• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಬಿಎಂಪಿಯಿಂದ ಶೇ.83 ರಷ್ಟು ಆಸ್ತಿ ತೆರಿಗೆ ವಸೂಲಿ - 2024-25ನೇ ಸಾಲಿನಲ್ಲಿ 4370 ಕೋಟಿ ರು. ಸಂಗ್ರಹ

ಬಿಬಿಎಂಪಿಯು 2024-25ನೇ ಸಾಲಿನ ಆರ್ಥಿಕ ವರ್ಷ ಮುಗಿಯಲು ಇನ್ನೂ ಎರಡೂವರೆ ತಿಂಗಳು ಬಾಕಿ ಇರುವ ಮುನ್ನವೇ ಶೇ.83 ರಷ್ಟು ಆಸ್ತಿ ತೆರಿಗೆ ವಸೂಲಿ ಮಾಡಿದೆ.

ಗಣರಾಜ್ಯೋತ್ಸವ ಅಂಗವಾಗಿ ಮಹರ್ಷಿ ವಾಲ್ಮೀಕಿ ಮಾದರಿಯಲ್ಲಿ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ

ಗಣರಾಜ್ಯೋತ್ಸವ ಅಂಗವಾಗಿ ಮಹರ್ಷಿ ವಾಲ್ಮಿಕಿ ಅವರ ವಿಷಯಾಧಾರಿತ 217ನೇ ಫಲಪುಷ್ಪ ಪ್ರದರ್ಶನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಇಂದಿನಿಂದ (ಜ.16) ಆರಂಭವಾಗಲಿದ್ದು, ಹನ್ನೆರಡು ದಿನಗಳವರೆ ಅಂದರೆ 27ರವರೆಗೆ ನಡೆಯಲಿದೆ.

ವಾಲ್ಮೀಕಿ ಮಾದರಿಯಲ್ಲಿ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ
ಗಣರಾಜ್ಯೋತ್ಸವ ಅಂಗವಾಗಿ ಮಹರ್ಷಿ ವಾಲ್ಮಿಕಿ ಅವರ ವಿಷಯಾಧಾರಿತ 217ನೇ ಫಲಪುಷ್ಪ ಪ್ರದರ್ಶನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಇಂದಿನಿಂದ (ಜ.16) ಆರಂಭವಾಗಲಿದ್ದು, ಹನ್ನೆರಡು ದಿನಗಳವರೆ ಅಂದರೆ 27ರವರೆಗೆ ನಡೆಯಲಿದೆ.
ಬೆಂಗಳೂರಿಗೆ ಅಮೆರಿಕ ಕಾನ್ಸುಲೇಟ್‌ಕೊಟ್ಟ ಜೈಶಂಕರ್‌ಗೆ ಮೈಸೂರ್‌ ಪಾಕ್ ನೀಡಿದ ತೇಜಸ್ವಿ ಸೂರ್ಯ
ಬೆಂಗಳೂರಿನಲ್ಲಿ ಇದೇ ತಿಂಗಳ 17ರಂದು ಅಮೆರಿಕ ಕಾನ್ಸುಲೇಟ್‌ (ದೂತಾವಾಸ) ಕಚೇರಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿದೇಶಾಂಗ ಸಚಿವ ಎಸ್‌.ಜೈ ಶಂಕರ್‌ಗೆ ಮೈಸೂರ್‌ ಪಾಕ್‌ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.
ಕೆರೆ ನಿರ್ಮಿಸಿದ ಯೋಗಿ ಸಿದ್ಧರಾಮೇಶ್ವರ: ಸುತ್ತೂರು ಶ್ರೀ
ಸಿದ್ಧರಾಮೇಶ್ವರರು 12ನೇ ಶತಮಾನದಲ್ಲಿ ಕೆರೆ ಕಟ್ಟೆಗಳನ್ನು ನಿರ್ಮಿಸಿ ಕುಡಿಯುವ ನೀರಿನ ಬವಣೆ ತಪ್ಪಿಸಿದರು. ವ್ಯವಸಾಯಕ್ಕೂ ಅನುಕೂಲ ಮಾಡಿಕೊಟ್ಟಿದ್ದರು ಎಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.
ಸ್ಥಳೀಯರಿಗೆ ಉದ್ಯೋಗವಕಾಶ: ಸಚಿವ ಎಂಬಿ ಪಾಟೀಲ್‌
ವಿಜಯಪುರ: ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಐಬಿಸಿ ಕಂಪೆನಿ ೩೯೦ ಕೋಟಿ ವೆಚ್ಚದಲ್ಲಿ ಗಿಗಾ ಫ್ಯಾಕ್ಟರಿ ಘಟಕ ಸ್ಥಾಪಿಸುತ್ತಿದ್ದು, ಇದರಲ್ಲಿ ಕಂಪನಿಯು ಮೊದಲ ಹಂತದಲ್ಲಿ ೩೦೦ ಉದ್ಯೋಗಿಗಳಿಗೆ ಕೆಲಸ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.
ಮಾಧ್ಯಗಳ ಹತ್ತಿಕ್ಕುವ ಕೆಲಸ ಬೇಡ: ಸಂಸದ ಡಾ.ಸುಧಾಕರ್
ದಾಬಸ್‌ಪೇಟೆ: ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಅಶೋಕ ಸ್ತಂಭದಲ್ಲಿ ಕಾಣದೇ ಇರುವ ನಾಲ್ಕನೇ ಸಿಂಹದ ರೀತಿ ಇದ್ದು ಜನಪ್ರತಿನಿಧಿಗಳ ತಪ್ಪು ಒಪ್ಪುಗಳನ್ನು ತಿದ್ದುತ್ತಾ, ವಾಸ್ತವವನ್ನು ವರದಿ ಮಾಡುವುದು ಅವರ ಸ್ವಾತಂತ್ರ್ಯ. ಅವರನ್ನು ಹತ್ತಿಕ್ಕುವ ಕೆಲಸ ಮಾಡಬೇಡಿ ಎಂದು ತಮ್ಮದೇ ಪಕ್ಷದ ಮುಖಂಡರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ಕಿವಿಮಾತು ಹೇಳಿದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 600 ಅಂಗವಿಕಲರ ಜತೆ ಎಚ್‌.ಡಿ.ಕುಮಾರಸ್ವಾಮಿ ಸಂಕ್ರಾಂತಿ
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲವು ವಿಕಲಚೇತನ ಉದ್ಯೋಗಿಗಳೊಂದಿಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಂಕ್ರಾಂತಿ ಹಬ್ಬ ಆಚರಿಸಿದರು.
ಬೀದಿ ಬದಿ ವ್ಯಾಪಾರಿಗಳ ಸರ್ವೇಗೆ ರೇಷನ್‌ ಕಾರ್ಡ್‌ ಕಡ್ಡಾಯ
ಬರೋಬ್ಬರಿ 7 ವರ್ಷದ ಬಳಿಕ ರಾಜಧಾನಿ ಬೆಂಗಳೂರಿನ ಬೀದಿ ಬದಿಯಲ್ಲಿ ವ್ಯಾಪಾರಗಳ ಸರ್ವೇ ನಡೆಸಲಾಗುತ್ತಿದ್ದು, ಪಡಿತರ ಚೀಟಿ (ರೇಷನ್‌ ಕಾರ್ಡ್‌) ಕಡ್ಡಾಯಗೊಳಿಸಿದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಬೀದಿ ವ್ಯಾಪಾರಿಗಳು ಸರ್ವೇಯಿಂದ ಹೊರ ಉಳಿಯುವಂತಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ರಾಜಧಾನಿಯಲ್ಲಿ ಸಂಭ್ರಮದ ಸಂಕ್ರಾಂತಿ ಆಚರಣೆ
ಸೂರ್ಯ ನಮಸ್ಕಾರ, ಪರಸ್ಪರ ಎಳ್ಳುಬೆಲ್ಲ ವಿತರಣೆ, ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಗಳ ಮೂಲಕ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved