• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯಕ್ತ ದಾಳಿ : ಕಚೇರಿಗಳಲ್ಲಿ ಅವ್ಯವಹಾರ ಮತ್ತು ಅವ್ಯವಸ್ಥೆ
ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿನ ಅವ್ಯವಹಾರ ಮತ್ತು ಅವ್ಯವಸ್ಥೆಗಳ ಆಗರ ಎನ್ನುವುದು ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ದಿಢೀರ್‌ ಕಾರ್ಯಾಚರಣೆಯಲ್ಲಿ ಬಯಲಾಗಿದೆ.
ದಾಬಸ್‌ಪೇಟೆಯ ಸೋಂಪುರ ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ
ದಾಬಸ್‌ಪೇಟೆ ಪಟ್ಟಣದ ಸೋಂಪುರ ಗ್ರಾಮ ಪಂಚಾಯತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಹಲವಾರು ದಾಖಲಾತಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು ಚಲೋಗೆ ಚಾಮರಾಜನಗರ ಜಿಲ್ಲೆಯಿಂದ ತೆರಳಿದ ೧೫ ಸಾವಿರಕ್ಕೂ ಹೆಚ್ಚು ಮಂದಿ
ಮುಡಾ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು ಇವರ ನಿಜವಾದ ಬಣ್ಣ ಬಯಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಆರೋಪಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪುಟ್ಟಸ್ವಾಮಿ ನಿಧನ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ನಷ್ಟ: ಸಾಹಿತಿ ಡಾ.ರಾಜಶ್ರೀ
ಅಗಲಿದ ಪರಿಸರವಾದಿ, ಕವಿ, ನಾಟಕಕಾರ, ನಿವೃತ್ತ ಉಪನ್ಯಾಸಕ ಭೂಹಳ್ಳಿ ಪುಟ್ಟಸ್ವಾಮಿ ನಿಧನದಿಂದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಾಹಿತಿ ಡಾ.ರಾಜಶ್ರೀ ವಿಷಾದಿಸಿದರು. ಚನ್ನಪಟ್ಟಣದಲ್ಲಿ ಭೂಹಳ್ಳಿ ಪುಟ್ಟಸ್ವಾಮಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೌಹಾರ್ದತೆಯ ಸಂದೇಶ ಸಾರುವ ಕನ್ನಡ ತೇರು: ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ
ಕನ್ನಡ ನಾಡಿನಾದ್ಯಂತ ಸಂಚರಿಸುತ್ತಿರುವ ಕರ್ನಾಟಕ ಸಂಭ್ರಮ- ೫೦ ಜ್ಯೋತಿ ರಥವು ಕನ್ನಡ ನಾಡು, ಸಂಸ್ಕೃತಿ ಹಾಗೂ ವೈವಿಧ್ಯತೆ ಕುರಿತು ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದರು. ವಜಯಪುರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದರು.
ಮುಕ್ಕಣ್ಣೇಶ್ವರ ದೇಗುಲ ಉಳಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್‌
ಭೂಗಳ್ಳರಿಂದ ದೊಡ್ಡಬಳ್ಳಾಪುರದ ಮುಕ್ಕಣ್ಣೇಶ್ವರ ದೇವಾಲಯವನ್ನು ಸಂರಕ್ಷಿಸುವಂತೆ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಶಿವಶಂಕರ್ ಅವರಿಗೆ ಮನವಿ ಪತ್ರ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರ ನೈತಿಕತೆ ಬೆಂಬಲಿಸಿ ಮೈಸೂರಿನಲ್ಲಿ ಜನಾಂದೋಲನ : ಪಿ.ಮರಿಸ್ವಾಮಿ
ಸಿಎಂ ಸಿದ್ದರಾಮಯ್ಯ ಅವರ ನೈತಿಕತೆ ಬೆಂಬಲಿಸಿ ಮೈಸೂರಿನಲ್ಲಿ ಜನಾಂದೋಲನ ಸಮಾವೇಶವನ್ನು ಆ. 9ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚನ್ನಪಟ್ಟಣದ ಹನಿಯೂರು ಡೇರಿ ವಾರ್ಷಿಕ ಸಭೆ
ಚನ್ನಪಟ್ಟಣ ತಾಲೂಕಿನ ಹನಿಯೂರು ಡೇರಿ ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷೆ ಸುಮಂತ ಅಧ್ಯಕ್ಷತೆಯಲ್ಲಿ ನಡೆಯಿತು.
ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಲಭ್ಯ: ಶಾಸಕ ಶರತ್ ಬಚ್ಚೇಗೌಡ
ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಕಲ್ಪಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಕೋಟೆಯಲ್ಲಿ ನಂದಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕಾಲೇಜು ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ- ಜೆಡಿಎಸ್ ವಿರುದ್ಧ ಡಿಕೆಶಿ ಬ್ಲಾಕ್ ಮೇಲ್ ಯತ್ನ: ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣಗೌಡ

ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಜನಾಂದೋಲನದ ಮೂಲಕ ಹಸಿಹಸಿ ಸುಳ್ಳುಗಳನ್ನು ಹೇಳಿ ಜನರಲ್ಲಿ ತಪ್ಪು ಭಾವನೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ- ಜೆಡಿಎಸ್ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಟೀಕಿಸಿದರು. 

  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 511
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved