ್ಕೆ ಈ ಬಜೆಟ್‌ನಲ್ಲಿ ಸಿದ್ದರಾಮಯ್ಯ ಭರ್ಜರಿ ಸಹಕಾರ

ಕಲ್ಯಾಣ ಕರ್ನಾಟಕಕ್ಕೆ ಸಿದ್ದು ಭರ್ಜರಿ ಸಹಕಾರ

- ಕಲಬುರಗಿಯಲ್ಲಿ ಮೆಗಾ ಡೈರಿ, ಕೊಪ್ಪಳದಲ್ಲಿ ಕುರಿ- ಮೇಕೆ ಮಾರುಕಟ್ಟೆ

- ತೊಗರಿಗೆ ₹450 ಪ್ರೋತ್ಸಾಹ ಧನ । ಹೈನುಗಾರಿಕೆಗೆ ₹10 ಕೋಟಿ

- ರಾಜ್ಯದ ಎಪಿಎಂಸಿಗಳಲ್ಲಿ ದುಡಿವ ಶ್ರಮಿಕರಿಗೆ ಇನ್ನು 5 ಲಕ್ಷ ರು. ವಿಮೆ

ಕಾಮ್‌ಸ್ಕೋರ್‌ನಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ವೆಬ್‌ಸೈಟ್ ನಂ.1 : ಹೊಸ ಮೈಲಿಗಲ್ಲು

  ಕರ್ನಾಟಕದ ಡಿಜಿಟಲ್ ಮಾರುಕಟ್ಟೆಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಮೊದಲ ಸ್ಥಾನಕ್ಕೇರಿ, ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿ ತಾಣವಾಗಿದೆ.

  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved