• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದು ಆಳ್ವಿಕೆ ಟಿಪ್ಪು ಆಳ್ವಿಕೆ ನಾಚಿಸುವಂತಿದೆ : ಬಿವೈವಿ

ಸಿಎಂ ಸಿದ್ದರಾಮಯ್ಯಗೆ ಯಾಕೆ ಇಂತಹ ದುರ್ಬುದ್ಧಿ ಬಂದಿದೆಯೋ ಗೊತ್ತಿಲ್ಲ. ಕಾಂಗ್ರೆಸ್‌ನವರು ರಾಜ್ಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆಂದು ಜನರೇ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಪರ್‍ಯಾಯ ರಜೆಗೆ ಚಿಂತನೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ದಸರಾ ರಜೆ ದಿನಗಳನ್ನು ಪರ್ಯಾಯ ರೀತಿಯಲ್ಲಿ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬಿಇ ಸೀಟು ಸಿಕ್ರೂ ಕಾಲೇಜು ಸೇರದವರಿಗೆ ಸಂಕಷ್ಟ

ಎಂಜಿನಿಯರಿಂಗ್ ಮೂರನೇ ಅಥವಾ ಅಂತಿಮ ಸುತ್ತಿನಲ್ಲಿ‌ ಸೀಟು ಹಂಚಿಕೆಯಾಗಿದ್ದರೂ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಬಂಧಿಸಿದ ಕಾಲೇಜುಗಳಲ್ಲಿ ವರದಿ ಮಾಡಿಕೊಂಡಿಲ್ಲ. ಆ ಎಲ್ಲಾ ವಿದ್ಯಾರ್ಥಿಗಳಿಗೂ ಶೀಘ್ರ ನೋಟಿಸ್‌ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

ಸಮೀಕ್ಷೆಯಿಂದ 33 ಕ್ರಿಶ್ಚಿಯನ್‌ ಹಿಂದೂ ಡಿಲೀಟ್‌

  46 ಹಿಂದೂ ಜಾತಿಗಳ ಜತೆ ಕ್ರಿಶ್ಚಿಯನ್‌ ಸೇರಿಸಿ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ್ದ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ 33 ಕ್ರಿಶ್ಚಿಯನ್‌ ಜತೆಗಿನ ಹಿಂದೂ ಜಾತಿಗಳ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿರುವುದಾಗಿ ಆಯೋಗ ಅಧಿಕೃತವಾಗಿ ಪ್ರಕಟಿಸಿದೆ.

ಸಿಬ್ಬಂದಿ ಕೊರತೆ ಬೆಂಗಳೂರು ನಗರದಲ್ಲಿ ಜಾತಿ ಗಣತಿ ವಿಳಂಬ
ರಾಜ್ಯಾದ್ಯಂತ ಸೋಮವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗುತ್ತಿದ್ದರೂ ರಾಜಧಾನಿ ಬೆಂಗಳೂರಿನಲ್ಲಿ ಸಿಬ್ಬಂದಿ ಕೊರತೆ, ಸಿದ್ಧತೆ ವಿಳಂಬದ ಹಿನ್ನೆಲೆಯಲ್ಲಿ ಸಮೀಕ್ಷೆ ತುಸು ತಡವಾಗಲಿದೆ.
ಸಿದ್ದರಾಮಯ್ಯ, ಡಿಕೆಶಿ ತರಾಟೆ ಬೆನ್ನಲ್ಲೇ ಗುಂಡಿ ಮುಚ್ಚುವ ಕಾರ್ಯ ಚುರುಕು

 ಮುಖ್ಯಮಂತ್ರಿ  ಹಾಗೂ ಉಪ ಮುಖ್ಯಮಂತ್ರಿ   ಅವರು ಸಭೆ ನಡೆಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ ನಗರ ಪಾಲಿಕೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡ ನಗರ ಪಾಲಿಕೆ ಅಧಿಕಾರಿಗಳು ಒಂದೇ ದಿನ 15 ಕಿ.ಮೀ.ಗೂ ಉದ್ದದ ವಿವಿಧ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲಾಗಿದೆ.

ಶ್ರೀನಂದಿ ಸೊಸೈಟಿಗೆ ೧೩,೮೩ ಲಕ್ಷ ನಿವ್ವಳ ಲಾಭ
ದೇವನಹಳ್ಳಿ: ವೀರಶೈವ ಲಿಂಗಾಯತ ಸಮಾಜದ ಅಭಿವೃದ್ಧಿ ಉದ್ದೇಶದಿಂದ ೨೦೧೯ರಲ್ಲಿ ಆರಂಭಗೊಂಡ ಸೊಸ್ಯಟಿಯಲ್ಲಿ ಪ್ರಸ್ತುತ ೩೭೪ ಷೇರುದಾರರಿದ್ದು ೨೦೨೪-೨೫ನೇ ಸಾಲಿನಲ್ಲಿ ೧೩,೮೩,೩೬೧ ರು.ನಿವ್ವಳ ಲಾಭ ಬಂದಿದೆ ಎಂದು ಸಂಘದ ಅದ್ಯಕ್ಷ ಆರ್.ನಾಗಭೂಷಣ ಹೇಳಿದರು.
ಜಾತಿ ಕಾಲಂನಲ್ಲಿ ವಹ್ನಿಕುಲ ಕ್ಷತ್ರಿಯ ಎಂದೇ ನಮೂದಿಸಿ
ಹೊಸಕೋಟೆ: ರಾಜ್ಯಾದ್ಯಂತ ಸೆ.22 ಸೋಮವಾರದಿಂದ ನಡೆಯಲಿರುವ ಜಾತಿಗಣತಿ ವೇಳೆ ಧರ್ಮವನ್ನು ಹಿಂದು ಎಂದು, ಜಾತಿಯನ್ನು ವಹ್ನಿಕುಲ ಕ್ಷತ್ರಿಯ ಎಂದು ನಮೂದಿಸುವಂತೆ ಶಿವನಾಪುರ ಶ್ರೀ ಆದಿಶಕ್ತಿ ಮಹಾ ಸಂಸ್ಥಾನ ಮಠದ ಶ್ರೀ ಪ್ರಣವಾನಂದಪುರಿ ಸ್ವಾಮೀಜಿ ತಿಳಿಸಿದರು.
ಸಹಕಾರ ಸಂಘಗಳದ್ದು ನಿಸ್ವಾರ್ಥ ಸೇವೆ: ಭಾಗ್ಯಮ್ಮ
ದಾಬಸ್‍ಪೇಟೆ: ಎಲ್ಲ ಸಮಾಜದ ಬಡ, ಮಧ್ಯಮ ವರ್ಗದವರಿಗೆ ಅತಿ ಸರಳ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುತ್ತಿರುವ ಸಹಕಾರ ಸಂಘಗಳ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದು ಸಂಘದ ಉಪಾಧ್ಯಕ್ಷೆ ಭಾಗ್ಯಮ್ಮ ಹೇಳಿದರು.
ಭಾರತದ ಜೆನ್‌ ಝೀಗಳಿಗೊಂದು ಎಚ್ಚರಿಕೆಯ ಕರೆ

  ನೇಪಾಳದಲ್ಲಾದ ದಂಗೆ ಭಾರತದಲ್ಲೂ ನಡೆಯಬೇಕು ಎಂಬ ವಿಕೃತ ಹಂಬಲ ಕಾಂಗ್ರೆಸ್‌ ಹೇಳಿಕೆಗಳಲ್ಲಿ ಕಂಡುಬರುತ್ತಿದೆ. ಕಾಂಗ್ರೆಸ್‌ನ ಬೀದಿ ಹೋರಾಟದ ಆಶಯವೇನಾದರೂ ಯಶಸ್ವಿಯಾದರೆ, ಭಾರತ ಸಂಪಾದಿಸಿದ ಜಾಗತಿಕ ವರ್ಚಸ್ಸು, ಯುವಪೀಳಿಗೆಯ ಉಜ್ವಲವಾದ ಭವಿಷ್ಯ ಮತ್ತು ನಾಗರಿಕರ ನೆಮ್ಮದಿಯ ಬದುಕು ನೆಲಸಮವಾಗುತ್ತವೆ.

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 656
  • next >
Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved