• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಧಾನಿ ಬೆಂಗಳೂರಿನ ಇಬ್ಬರು ಕಂದಮ್ಮಗೆ ಚೀನಾದಲ್ಲಿ ಸದ್ದು ಮಾಡುತ್ತಿರುವ ಎಚ್‌ಎಂಪಿವಿ ಸೋಂಕು
ರಾಜಧಾನಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಇಬ್ಬರು ಶಿಶುಗಳಲ್ಲಿ ಚೀನಾದಲ್ಲಿ ಸದ್ದು ಮಾಡುತ್ತಿರುವ ಎಚ್‌ಎಂಪಿವಿ ಸೋಂಕು ದೃಢಪಟ್ಟಿದೆ.
ಬೆಂಗಳೂರು : 15 ದಿನದಲ್ಲಿ ‘ಮೇಕ್‌ ಇನ್‌ ಇಂಡಿಯಾ’ ಚಾಲಕ ರಹಿತ ಮೆಟ್ರೋ ರೈಲು ನಗರಕ್ಕೆ
ಕೊಲ್ಕತ್ತಾದ ತೀತಾಘರ್ ರೈಲ್‌ ಸಿಸ್ಟಂ ಲಿ. (ಟಿಆರ್‌ಎಸ್‌ಎಲ್‌) ‘ನಮ್ಮ ಮೆಟ್ರೋ’ದ ಆರ್.ವಿ.ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ ಹಳದಿ ಮಾರ್ಗಕ್ಕಾಗಿ ತಯಾರಿಸಿದ ಮೊದಲ ದೇಶಿಯ ಚಾಲಕ ರಹಿತ ರೈಲ್ವೆ ಬೋಗಿಗಳು (ಸಿಬಿಟಿಸಿ ತಂತ್ರಜ್ಞಾನ) ಹದಿನೈದು ದಿನಗಳಲ್ಲಿ ಬೆಂಗಳೂರು ತಲುಪಲಿದೆ.
ಮುತ್ಸಂದ್ರ ಕೃಷ್ಣಾರೆಡ್ಡಿಗೆ ಜೀವಮಾನ ಸಾಧನೆ ಪ್ರಶಸ್ತಿ
ಹೊಸಕೋಟೆ: ಯಲಹಂಕದ ಬಾಗಲೂರಿನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ 4ನೇ ವೈಜ್ಞಾನಿಕ ಸಮ್ಮೇಳನದಲ್ಲಿ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಮದ ಎಂ.ಎ.ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮಾಜಿ ಸಚಿವೆ, ಕಲಾವಿದೆ ಉಮಾಶ್ರೀ ಅವರು ಪ್ರದಾನ ಮಾಡಿ ಗೌರವಿಸಿದರು.
ರಸಪ್ರಶ್ನೆ: ಸರ್ಕಾರಿ ಶಾಲೆ ಮಕ್ಕಳು ರಾಜ್ಯಕ್ಕೆ ದ್ವಿತೀಯ
ದಾಬಸ್‍ಪೇಟೆ: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಏರ್ಪಡಿಸಿದ್ದ ರಾಜ್ಯಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನದ ರಸಪ್ರಶ್ನೆಯಲ್ಲಿ ಹನುಮಂತೇಗೌಡಪಾಳ್ಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.
4 ತಾಲೂಕುಗಳಲ್ಲಿ ಮಹಿಳಾ ಮತದಾರರೇ ಅಧಿಕ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್‌ ಹೇಳಿದರು.
ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ನೇತ್ರ ಪರೀಕ್ಷೆ ಮಾಡಿಸಿ
ದೇವನಹಳ್ಳಿ: ಪೋಷಕರು ಮಕ್ಕಳನ್ನು ಶಾಲೆಗಳಿಗೆ ಸೇರಿಸುವ ಮುನ್ನ ಒಮ್ಮೆ ಕಣ್ಣು ಪರೀಕ್ಷೆ ಮಾಡಿಸಬೇಕು ಎಂದು ಡಾ. ಪಿ.ಎನ್‌.ದಿನೇಶ್‌ ತಿಳಿಸಿದರು.
ಅತ್ಯಂತ ಹಿಂದುಳಿದ ಮೊಗವೀರರನ್ನು ಎಸ್ಸಿಗೆ ಸೇರಿಸಲು ಶ್ರಮಿಸುವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಹುತೇಕ ಮೀನುಗಾರಿಕೆಯನ್ನೇ ನಂಬಿರುವ ಅತ್ಯಂತ ಹಿಂದುಳಿದ ಮೊಗವೀರ ಸಮುದಾಯವನ್ನು ಪರಿಶಿಷ್ಟ ಜಾತಿ ಎಂದು ಪರಿಗಣಿಸುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಿನೇಶ್‌ ಗುಂಡೂರಾವ್ ಪತ್ನಿಗೆ ಕರೋನಾ ಔಷಧಿ ಕೊಟ್ಟು ಗುಣಪಡಿಸಿದವರು ವಿಶ್ವೇಶ್ವರ ಹೆಗಡೆ ಕಾಗೇರಿ!

ಸಂಸದ ಕಾಗೇರಿ, ಕೂಡಲೇ ಮೈಕ್‌ ಬಳಿ ಬಂದು ‘ನಾಳಿಂದ ಔಷಧಿಗೆ ನನ್ನತ್ರ ಬರಡಿ ಕಜೆ ಹತ್ರ ಹೋಗಿ’ ಎಂದು ಹವ್ಯಕ ಭಾಷೆಯಲ್ಲಿ ಹೇಳಿದಾಗ ಇಡೀ ಸಭೆ ನೆಗಾಡಿತು

ನನ್ನೂರಿಗೆ ಕಳಿಸಿ: ಉಗ್ರ ಕೃತ್ಯ ಕೇಸಲ್ಲಿ ಖುಲಾಸೆಗೊಂಡ ಪಾಕ್‌ ಪ್ರಜೆ ಹೈಕೋರ್ಟ್‌ ಮೊರೆ

  ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಆದೇಶ ಮಾಡಿ’ ಹೀಗೆಂದು ಪಾಕಿಸ್ತಾನದ ಕರಾಚಿಯ ಉತ್ತರ ನಿಜಮಾಬಾದ್‌ನ ನಿವಾಸಿ ಮೊಹಮ್ಮದ್ ಫಹದ್‌ (37) ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದಾನೆ.

ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಂದು ಕಿರುಕುಳ ಆರೋಪ - ವಿಡಿಯೋ ಮೂಲಕ ಸಂತ್ರಸ್ತೆ ಅಳಲು

ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಬಂಧನಕ್ಕೊಳಗಾಗಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಅವರು ಮತ್ತೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved