ಅಧಿಕಾರಿಗಳು ಮತ್ತು ರಾಜಕಾರಣಿಗಳು ತಮ್ಮ ಕುಟುಂಬದವರನ್ನು ಅರ್ಹತೆ ಇಲ್ಲದಿದ್ದರೂ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸುತ್ತಿದ್ದಾರೆ. ಈ ರೀತಿಯ ಸ್ವಜನ ಪಕ್ಷಪಾತದಿಂದಾಗಿ ಲೋಕಸೇವಾ ಆಯೋಗಗಳ ವಿಶ್ವಾಸಾರ್ಹತೆ ಕುಸಿಯುವಂತಾಗಿದೆ
ಸಾರಿಗೆ ದರ ದುಬಾರಿ ಮಾಡಿ, ಕೋಟ್ಯಂತರ ರು. ವೆಚ್ಚದಲ್ಲಿ ಪರಿಸರಕ್ಕೆ ಮಾರಕವಾದ ಟನಲ್ ಯೋಜನೆಗಳನ್ನು ಅನುಷ್ಠಾನಕ್ಕೆ ಮುಂದಾಗಿ ರುವುಮ ಮಧ್ಯಮ ವರ್ಗ ಹಾಗೂ ಬಡವರ ಬದುಕನ್ನು ಮತ್ತಷ್ಟು ದುಬಾರಿಗೊಳಿಸಲಿದೆ ಎಂದು ನಮ್ಮ ಬೆಂಗಳೂರು ಫೌಂಡೇಷನ್ ಹಾಗೂ ನಗರ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಶುಕ್ರವಾರ ವಿವಿಧ ರಾಜ್ಯಗಳಿಗೆ 1.73 ಲಕ್ಷ ಕೋಟಿ ರು. ತೆರಿಗೆ ಹಂಚಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 6310.40 ಕೋಟಿ ರು. ನೀಡಿದೆ. ಬಂಡವಾಳ ವೆಚ್ಚಕ್ಕೆ ವೇಗ ಕಲ್ಪಿಸಲು ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸಲು ಈ ಹಣ ಬಿಡುಗಡೆ ಮಾಡಲಾಗಿದೆ.
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಬಿಡುಗಡೆ ಮಾಡಿದೆ.
ವಿವಿಧೆಡೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಿವಿಧೆಡೆ ಕಂದಾಯ ಕಚೇರಿ (ಆರ್ಒ) ಮತ್ತು ಸಹಾಯಕ ಕಂದಾಯ ಕಚೇರಿಗಳ (ಎಆರ್ಒ) ಮೇಲೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ದಿಢೀರ್ ಭೇಟಿ ನೀಡಿದ ವೇಳೆ ಕಂಡು ಬಂದು ಆಶ್ಚರ್ಯಕರ ಬೆಳವಣಿಗೆಗಳು.