• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಸಚಿವ ಎಚ್‌.ಎನ್. ನಂಜೇಗೌಡರ ಕುರಿತ ‘ಸಂಸ್ಮರಣ ಗ್ರಂಥ’ ಬಿಡುಗಡೆ
ಎಚ್.ಎನ್.ನಂಜೇಗೌಡರ ಅಭಿಮಾನಿ ಬಳಗ ಭಾನುವಾರ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನಂಜೇಗೌಡರ ಕುರಿತ ‘ಸಂಸ್ಮರಣ ಗ್ರಂಥ’ ಬಿಡುಗಡೆ ಮಾಡಲಾಯಿತು.
ಹಿಂದೂಗಳು ಬಡಿದಾಡಿಕೊಂಡರೆ ಕ್ಷುದ್ರ ಮನಸ್ಸಿನವರಿಗೆ ಲಾಭ: ದತ್ತಾತ್ರೇಯ ಹೊಸಬಾಳೆ
ಹಿಂದೂಗಳು ಜಾತಿ, ಅಸ್ಪ್ರಶ್ಯತೆ, ಮತ, ಪಂಥ, ಭಾಷೆಗಳ ಹೆಸರಲ್ಲಿ ಬಡಿದಾಡಿಕೊಂಡಿದ್ದರೆ, ಕ್ಷುದ್ರ ಮನಸ್ಸಿನವರು ಲಾಭ ಪಡೆಯುತ್ತಾರೆ. ಸಂಘಟಿತರಾದರೆ ಜಗತ್ತಿನ ಯಾವುದೇ ಮೂಲೆಯಲ್ಲಿ ಎಷ್ಟೇ ಸಣ್ಣ ಸಂಖ್ಯೆಯಲ್ಲಿದ್ದರೂ ಮಾನ, ಪ್ರಾಣ ಹಾಗೂ ಆಸ್ತಿಯ ರಕ್ಷಣೆ ಸಾಧ್ಯವೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ
ಹೊಸಕೋಟೆ: ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಎಚ್ಚರಿಕೆ ನೀಡಿದರು.
ಕಾಟೇರಮ್ಮ ಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ
ಸೂಲಿಬೆಲೆ: ದೈವೇಚ್ಚೆಯಂತೆ ಮಾನವ ನಡೆದುಕೊಳ್ಳಬೇಕು, ನಮ್ಮ ನಿವೇದನೆಗಳನ್ನು ದೇವರಲ್ಲಿ ಅರ್ಪಣೆ ಮಾಡಿಕೊಳ್ಳಬೇಕು ಎಂದು ಕಂಬಳೀಪುರ ಅಮ್ಮ ಶಕ್ತಿ ಪೀಠದ ಧರ್ಮಾಧಿಕಾರಿ ಕೆ.ರಾಮಯ್ಯ ಸ್ವಾಮೀಜಿ ಹೇಳಿದರು.
ರಸ್ತೆ ಅಪಘಾತ: ಮೂವರ ದುರ್ಮರಣ
ದಾಬಸ್‌ಪೇಟೆ: ಕ್ಯಾಂಟರ್ ಲಾರಿ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ದುರ್ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-೪೮ರ ಕುಲುವನಹಳ್ಳಿ ಬಳಿ ಸಂಭವಿಸಿದೆ.
ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಕೋರಿದರು. 

ಕನಕಪುರದಲ್ಲಿ ಸಮಸ್ಯೆಗಳ ಅರ್ಜಿ ಹೊತ್ತು ಬಂದಿದ್ದ ನೂರಾರು ಜನ: ಕೆಲಸ ಮಾಡದ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತರಾಟೆ
ಅನೇಕ ಸಮಸ್ಯೆಗಳ ಅರ್ಜಿ ಹೊತ್ತು ಬಂದಿದ್ದ ನೂರಾರು ಜನರ ಅಹವಾಲುಗಳನ್ನು ಕನಕಪುರ ಕ್ಷೇತ್ರದ ಶಾಸಕ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವೀಕರಿಸಿ, ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕನಕಪುರದ ನಿವಾಸದ ಬಳಿ ಶನಿವಾರ ಜನರ ಕಷ್ಟಗಳನ್ನು ಆಲಿಸಿದರು.
ಪ್ರೇಮಿ ಜತೆ ಇರುವಾಗ ಸಿಕ್ಕಿಬಿದ್ದಪತ್ನಿಗೆ ಹಲ್ಲೆಗೈದ ಪತಿಯ ಕೊಲೆ!
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕುತ್ತಿಗೆ ಹಿಸುಕಿ ಕೊಲೆಗೈದಿದ್ದ ಪತ್ನಿ ಹಾಗೂ ಈಕೆಯ ಪ್ರಿಯಕರನನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿದ್ದಾರೆ.
ವಿಭೂತಿಕೆರೆ ಗ್ರಾಪಂ ಅಧ್ಯಕ್ಷೆ ಸುನೀತಾ ಅಧಿಕಾರ ಸ್ವೀಕಾರ
ರಾಮನಗರದ ವಿಭೂತಿಕೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಕಳೆದ ವರ್ಷ ನಡೆದಿದ್ದ ಚುನಾವಣೆ ಫಲಿತಾಂಶವನ್ನು ಅಸಿಂಧುಗೊಳಿಸಿ, ಲಾಟರಿಯಲ್ಲಿ ಪರಾಭವಗೊಂಡಿದ್ದರು ಎನ್ನಲಾದ ಅಭ್ಯರ್ಥಿಯನ್ನೇ ವಿಜೇತ ಎಂದು ಘೋಷಿಸಿ ನ್ಯಾಯಾಲಯ ಆದೇಶ ಹೊರಡಿಸಿದ್ದು, ಜೆಡಿಎಸ್ ಬೆಂಬಲಿತ ಸುನೀತಾ ನಾಗರಾಜ್‌ಸಿಂಗ್ ಗ್ರಾಪಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಡೆಂಘೀ ಸೊಳ್ಳೆ ನಿಯಂತ್ರಣಕ್ಕೆ ಮುಂಬೈ ಮಾದರಿ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ನಗರದಲ್ಲಿ ‘ಇಕೋ ಬಯೋ ಟ್ರ್ಯಾಪ್‌’ ಸಾಧನ ಅಳವಡಿಕೆಗೆ ಬಿಬಿಎಂಪಿ ಮುಂದಾಗಿದೆ.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 512
  • next >
Top Stories
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved