• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ, ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ
ದಾಬಸ್‍ಪೇಟೆ: ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಒಂದು ಇಲಾಖೆಯ ಕೆಲಸವಲ್ಲ, ಎಲ್ಲ ಇಲಾಖೆ ಹಾಗೂ ಸಮಾಜದ ಪ್ರತಿಯೊಬ್ಬರ ಹೊಣೆ ಎಂದು ಗ್ರಾಪಂ ಅಧ್ಯಕ್ಷ ಟಿ.ಎಚ್.ಮಲ್ಲೇಶ್ ಹೇಳಿದರು.
ಶಾಸಕರಿಗೆ ಸಿಕ್ತು ತಲಾ ₹10 ಕೋಟಿ ಅನುದಾನ: 189 ಗ್ರಾಮೀಣ ಕ್ಷೇತ್ರಗಳಿಗೆ 1890 ಕೋಟಿ ಬಿಡುಗಡೆ

ರಾಜ್ಯ ಸರ್ಕಾರ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿಗೆ ಗ್ರಾಮೀಣ ಪ್ರದೇಶವಾರು 189 ವಿಧಾನಸಭೆ ಕ್ಷೇತ್ರಗಳಿಗೆ ತಲಾ 10 ಕೋಟಿ ರು.ನಂತೆ 1,890 ಕೋಟಿ ರು. ಬಿಡುಗಡೆ ಮಾಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ : ₹300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಇ.ಡಿ ವಶ

 ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾದ ಪ್ರಕರಣ ಸಂಬಂಧ ಐದು ತಿಂಗಳಿಂದ ನಿರಂತರ ತನಿಖೆ ಕೈಗೊಂಡ ಜಾರಿ ನಿರ್ದೇಶನಾಲಯ(ಇ.ಡಿ.)ವು ಇದೀಗ 300 ಕೋಟಿ ರು. ಮೌಲ್ಯದ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಬೆಂಗಳೂರು : ಕೊಳವೆಬಾವಿ ಆಯ್ತು, ಈಗ ಟಿಡಿಆರ್‌ ಅಕ್ರಮ ತನಿಖೆಗೆ ಮುಂದಾದ ಇ. ಡಿ. !
ಕೊಳವೆ ಬಾವಿಗಳ ಕೊರೆಯುವುದು ಮತ್ತು ಕುಡಿಯುವ ನೀರಿನ ಘಟಕ ಸ್ಥಾಪನೆ ವಿಚಾರದಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ಬಿಬಿಎಂಪಿ ಕಚೇರಿ ಮೇಲೆ ದಾಳಿ ನಡೆಸಿದ ಬೆನ್ನಲ್ಲೆ ಇದೀಗ ಟಿಡಿಆರ್‌ನಲ್ಲಿನ (ಅಭಿವೃದ್ಧಿ ಹಕ್ಕು ವರ್ಗಾವಣೆ) ಅಕ್ರಮಗಳನ್ನು ಬಯಲು ಮಾಡಲು ಮುಂದಾಗಿದೆ.
ಬಸ್‌ ಆಯ್ತು, ಈಗ ಮೆಟ್ರೋ ದರ ಶೇ.40ರಷ್ಟು ಏರಿಕೆ? ಪರಿಷ್ಕೃತ ದರ ಶೀಘ್ರ ಘೋಷಣೆ ಸಾಧ್ಯತೆ
ಶೀಘ್ರವೇ ನಮ್ಮ ಮೆಟ್ರೋ ಟಿಕೆಟ್‌ ಪರಿಷ್ಕೃತ ದರ ಶೀಘ್ರ ಘೋಷಣೆಯಾಗುವ ಸಾಧ್ಯತೆಯಿದೆ. ಬರೋಬ್ಬರಿ ಶೇಕಡ 40-45ರಷ್ಟು (ಕನಿಷ್ಠ ದರ ₹15, ಗರಿಷ್ಠ ದರ ₹85- ₹90) ಹೆಚ್ಚಳವಾಗುವ ಹಾಗೂ ಪ್ರಯಾಣಿಕರನ್ನು ಸೆಳೆಯಲು ನಾನ್‌ಪೀಕ್‌ ಅವರ್‌ನಲ್ಲಿ ರಿಯಾಯಿತಿಯನ್ನೂ ಬಿಎಂಆರ್‌ಸಿಎಲ್‌ ಘೋಷಿಸುವ ಸಾಧ್ಯತೆಯಿದೆ.
ಕೆಲಸಕ್ಕೆ ಹುಡುಕುತ್ತಿದ್ದ ಮಹಿಳೆಗೆ ಆನ್‌ಲೈನ್‌ ಟಾಸ್ಕ್‌ನಲ್ಲಿ ಲಾಭದಾಸೆ ತೋರಿಸಿ 10.77 ಲಕ್ಷ ರು. ವಂಚನೆ
ಪಾರ್ಟ್‌ ಟೈಮ್‌ ಕೆಲಸಕ್ಕೆ ಹುಡುಕುತ್ತಿದ್ದ ಮಹಿಳೆಗೆ ಅಪರಿಚಿತ ವ್ಯಕ್ತಿ ಆನ್‌ಲೈನ್‌ ಟಾಸ್ಕ್‌ ಹೆಸರಿನಲ್ಲಿ ಅಧಿಕ ಲಾಭದ ಆಸೆ ತೋರಿಸಿ ಬರೋಬ್ಬರಿ ₹10.77 ಲಕ್ಷ ಪಡೆದು ವಂಚನೆ ಮಾಡಿರುವ ಆರೋಪದಡಿ ಕೇಂದ್ರ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು :ಪತಿಯ ಮದ್ಯ ವ್ಯಸನಕ್ಕೆ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ
ಪತಿಯ ಮದ್ಯ ವ್ಯಸನಕ್ಕೆ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜನರ ಕೆಲಸ ವಿಳಂಬವಾದರೆ ಅಧಿಕಾರಿಗಳೇ ಹೊಣೆ
ದೊಡ್ಡಬಳ್ಳಾಪುರ: ಸರ್ಕಾರಿ ಕಚೇರಿಗಳಲ್ಲಿ ಕೆಲಸ ವಿಳಂಬವಾಗುತ್ತಿರುವ ಬಗ್ಗೆ ಜನಸಾಮಾನ್ಯರ ದೂರುಗಳು ಕೇಳಿಬರುತ್ತಲೇ ಇದ್ದು, ಈ ಬಗ್ಗೆ ಪದೇಪದೇ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.
ಗ್ರಾಮಸಭೆಯಲ್ಲಿ ಸಮಸ್ಯೆಗಳು ಬಗೆಹರಿಸಿಕೊಳ್ಳಿ
ಕುಂದಾಣ: ಗ್ರಾಮಗಳಲ್ಲಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷ ಎಸ್.ಎಂ.ಆನಂದ್ ಕುಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಅಡುಗೆ ಅನಿಲ ಸಂಪರ್ಕ ವಂಚಿತ 3 ಸಾವಿರ ಕುಟುಂಬ
ದೊಡ್ಡಬಳ್ಳಾಪುರ: ಗ್ಯಾಸ್ ಸಂಪರ್ಕ ಹೊಂದಿಲ್ಲದ 3098 ಕುಟುಂಬಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿದ್ದು ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved