• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ ಸೌಕರ್ಯಗಳು ಗ್ರಾಮದ ಅಭಿವೃದ್ಧಿ ಸಂಕೇತ
ಹೊಸಕೋಟೆ: ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ರಸ್ತೆ ಮತ್ತು ಚರಂಡಿ ಸೇರಿದಂತೆ ಇತರೆ ಮೂಲ ಸೌಕರ್ಯಗಳು ಆಯಾ ಗ್ರಾಮಗಳ ಪ್ರಗತಿಯ ಸಂಕೇತ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ರಾಜ್‌ನ್ಯೂಸ್ ಹೆಸರಲ್ಲಿ ಸ್ಪಾ ಸುಲಿಗೆಕೇಸ್‌: ವೆಂಕಟೇಶ್‌ಗೆ ಧ್ವನಿ ಪರೀಕ್ಷೆ
ರಾಜ್ ನ್ಯೂಸ್ ವಾಹಿನಿ ಹೆಸರಿನಲ್ಲಿ ಸುಲಿಗೆ ನಡೆಸಿದ ಪ್ರಕರಣದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಪ್ರಮುಖ ಆರೋಪಿ ರಾಜಾನುಂಕುಂಟೆ ವೆಂಕಟೇಶ್‌ನನ್ನು ಜೆ.ಬಿ.ನಗರ ಠಾಣೆ ಪೊಲೀಸರು ಧ್ವನಿ ಪರೀಕ್ಷೆಗೆ ಒಳಪಡಿಸಿದ್ದಾರೆ.
2024ರ ಏಪ್ರಿಲ್‌ನಿಂದ ಸರ್ಕಾರಿ ಶಾಲೆ, ಕಾಲೇಜುಗಳಿಗೂ ‘ಗೃಹಜ್ಯೋತಿ’ : ಹಳೆಯ ಬಿಲ್‌ ಪಾವತಿಸುವಂತೆ ಎಸ್ಕಾಂಗಳ ಒತ್ತಡ

ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್‌ ಯೋಜನೆ ಘೋಷಿಸಿದ್ದರೂ, ಹಳೆಯ ವಿದ್ಯುತ್‌ ಬಿಲ್‌ ಸುಮಾರು 11 ಕೋಟಿ ರು. ಬಾಕಿ ಪಾವತಿಸುವಂತೆ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಒತ್ತಡ ಹೇರುತ್ತಿರುವ ಪರಿಣಾಮ ಶಾಲೆಗಳಿಗೆ ವಿದ್ಯುತ್ ಕಡಿತದ ಆತಂಕ ಎದುರಾಗಿದೆ.

ಆ.13ರಿಂದ ಆ.15ರವರೆಗೆ ಸಿಗ್ನಲಿಂಗ್‌ ಪರೀಕ್ಷೆ ನಡೆಯಲಿರುವ ಹಿನ್ನೆಲೆ ಹಸಿರು ಮೆಟ್ರೋ ವ್ಯತ್ಯಯ

ನಮ್ಮ ಮೆಟ್ರೋ ಹಸಿರು ಮಾರ್ಗ ವಿಸ್ತರಣೆಯ ನಾಗಸಂದ್ರ-ಮಾದಾವರ (ಬಿಐಇಸಿ) ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ (3.7 ಕಿ.ಮೀ.) ಸಿಗ್ನಲಿಂಗ್‌ ಪರೀಕ್ಷೆ ಆ.13ರಿಂದ ಆ.15ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ   ರೈಲು ಸೇವೆ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ.

ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ : ಡಿಕ್ಕಿಯಾಗಿ ವೃದ್ಧೆ ಸ್ಥಳದಲ್ಲೇ ಸಾವು
ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆ ಸಾವನ್ನಪ್ಪಿರುವುದು.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆಯಲ್ಲಿ ನವೆಂಬರ್‌ 2ನೇ ವಾರ ‘ಕೃಷಿ ಮೇಳ’
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಪ್ರತಿವರ್ಷ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸುವ ಬಹು ನಿರೀಕ್ಷಿತ ‘ಕೃಷಿ ಮೇಳ’ ಈ ಬಾರಿ ನವೆಂಬರ್‌ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆಯಿದ್ದು, 4 ಹೊಸ ತಳಿ, 17 ನೂತನ ತಾಂತ್ರಿಕತೆ, 2 ವಿಭಿನ್ನ ಯಂತ್ರಗಳ ಲೋಕಾರ್ಪಣೆಗೆ ಸಿದ್ಧತೆ ನಡೆದಿದೆ.
ಬೆಂಗಳೂರು ನಗರಾದ್ಯಂತ ಮುಂಜಾನೆ ಮಳೆ : ಹಲವು ಬಡಾವಣೆ ಹಾಗೂ ಪ್ರಮುಖ ರಸ್ತೆಗಳು ಜಲಾವೃತ
ಬೆಂಗಳೂರು ನಗರಾದ್ಯಂತ ಮುಂಜಾನೆಯಿಂದ ಭರ್ಜರಿ ಮಳೆಯಾಗಿ ರಸ್ತೆಗಳೆಲ್ಲಾ ನದಿಯಂತೆ ಹರಿದು ವಾಹನ ಸವಾರರು ಪರದಾಡುವಂತಾಗಿತ್ತು.
ದ್ವಿಚಕ್ರ ವಾಹನ ತೆಗೆದುಕೊಂಡು ಹಣ ಡ್ರಾ ಮಾಡಿ ಹೊರಗೆ ಹೋದ ಟೆಕಿ : ವಾರವಾದ್ರೂ ಪತ್ತೆ ಇಲ್ಲ
ಆಗಸ್ಟ್‌ 4ರಂದು ಮನೆಯಿಂದ ತೆರಳಿದ್ದ ಸಾಫ್ಟ್‌ವೇರ್‌ ಎಂಜಿನಿಯರ್‌ ಏಕಾಏಕಿ ನಾಪತ್ತೆಯಾಗಿರುವುದು.
ಹಾಲು ಉತ್ಪಾದಕರ ಏಳಿಗೆಗೆ ಶ್ರಮಿಸುವೆ: ಡೇರಿ ಪ್ರಭಾರ ಅಧ್ಯಕ್ಷ ಪುಟಾಣಿ ಕುಮಾರ್
ಮಾಗಡಿ ತಾಲೂಕಿನ ಚಕ್ರಬಾವಿ ಹಾಲು ಉತ್ಪಾದಕರ ಸಹಕಾರ ಸಂಘದ ಏಳಿಗೆಗಾಗಿ ಪ್ರಯತ್ನಿಸುತ್ತೇನೆ ಎಂದು ಡೇರಿ ಪ್ರಭಾರ ಅಧ್ಯಕ್ಷ ಪುಟಾಣಿ ಕುಮಾರ್ ಹೇಳಿದರು. ಚಕ್ರಬಾವಿ ಹಾಲು ಉತ್ಪಾದಕರ ಸಹಕಾರಿ ಸಂಘದ 2023- 24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಎಲ್ಲ ಶಾಲೆಗಳಲ್ಲಿ ಸೇವಾದಳ ಘಟಕ ಸ್ಥಾಪನೆ: ಲಕ್ಷ್ಮೀಪತಿ
ದೊಡ್ಡಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಭಾರತ ಸೇವಾದಳ ಘಟಕಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ ಎಂದು ಭಾರತ ಸೇವಾದಳದ ಬೆಂಗ್ರಾ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಹೇಳಿದರು. ದೊಡ್ಡಬಳ್ಳಾಪುರದ ಸ್ವಾತಂತ್ರ್ಯ ದಿನಾಚರಣೆ ಸಂಬಂಧಿತ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 512
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved