• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣ ವೆಚ್ಚ ಮಾಡದ ಅಧಿಕಾರಿಗಳಿಗೆ ಸಿಎಂ ಚಾಟಿ । ಉತ್ತರ ಸಮರ್ಪಕವಾಗಿ ಇಲ್ಲದಿದ್ದರೆ ಅಮಾನತು ಮಾಡಿ

 ಕೋಟಿ ಕೋಟಿ ಅನುದಾನ ಇದ್ದರೂ ಖರ್ಚು ಮಾಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡಲೇ ನೋಟಿಸ್‌ ನೀಡಿ, ಉತ್ತರ ಸಮರ್ಪಕವಾಗಿಲ್ಲದಿದ್ದರೆ ತಕ್ಷಣ ಅಮಾನತು ಮಾಡಿ ಎಂದು ಮುಖ್ಯ ಕಾರ್ಯದರ್ಶಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ಡಾಟಾ ಕ್ವೆಸ್ಟ್‌ ಐಟಿ ವರ್ಷದ ವ್ಯಕ್ತಿ ಪ್ರಶಸ್ತಿ

ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಐಟಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಡಾಟಾಕ್ವೆಸ್ಟ್‌ ನೀಡುವ ‘ಐಟಿ ವರ್ಷದ ವ್ಯಕ್ತಿ-2023’ಗೆ ಭಾಜನರಾಗಿದ್ದಾರೆ.

ಎಚ್‌ಎಂಪಿವಿ ಅಪಾಯಕಾರಿಯಲ್ಲ, ಹೆಚ್ಚು ಜನ ಜಾಗೃತಿ ಮೂಡಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಹ್ಯೂಮನ್‌ ಮೆಟಾನ್ಯೂಮೋ ವೈರಸ್‌ (ಎಚ್‌ಎಂಪಿವಿ) ಮಾರಣಾಂತಿಕ ಅಥವಾ ಅಪಾಯಕಾರಿ ಅಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ, ಆರೋಗ್ಯ ತಜ್ಞರು ಹೇಳಿರುವುದರಿಂದ ಈ ಬಗ್ಗೆ ಜನ ಆತಂಕಗೊಳ್ಳದಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಚಿಕ್ಕಮಗಳೂರು : ಕರ್ನಾಟಕದ 6 ನಕ್ಸಲರು ಇಂದು ಶರಣಾಗತಿ : 2 ದಶಕಗಳ ಸಶಸ್ತ್ರ ಹೋರಾಟಕ್ಕೆ ತೆರೆ

ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು ಎರಡು ದಶಕಗಳ ಕಾಲ ಬಂದೂಕು ಹಿಡಿದು ಹೋರಾಟ ನಡೆಸಿದ್ದ 6 ಮಂದಿ ನಕ್ಸಲರು ಬುಧವಾರ ಶರಣಾಗತಿಗೆ ಸಮ್ಮತಿಸಿದ್ದಾರೆ.

ಕೆಮ್ಮು, ಸೀನಿನಿಂದ ಹರಡುತ್ತೆ ‘ಚೀನಿ ಎಚ್ಎಂಪಿವಿ ವೈರಸ್‌’ - ಆಗಾಗ್ಗೆ ಕೈ ತೊಳೆದುಕೊಳ್ಳಿ

ರಾಜ್ಯದಲ್ಲಿ ಎಚ್ಎಂಪಿವಿ ಸೋಂಕು ದೃಢಪಟ್ಟ ಬೆನ್ನಲ್ಲೇ ಎಚ್‌ಎಂಪಿವಿ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಲಹೆಗಳನ್ನು ನೀಡಿದೆ.

ಸಂಸದ ತೇಜಸ್ವಿ ಸೂರ್ಯ ‘ಮೆಟ್ರೋ ಮಿತ್ರ’ ಬಗ್ಗೆ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಮೆಚ್ಚುಗೆ

ಸಂಸದ ತೇಜಸ್ವಿ ಸೂರ್ಯ ಅವರ ಕಾರ್ಯದಕ್ಷತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಅವರು ತೇಜಸ್ವಿ ಅವರನ್ನು ‘ಮೆಟ್ರೋ ಮಿತ್ರ’ ಎಂದು ಕರೆದು ಪ್ರಶಂಸಿಸಿದ್ದಾರೆ.

60 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದೇ ಕೈ ನಾಯಕರೆಂದ ಎಚ್‌ಡಿಕೆ - 40 ಪರ್ಸೆಂಟ್‌ ಆರೋಪಕ್ಕೆ ಏನು ದಾಖಲೆ ಕೊಟ್ಟಿದ್ದಿರಿ?

ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ ಶೇ.60 ಕಮಿಷನ್‌ ಸುಲಿಗೆ ಮಾಡುತ್ತಿದೆ ಎಂಬ ತಮ್ಮ ಆರೋಪಕ್ಕೆ ಸಂಬಂಧಿಸಿದಂತೆ ಆಧಾರ ಇಲ್ಲದೆ ಆರೋಪ ಮಾಡುವ ಮಾತೆಲ್ಲಿ ಬಂತು ಮುಖ್ಯಮಂತ್ರಿಗಳೇ ಎಂದು  ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಶೇ.40ರಷ್ಟು ಕಮಿಷನ್‌ ಆರೋಪಕ್ಕೆ ಕೈ ಸಾಕ್ಷ್ಯ ನೀಡಿತ್ತಾ?: ಸಂಸದ ಬಸವರಾಜ ಬೊಮ್ಮಾಯಿ

 ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲ್‌ಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಚು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್‌ ಯಾವ ದಾಖಲೆ ನೀಡಿತ್ತು ಎಂದು ಪ್ರಶ್ನಸಿದ್ದಾರೆ.

40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದು ಕೆಂಪಣ್ಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್‌ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದು ನಾನಲ್ಲ. ಅಂದಿನ ಗುತ್ತಿಗೆದಾರರ ಸಂಘಧ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಲಾಕ್‌ಡೌನ್‌, ಮಾಸ್ಕ್‌, ಸ್ಕ್ರೀನಿಂಗ್‌, ಮಾರ್ಗಸೂಚಿಗಳು ಇಲ್ಲ - ಎಚ್‌ಎಂಪಿವಿ ಸಹಜ ಸೋಂಕು : ದಿನೇಶ್‌

ಎಚ್‌ಎಂಪಿವಿ ಎಂಬುದು ಪ್ರತಿ ವರ್ಷ ಸಾಮಾನ್ಯವಾಗಿ ಹರಡುವ ಸಹಜ ಸೋಂಕು. ಮಾರಣಾಂತಿಕ ಅಥವಾ ಅಪಾಯಕಾರಿ ವೈರಸ್‌ ಅಲ್ಲ

  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved