• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಹತೆ ಇಲ್ಲದಿದ್ದರೆ ಲೋಕದಿಂದ ಕುಟುಂಬ ದೂರವಿಡಿ : ಉಪರಾಷ್ಟ್ರಪತಿ ಜಗದೀಪ್‌ ಧನಕರ್‌

ಅಧಿಕಾರಿಗಳು ಮತ್ತು ರಾಜಕಾರಣಿಗಳು ತಮ್ಮ ಕುಟುಂಬದವರನ್ನು ಅರ್ಹತೆ ಇಲ್ಲದಿದ್ದರೂ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸುತ್ತಿದ್ದಾರೆ. ಈ ರೀತಿಯ ಸ್ವಜನ ಪಕ್ಷಪಾತದಿಂದಾಗಿ ಲೋಕಸೇವಾ ಆಯೋಗಗಳ ವಿಶ್ವಾಸಾರ್ಹತೆ ಕುಸಿಯುವಂತಾಗಿದೆ

ನಗರದ ಸುರಂಗ ರಸ್ತೆ ಪರಿಸರಕ್ಕೆ ಮಾರಕ, ಲಾಭವಿಲ್ಲ : ನಮ್ಮ ಬೆಂಗಳೂರು ಫೌಂಡೇಷನ್‌

  ಸಾರಿಗೆ ದರ ದುಬಾರಿ ಮಾಡಿ, ಕೋಟ್ಯಂತರ ರು. ವೆಚ್ಚದಲ್ಲಿ ಪರಿಸರಕ್ಕೆ ಮಾರಕವಾದ ಟನಲ್ ಯೋಜನೆಗಳನ್ನು ಅನುಷ್ಠಾನಕ್ಕೆ ಮುಂದಾಗಿ ರುವುಮ ಮಧ್ಯಮ ವರ್ಗ ಹಾಗೂ ಬಡವರ ಬದುಕನ್ನು ಮತ್ತಷ್ಟು ದುಬಾರಿಗೊಳಿಸಲಿದೆ ಎಂದು ನಮ್ಮ ಬೆಂಗಳೂರು ಫೌಂಡೇಷನ್‌ ಹಾಗೂ ನಗರ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೃಷಿ, ಸಹಕಾರ ಕ್ಷೇತ್ರಕ್ಕೆ ಅಪ್ಪಯ್ಯಣ್ಣ ಕೊಡುಗೆ ಅನನ್ಯ
ದೊಡ್ಡಬಳ್ಳಾಪುರ: ಜೆಡಿಎಸ್‌ ಪಕ್ಷವನ್ನು ವಿವಿಧ ಹಂತಗಳಲ್ಲಿ ಸದೃಢಗೊಳಿಸುವಲ್ಲಿ ದಿವಂಗತ ಅಪ್ಪಯ್ಯಣ್ಣ ಅವರ ಕೊಡುಗೆ ಅನನ್ಯವಾದದ್ದು. ಕೃಷಿ, ಸಹಕಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವರ ಪ್ರಾಮಾಣಿಕ ಸೇವೆ ಗಣನೀಯ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಮರಿಸಿದರು.
ಸಾವಯವ ಗೊಬ್ಬರ ಬಳಸಿ ಅಧಿಕ ಇಳುವರಿ ಪಡೆಯಿರಿ
ದೇವನಹಳ್ಳಿ: ಇತ್ತೀಚಿನ ದಿನಗಳಲ್ಲಿ ರೈತರು ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಸುವುದರಿಂದ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದು, ಸಾವಯವ ಗೊಬ್ಬರ ಬಳಸಿ ಅಧಿಕ ಇಳುವರಿ ಪಡೆಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು.
ಅಭಿವೃದ್ಧಿ ಚಟುವಟಿಕೆಗಳಿಗೆ ರಾಜ್ಯಕ್ಕೆ 6310 ಕೋಟಿ ತೆರಿಗೆ ಹಂಚಿಕೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಶುಕ್ರವಾರ ವಿವಿಧ ರಾಜ್ಯಗಳಿಗೆ 1.73 ಲಕ್ಷ ಕೋಟಿ ರು. ತೆರಿಗೆ ಹಂಚಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 6310.40 ಕೋಟಿ ರು. ನೀಡಿದೆ. ಬಂಡವಾಳ ವೆಚ್ಚಕ್ಕೆ ವೇಗ ಕಲ್ಪಿಸಲು ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸಲು ಈ ಹಣ ಬಿಡುಗಡೆ ಮಾಡಲಾಗಿದೆ.

ಮಾ.1ರಿಂದ 20ವರೆಗೆ ದ್ವಿತೀಯ ಪಿಯು ಎಕ್ಸಾಂ । ಮಾ.21ರಿಂದ ಏ.4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಬಿಡುಗಡೆ ಮಾಡಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್‌ ಭೇಟಿ : ದಿಗ್ಬ್ರಮೆ

ವಿವಿಧೆಡೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಿವಿಧೆಡೆ ಕಂದಾಯ ಕಚೇರಿ (ಆರ್‌ಒ) ಮತ್ತು ಸಹಾಯಕ ಕಂದಾಯ ಕಚೇರಿಗಳ (ಎಆರ್‌ಒ) ಮೇಲೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ದಿಢೀರ್‌ ಭೇಟಿ ನೀಡಿದ ವೇಳೆ ಕಂಡು ಬಂದು ಆಶ್ಚರ್ಯಕರ ಬೆಳವಣಿಗೆಗಳು. 

ಬೆಂಗಳೂರು : ಭಕ್ತಿ ಭಾವ, ಸಂಭ್ರಮ ಸಡಗರದೊಂದಿಗೆ ನಗರದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ
ಭಕ್ತಿ ಭಾವ, ಸಂಭ್ರಮ ಸಡಗರದೊಂದಿಗೆ ನಗರದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಸಂಭ್ರಮ ಜೋರಾಗಿತ್ತು. ನಸುಕಿನಿಂದಲೇ ಭಕ್ತರು ವೆಂಕಟೇಶ್ವರ ಸ್ವಾಮಿ ಸೇರಿ ನಗರದ ವಿವಿಧ ದೇ‍ವಸ್ಥಾನಗಳಲ್ಲಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಅಧಿಕಾರಕ್ಕೆ ಸೀಮಿತವಾಗದೆ ಅಭಿವೃದ್ಧಿಗೆ ಮುಂದಾಗಿ
ಕುಂದಾಣ: ಚುನಾವಣೆ ಮುಖಾಂತರ ಆಯ್ಕೆ ಆಗಿರುವಂತಹ ಪದಾಧಿಕಾರಿಗಳು ಅಧಿಕಾರಕ್ಕೆ ಸೀಮಿತವಾಗದೇ ಸಂಘ ಮತ್ತು ಸಂಘದ ಸದಸ್ಯರ ಅಭಿವೃದ್ಧಿಗೆ ಮುಂದಾಗಿ ಸ್ವಯಂ ಬದ್ದತೆಯಿಂದ ಪ್ರಾಮಾಣಿಕ ಪಯತ್ನಗಳು ಹೆಚ್ಚಾಗಲಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.
ವಿಷ್ಣು ದೇಗುಲಗಳಲ್ಲಿ ವೈಕುಂಠ ಏಕಾದಶಿ ಸಂಭ್ರಮ
ದೊಡ್ಡಬಳ್ಳಾಪುರ: ವೈಕುಂಠ ಏಕಾದಶಿ ಅಂಗವಾಗಿ ಶುಕ್ರವಾರ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ದಿನವಿಡೀ ಸಾವಿರಾರು ಭಕ್ತಾದಿಗಳು ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved