• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರಿನಲ್ಲಿ ಮಳೆ ಬಂದಾಗ ಧರೆಗುರುಳುವ ಮರ ತೆರವಿಗೆ ಬಿಬಿಎಂಪಿ 13 ಕೋಟಿ ವೆಚ್ಚ !
ಬೆಂಗಳೂರಿನಲ್ಲಿ ಮಳೆ ಬಂದಾಗ ಧರೆಗುರುಳುವ ಮರ ಹಾಗೂ ಮರದ ರೆಂಬೆ-ಕೊಂಬೆ ತೆರವುಗೊಳಿಸಲು ಬಿಬಿಎಂಪಿಯ ಅರಣ್ಯ ವಿಭಾಗವು ದಿನಕ್ಕೆ ₹3.5 ಲಕ್ಷ ನಂತೆ ವರ್ಷಕ್ಕೆ ಬರೋಬ್ಬರಿ ₹13 ಕೋಟಿ ವೆಚ್ಚ ಮಾಡುತ್ತಿದೆ.
ಡಿವೈಎಸ್‌ಪಿ ಕೆ.ಸಿ.ಗಿರಿ ರಾಷ್ಟ್ರಪತಿ ಪದಕ
ಚನ್ನಪಟ್ಟಣ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಗಿರಿ ಅವರಿಗೆ ರಾಷ್ಟ್ರಪತಿ ಪದಕ ದೊರೆತಿದೆ. ಗಿರಿಯವರು ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
ಆಹಾರ ಇಲಾಖೆಯಿಂದ ಅಕ್ರಮ ಬಿಪಿಎಲ್‌ ಕಾರ್ಡ್‌ ಪತ್ತೆ ಕಾರ್ಯ ಚುರುಕು : ಹೊಂದಿದವರಿಗೆ ಡವ ಡವ!
ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಚುರುಕು ನೀಡಿದ್ದು, ಬಿಪಿಎಲ್‌ ಹೊಂದಿರುವ ಲಕ್ಷಾಂತರ ಕುಟುಂಬಗಳಿಗೆ ಸಂಕಷ್ಟ ಶುರುವಾಗಲಿದೆ.
ನಾಳೆಗೆ............ಯುವಕರು ದೇಶದ ಸಂಪತ್ತು: ಪ್ರೊ.ಜಗದೀಶ್‌
ದೇಶದ ಭವಿಷ್ಯ ರೂಪಿಸಬೇಕಾದ ಯುವ ಜನಾಂಗ ಮಾದಕ ವಸ್ತುಗಳ ದಾಸರಾಗಿ ಬದಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಎನ್‌ಎಸ್‌ಎಸ್ ಅಧಿಕಾರಿ ಪ್ರೊ. ಜಗದೀಶ್ ವಿಷಾದಿಸಿದರು. ಕನಕಪುರದಲ್ಲಿ ವಿಶೇಷ ಉಪನ್ಯಾಸ ಕಾರ್ಯಾಗಾರದಲ್ಲಿ ಮಾತನಾಡಿದರು.
ರಾಮನಗರದಲ್ಲಿ ಸ್ವಾತಂತ್ರ್ಯ ದಿನಕ್ಕೆ ಹರ್‌ ಘರ್‌ ತಿರಂಗಾಗೆ ಜಿಲ್ಲಾಧಿಕಾರಿಗಳಿಂದ ಸೆಲ್ಫಿ ಪಾಯಿಂಟ್‌ಗೆ ಚಾಲನೆ
ಹರ್ ಘರ್ ತಿರಂಗ ಅಭಿಯಾನದಡಿ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಅಳವಡಿಸಲಾಗಿರುವ ಸೆಲ್ಫಿ ಪಾಯಿಂಟ್‌ಗೆ ಬುಧವಾರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಸೆಲ್ಫಿ ತೆಗೆದುಕೊಳ್ಳುವ ಮೂಲಕ ಚಾಲನೆ ನೀಡಿದರು.
ಗ್ಯಾರಂಟಿ ಕಡಿತಕ್ಕೆ ಒತ್ತಡ ತೀವ್ರ: ಸಂಪುಟದ ಹಿರಿಯ ಸದಸ್ಯರ ನಡುವೆಯೇ ಭಿನ್ನಾಭಿಪ್ರಾಯ

ರಾಜ್ಯದ ಹಿರಿಯ ಸಚಿವರು ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿ ಗ್ಯಾರಂಟಿ ಯೋಜನೆಗಳ ದುರುಪಯೋಗ ತಡೆಯುವ ನೆಪದಲ್ಲಿ ಗ್ಯಾರಂಟಿಗಳ ಪರಿಷ್ಕರಣೆಗೆ ಸಲಹೆ ನೀಡಿರುವ ಬೆನ್ನಲ್ಲೇ, ‘ಗ್ಯಾರಂಟಿಗಳ ಪರಿಷ್ಕರಣೆ’ ಬಗ್ಗೆ ಪರ-ವಿರೋಧಗಳ ತೀವ್ರ 

ರಾಜ್ಯದ ಪ್ರವಾಸಿ ತಾಣಗಳಲ್ಲಿ 10 ಸ್ಟಾರ್‌ ಹೋಟೆಲ್‌ ಸ್ಥಾಪನೆ?
ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೂಪಿಸಲಾಗಿದ್ದ ಪ್ರವಾಸೋದ್ಯಮ ನೀತಿ 2020-25ರ ಅವಧಿ ಈ ವರ್ಷದ ಅಂತ್ಯಕ್ಕೆ ಮುಕ್ತಾಯವಾಗುತ್ತಿದ್ದು, ಮುಂದಿನ 5 ವರ್ಷಕ್ಕೆ ಹೊಸ ಪ್ರವಾಸಿ ನೀತಿ ರೂಪಿಸಲಾಗುತ್ತಿದೆ.
ಸ್ವಾತಂತ್ರ್ಯ ದಿನಕ್ಕೆ ಮಾಣೆಕ್‌ ಮೈದಾನ ಸಿದ್ಧ
ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ನಡೆಸುತ್ತಿರುವುದು.
ಅಂತಿಮ ಹಂತದಲ್ಲಿ ಮೆಟ್ರೋ3ನೇ ಹಂತದ ಭೂಸ್ವಾಧೀನ
ನಮ್ಮ ಮೆಟ್ರೋ ಮೂರನೇ ಹಂತದ ಕಿತ್ತಳೆ ಮಾರ್ಗದ ನಿರ್ಮಾಣಕ್ಕೆ ಅಗತ್ಯ ಭೂಸ್ವಾಧೀನಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ ಅಂತಿಮ ಹಂತದ ಸಿದ್ಧತೆಯಲ್ಲಿದೆ.
ಕುಕ್ಕರ್‌ ಸ್ಫೋಟಿಸಿ ಶಾರ್ಟ್‌ಸರ್ಕಿಟ್‌:ಬೆಂಕಿ ಹೊತ್ತಿ ಯುವಕರಿಗೆ ಗಾಯ
ಕುಕ್ಕರ್‌ ಸ್ಫೋಟದಿಂದ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಯುವಕರು ಗಾಯಗೊಂಡಿರುವುದು.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 512
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved