• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಬಜೆಟ್ 2025 : ಕೋರ್ಟ್‌ ದಾಖಲೆಗಳ ಅನುವಾದಕ್ಕಾಗಿ ಸ್ಮಾರ್ಟ್‌ ಸಿಸ್ಟಂ ಯೋಜನೆ ಅನುಷ್ಠಾನ

ಕೃತಕಬುದ್ಧಿಮತ್ತೆ (ಎಐ) ತಂತ್ರಜ್ಞಾನ ಮೂಲಕ ರಾಜ್ಯದ ನ್ಯಾಯಾಲಯಗಳ ಕಾರ್ಯ ಕಲಾಪಗಳ ಪ್ರತಿಲೇಖನ (ಟ್ರಾನ್ಸ್‌ಕ್ರಿಪ್ಷನ್‌) ಹಾಗೂ ನ್ಯಾಯಾಂಗ ದಾಖಲೆಗಳ ಅನುವಾದಕ್ಕಾಗಿ ‘ಸ್ಮಾರ್ಟ್‌ ಸಿಸ್ಟಂ’ (Smart System) ಯೋಜನೆ ಜಾರಿಗೆ ತರಲು ಉದ್ದೇಶಿಸಿರುವ ಸರ್ಕಾರ

ಕರ್ನಾಟಕ ಬಜೆಟ್ 2025 : 2500 ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ - ಪತ್ರಕರ್ತರ ಮಾಸಾಶನ 15 ಸಾವಿರ ರು.ಗೆ

ಪತ್ರಕರ್ತರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ 5 ಲಕ್ಷ ರು.ವರೆಗೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದೆ.

ಕರ್ನಾಟಕ ಬಜೆಟ್ 2025 : ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಫೇಸ್‌ ರೆಕಗ್ನಿಷನ್‌ ವ್ಯವಸ್ಥೆ

ಕರ್ನಾಟಕ ಬಜೆಟ್ 2025  : ಶಾಲಾ ಮಕ್ಕಳ ಹಾಜರಾತಿಗೆ ಫೇಸ್‌ ರೆಕಗ್ನಿಷನ್‌ ವ್ಯವಸ್ಥೆ ರೂಪಿಸಲಾಗುತ್ತಿದೆ. ಸಿದ್ದರಾಮಯ್ಯ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆಯಾಗಿದೆ

ಕರ್ನಾಟಕ ಬಜೆಟ್ 2025 : ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿ ಪ್ರವಾಸಿಗರಿಗಾಗಿ 24*7 ಸಹಾಯವಾಣಿ

ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿ ಪ್ರವಾಸಿಗರಿಗಾಗಿ 24*7 ಸಹಾಯವಾಣಿ

- ಮೈಸೂರಿನಲ್ಲಿ ಇತಿಹಾಸ, ಸಂಸ್ಕೃತಿ ಬಿಂಬಿಸುವ ರಾಜ್ಯಮಟ್ಟದ ವಸ್ತು ಸಂಗ್ರಹಾಲಯ - ಸವದತ್ತಿಯ ಯಲ್ಲಮ್ಮ ದೇಗುಲ, ದೇವಿಕಾರಾಣಿ ಎಸ್ಟೇಟ್‌ ಅಭಿವೃದ್ಧಿಗ ₹199 ಕೋಟಿ

ಕರ್ನಾಟಕ ಬಜೆಟ್ 2025 : ಪ್ರೀಮಿಯಂ ಮದ್ಯದ ದರ ಈ ವರ್ಷವೂ ದುಬಾರಿ - ಪದ್ಯ ಪರವಾನಗಿ ಇ-ಹರಾಜು

ಅಬಕಾರಿ ಖಾಲಿ ಇರುವ ಪದ್ಯ ಪರವಾನಗಿ ಇ-ಹರಾಜು

- ಅಬಕಾರಿಯಿಂದ ₹40000 ಕೋಟಿ ಆದಾಯ ಟಾರ್ಗೆಟ್‌ - ಪ್ರೀಮಿಯಂ ಮದ್ಯದ ದರ ಈ ವರ್ಷವೂ ಪರಿಷ್ಕರಣೆ

ಕರ್ನಾಟಕ ಬಜೆಟ್ 2025 : ಮಹಿಳಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಕೊಡುಗೆ

ಕರ್ನಾಟಕ ಬಜೆಟ್ನಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದದರಾಮಯ್ಯ ಮಹಿಳೆಯರ ಸುರಕ್ಷತೆ ಹಾಗೂ ಅಭಿವೃದ್ಧಿಗೆ ನೀಡಿದ ಕೊಡುಗೆಗಳೇನು ?

ಮುಖ್ಯಮಂತ್ರಿ ಸಿದ್ದರಾಮಯ್ಯ ಹದಿನಾರನೇ ಬಜೆಟ್ : ಯಾವ ಜಿಲ್ಲೆಗೆ ಏನು ಕೊಡುಗೆ ? ಇಲ್ಲಿದೆ ಪೂರ್ಣ ವಿವರ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹದಿನಾರನೇ ಬಜೆಟ್ ಮಂಡನೆ ಮಾಡಿದ್ದು ರಾಜ್ಯದ ಯಾವ ಜಿಲ್ಲೆಗಳಿಗೆ ಏನೇನು ಕೊಡು ನೀಡಿದ್ದಾರೆ ಇಲ್ಲಿದೆ ಸಂಪೂರ್ಣ ವಿವರ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ನಲ್ಲಿ ಘೋಷಣೆಯಾದ ಹೊಸ ಸ್ಕೀಂಗಳ ವಿವರ

 ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹದಿನಾರನೆ ಬಜೆಟ್  ಮಂಡನೆ ಮಾಡಿದ್ದು ಯಾವ ಹೊಸ ಕ್ಷೇತ್ರಗಳಿಗೆ ಯಾವ ಪ್ರಮಾಣದಲ್ಲಿ ವಿಶೇಷ ಅನುದಾನ ನೀಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ

ಸಾಹಿತ್ಯದ ಕೆಲಸ ನಿರಂತರ ಸಾಗಲಿ: ರಮಣಾನಂದನಾಥ ಶ್ರೀ
ದಾಬಸ್‍ಪೇಟೆ/ ನೆಲಮಂಗಲ: ಕನ್ನಡ ಸಾಹಿತ್ಯಕ್ಕೆ ಹೆಚ್ಚಿನ ಶಕ್ತಿ ನೀಡಿದ ಶ್ರೇಷ್ಠ ಧರ್ಮ ಭೂಮಿ ನೆಲಮಂಗಲ, ಈ ನೆಲದ ಕಣ್ಣು ಗಂಗರ ಎರಡನೇ ರಾಜಧಾನಿ ಮಣ್ಣೆ ರಕ್ಷಣೆ ಮಾಡಬೇಕಾಗಿದೆ ಎಂದು ಸಮ್ಮೇಳನಾಧ್ಯಕ್ಷ ಶ್ರೀ ರಮಣಾನಂದನಾಥ ಸ್ವಾಮೀಜಿ ತಿಳಿಸಿದರು.
ದೊಡ್ಡಬಳ್ಳಾಪುರಕ್ಕೆ ಜಿಲ್ಲಾ ಕ್ರೀಡಾಂಗಣ, ದೇವನಹಳ್ಳಿಗೆ ಮೆಟ್ರೋ
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಹು ನಿರೀಕ್ಷಿತ ಯೋಜನೆಗಳಿಗೆ ಯಾವುದೇ ಅನುದಾನ ದೊರೆತಿಲ್ಲ.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved